Asianet Suvarna News Asianet Suvarna News

ರಾಮನಗರವನ್ನು ನವ ಬೆಂಗಳೂರು ಬದಲಾವಣೆ ವಿವಾದಕ್ಕೆ ಬಿಗ್ ಟ್ವಿಸ್ಟ್ ಕೊಟ್ಟ ಸಿಎಂ

ರಾಮನಗರವನ್ನು 'ನವ ಬೆಂಗಳೂರು' ಎಂದು ಮರುನಾಮಕರಣ ಮಾಡವ ಕಾರ್ಯ ಸದ್ದಿಲ್ಲದೇ ಆರಂಭವಾಗಿದೆ. ಆದ್ರೆ, ಇತ್ತ  'ನವ ಬೆಂಗಳೂರು' ಎಂದು ಮರುನಾಮಕರಣ ಮಾಡುವ ರಾಜ್ಯ ಸರ್ಕಾರದ ಚಿಂತನೆಗೆ ವ್ಯಾಪಕ ಪರ- ವಿರೋಧಗಳು ವ್ಯಕ್ತವಾಗುತ್ತಿವೆ. ಇನ್ನು ಇದರ ಮಧ್ಯೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರತಿಕ್ರಿಯಿಸಿದ್ದು, ರಾಮನಗರವನ್ನು 'ನವ ಬೆಂಗಳೂರು' ಎಂದು ಮರುನಾಮಕರಣ ವಿವಾದಕ್ಕೆ ಟ್ವಿಸ್ಟ್ ಕೊಟ್ಟಿದ್ದಾರೆ.

ಬೆಂಗಳೂರು, [ಜ.05]: ರಾಮನಗರವನ್ನು 'ನವ ಬೆಂಗಳೂರು' ಎಂದು ಮರುನಾಮಕರಣ ಮಾಡವ ಕಾರ್ಯ ಸದ್ದಿಲ್ಲದೇ ಆರಂಭವಾಗಿದೆ. ಆದ್ರೆ, ಇತ್ತ  'ನವ ಬೆಂಗಳೂರು' ಎಂದು ಮರುನಾಮಕರಣ ಮಾಡುವ ರಾಜ್ಯ ಸರ್ಕಾರದ ಚಿಂತನೆಗೆ ವ್ಯಾಪಕ ಪರ- ವಿರೋಧಗಳು ವ್ಯಕ್ತವಾಗುತ್ತಿವೆ.

ರಾಮನಗರ ಜಿಲ್ಲೆಗೆ ಹೊಸ ಹೆಸರು!?

ಇನ್ನು ಇದರ ಮಧ್ಯೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರತಿಕ್ರಿಯಿಸಿದ್ದು, ರಾಮನಗರವನ್ನು 'ನವ ಬೆಂಗಳೂರು' ಎಂದು ಮರುನಾಮಕರಣ ವಿವಾದಕ್ಕೆ ಟ್ವಿಸ್ಟ್ ಕೊಟ್ಟಿದ್ದಾರೆ. ಹಾಗಾದ್ರೆ, ಸಿಎಂ ಹೇಳಿದ್ದೇನು..? ಅವರ ಬಾಯಿಂದಲೇ ಕೇಳಿ.

Video Top Stories