ಅಯ್ಯೋ ವಿಧಿಯೇ..! ಮಗುವಿನ ಜೀವ ಉಳಿಸಲು ಹೋಗಿ ಒಂದೇ ಕುಟುಂಬದ ಐವರು ನೀರುಪಾಲು

ಕಲ್ಯಾಣಿವೊಂದರಲ್ಲಿ ಬಿದ್ದು ಮುಳುಗುತ್ತಿದ್ದ ಮಗುವೊಂದನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಐದು ಮಂದಿ ಜಲಸಮಾಧಿಯಾದ ಹೃದಯ ವಿದ್ರಾವಕ ಘಟನೆ ತುಮಕೂರು ದಾಬಸ್‌ಪೇಟೆಯ ಬಳಿ ನಡೆದಿದೆ. ಎರಡು ಮೃತದೇಹಗಳನ್ನು ಮೇಲೆತ್ತಲಾಗಿದ್ದು, ಉಳಿದ ದೇಹಗಳಿಗೆ ಶೋಧ ಕಾರ್ಯ ಮುಂದುವರಿದಿದೆ. 

Share this Video
  • FB
  • Linkdin
  • Whatsapp

ಕಲ್ಯಾಣಿವೊಂದರಲ್ಲಿ ಬಿದ್ದು ಮುಳುಗುತ್ತಿದ್ದ ಮಗುವೊಂದನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಐದು ಮಂದಿ ಜಲಸಮಾಧಿಯಾದ ಹೃದಯ ವಿದ್ರಾವಕ ಘಟನೆ ತುಮಕೂರು ದಾಬಸ್‌ಪೇಟೆಯ ಬಳಿ ನಡೆದಿದೆ. ಎರಡು ಮೃತದೇಹಗಳನ್ನು ಮೇಲೆತ್ತಲಾಗಿದ್ದು, ಉಳಿದ ದೇಹಗಳಿಗೆ ಶೋಧ ಕಾರ್ಯ ಮುಂದುವರಿದಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video