
ಪ್ಯಾರಾಒಲಿಂಪಿಕ್ಸ್ನಲ್ಲಿ ಕನ್ನಡಿಗನ ಸಾಧನೆ, ಬೆಳ್ಳಿ ಗೆದ್ದ ಯತಿರಾಜ್!
ಎಸ್ಎಲ್4 ವಿಭಾಗದಲ್ಲಿ ಕರ್ನಾಟಕ ಮೂಲದ, ಉತ್ತರ ಪ್ರದೇಶದ ಗೌತಮ್ ಬುದ್ಧ ನಗರದ ಜಿಲ್ಲಾಧಿಕಾರಿ ಸುಹಾಸ್ ಯತಿರಾಜ್ ಫೈನಲ್ ಪ್ರವೇಶಿಸಿ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ. ಈ ಮೂಲಕ ಪ್ಯಾರಾಲಿಂಪಿಕ್ಸ್ ಪದಕ ಗೆದ್ದ ಮೊದಲ ಐಎಎಸ್ ಅಧಿಕಾರಿ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.
ಬೆಂಗಳೂರು(ಸೆ.05): ಎಸ್ಎಲ್4 ವಿಭಾಗದಲ್ಲಿ ಕರ್ನಾಟಕ ಮೂಲದ, ಉತ್ತರ ಪ್ರದೇಶದ ಗೌತಮ್ ಬುದ್ಧ ನಗರದ ಜಿಲ್ಲಾಧಿಕಾರಿ ಸುಹಾಸ್ ಯತಿರಾಜ್ ಫೈನಲ್ ಪ್ರವೇಶಿಸಿ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ. ಈ ಮೂಲಕ ಪ್ಯಾರಾಲಿಂಪಿಕ್ಸ್ ಪದಕ ಗೆದ್ದ ಮೊದಲ ಐಎಎಸ್ ಅಧಿಕಾರಿ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಪ್ಯಾರಾ ಒಲಿಂಪಿಕ್ಸ್ ಬ್ಯಾಡ್ಮಿಂಟನ್ ವಿಭಾಗದಲ್ಲಿ ಸೆಮಿಫೈನಲ್ನಲ್ಲಿ ಇಂಡೋನೇಷ್ಯಾದ ಸೆಟಿಯವಾನ್ ಫ್ರೆಡಿ ವಿರುದ್ಧ ಸುಲಭ ಗೆಲುವು ಸಾಧಿಸಿದ್ದ ಸುಹಾಸ್, ಭಾನುವಾರ ಫೈನಲ್ನಲ್ಲಿ ಫ್ರಾನ್ಸ್ನ ಲುಕಾಸ್ ಮಜುರ್ ವಿರುದ್ಧ ಸೆಣಸಾಡಿದ್ದರು.