Asianet Suvarna News Asianet Suvarna News

ಕರ್ನಾಟಕದಲ್ಲಿ ಉತ್ತರ ಪ್ರದೇಶ, ಕೇರಳ ಮಾದರಿಯ ಕಠಿಣ ರೂಲ್ಸ್...!

ನಗರದ ಪಾದರಾಯನಪುರ ಗಲಬೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಕರ್ನಾಟಕ ಸರ್ಕಾರ ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡುವ ಪುಂಡರ ಹೆಡೆಮುರಿಕಟ್ಟಲು ರಾಜ್ಯ ಸರ್ಕಾರ ಮುಂದಾಗಿದೆ.

ಬೆಂಗಳೂರು, (ಏ.20): ನಗರದ ಪಾದರಾಯನಪುರ ಗಲಬೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಕರ್ನಾಟಕ ಸರ್ಕಾರ ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡುವ ಪುಂಡರ ಹೆಡೆಮುರಿಕಟ್ಟಲು ರಾಜ್ಯ ಸರ್ಕಾರ ಮುಂದಾಗಿದೆ.

ಪಾದರಾಯನಪುರ ಪುಂಡರ ಬೆನ್ನಿಗೆ ನಿಂತ ಜಮೀರ್: ಪ್ರಶ್ನೆ ಕೇಳದ್ದಂತೆಯೇ ಪಲಾಯನ

ಕೊರೋನಾ ವಿರುದ್ಧ ಯಾರೆಲ್ಲಾ ಹೋರಾಟ ಮಾಡುತ್ತಿದ್ದಾರೆಯೋ ಅವರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಉತ್ತರ ಪ್ರದೇಶ ಹಾಗೂ ಕೇರಳ ಮಾದರಿಯ ಕಠಿಣ  ಕಾನೂನು ಕ್ರಮ ಜಾರಿ ತರಲು ಮುಂದಾಗಿದೆ. 

Video Top Stories