ಮಗನನ್ನು ಕಳೆದುಕೊಂಡ ತಾಯಿಯ ಆಕ್ರಂದನ: ಸರ್ಕಾರಕ್ಕೆ ಹಿಡಿಶಾಪ ಹಾಕಿದ ಪೋಷಕರು

.27 ವರ್ಷದ ಮಗನನ್ನು ಕಳೆದುಕೊಂಡ ತಾಯಿ ಗೋಳಾಟ ನಿಜಕ್ಕೂ ಕರಳು ಹಿಂಡುವಂತಿದೆ. ಚಿತಾಗಾರ ಮುಂದೆ ತಾಯಿಯ ಆಕ್ರಂದನ ಮುಗಿಲುಮುಟ್ಟಿದೆ.  

Share this Video
  • FB
  • Linkdin
  • Whatsapp

ಬೆಂಗಳೂರು, (ಏ.20): ಕೊರೋನಾದಿಂದ ಬೆಂಗಳೂರಿನಲ್ಲಿ ಘನಘೋರ ಪರಿಸ್ಥಿತಿ ನಿರ್ಮಾಣವಾಗಿದ್ದು, ಜನರು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ.

Add Asianetnews Kannada as a Preferred SourcegooglePreferred

ಕರ್ನಾಟಕ ಬಿಜೆಪಿ ಸಂಸದರೊಬ್ಬರ ಆಪ್ತ ಕಾರ್ಯದರ್ಶಿ ಕೊರೋನಾಗೆ ಬಲಿ

ಹೌದು..27 ವರ್ಷದ ಮಗನನ್ನು ಕಳೆದುಕೊಂಡ ತಾಯಿ ಗೋಳಾಟ ನಿಜಕ್ಕೂ ಕರಳು ಹಿಂಡುವಂತಿದೆ. ಚಿತಾಗಾರ ಮುಂದೆ ತಾಯಿಯ ಆಕ್ರಂದನ ಮುಗಿಲುಮುಟ್ಟಿದೆ.

Related Video