ಮಂಗಳೂರಿನಲ್ಲಿ ಬಾಂಬ್: ದಾವೋಸ್‌ನಿಂದ ಸಿಎಂ ಖಡಕ್ ಎಚ್ಚರಿಕೆ

ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ಪತ್ತೆಯಾದ ಬಾಂಗ್ ಪ್ರಕರಣಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು, ಖಡಕ್ ಎಚ್ಚರಿಕೆ ನೀಡಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, [ಜ.21]: ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ಸೋಮವಾರ ಬೆಳಿಗ್ಗೆ ಬ್ಯಾಗ್‌ನಲ್ಲಿ ಸುಧಾರಿತ ಬಾಂಬ್‌ಗಳು ಪತ್ತೆಯಾಗಿದ್ದು, ಭಾರೀ ಆತಂಕಕ್ಕೆ ಕಾರಣವಾಗಿತ್ತು. ಬಳಿಕ ಅದನ್ನು ಬಾಂಬ್ ನಿಷ್ಕ್ರಿಯ ದಳ ನಿಷ್ಕ್ರಿಯಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. 

Add Asianetnews Kannada as a Preferred SourcegooglePreferred

'ಮಂಗಳೂರು ಬಾಂಬ್‌ ಘಟನೆ ಒಂದು ಅಣಕು ಪ್ರದರ್ಶನ!'

ಆದ್ರೆ, ಬಾಂಬ್ ಇಟ್ಟು ಹೋದ ವ್ಯಕ್ತಿ ಯಾರು ಎನ್ನುವ ಕಾರ್ಯಚರಣೆ ನಡೆದಿದೆ. ಇನ್ನು ಈ ಮಾಹಿತಿ ಸಿಗುತ್ತಿದ್ದಂತೆಯೇ ದಾವೋಸ್ ಪ್ರವಾಸದಲ್ಲಿರುವ ಸಿಎಂ ಬಿಎಸ್ ಯಡಿಯೂರಪ್ಪ ಖಡಕ್ ಎಚ್ಚರಿಕೆ ನೀಡಿದ್ದಾರೆ.

Related Video