Asianet Suvarna News Asianet Suvarna News

ಸಿದ್ಧಗಂಗಾ ಸ್ವಾಮೀಜಿ ಪುಣ್ಯಸ್ಮರಣೆಗೆ ಪ್ರಧಾನಿ ನರೇಂದ್ರ ಮೋದಿ?

ತುಮಕೂರು[ಅ. 29] ಜನವರಿ 21 ಕ್ಕೆ ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಡಾ. ಶಿವಕುಮಾರ ಸ್ವಾಮೀಜಿ ಅವರ ಪುಣ್ಯಸ್ಮರಣೆಯಲ್ಲಿ ಭಾಗವಹಿಸುವಂತೆ ವಿನಂತಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲಾಗಿದೆ.

ಒಂದು ಕಡೆ ಸಿದ್ಧಗಂಗಾ ಸ್ವಾಮೀಜಿಗಳಿಗೆ ಭಾರತ ರತ್ನ ನೀಡಬೇಕು ಎಂಬ ಕೂಗುಗಳ ನಡುವೆ ಪ್ರಧಾನಿ ಮೋದಿ ಜನವರಿಯಲ್ಲಿ ತುಮಕೂರಿಗೆ ಆಗಮಿಸಲಿದ್ದಾರೆಯೇ, ಕಾದು ನೋಡಬೇಕಾಗಿದೆ.

ತುಮಕೂರು[ಅ. 29] ಜನವರಿ 21 ಕ್ಕೆ ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಡಾ. ಶಿವಕುಮಾರ ಸ್ವಾಮೀಜಿ ಅವರ ಪುಣ್ಯಸ್ಮರಣೆಯಲ್ಲಿ ಭಾಗವಹಿಸುವಂತೆ ವಿನಂತಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲಾಗಿದೆ.

ಮೊದಲು ಸಿದ್ಧಗಂಗಾ ಸ್ವಾಮೀಜಿಗಳಿಗೆ ಭಾರತ ರತ್ನ ಗೌರವ ನೀಡಿ

ಒಂದು ಕಡೆ ಸಿದ್ಧಗಂಗಾ ಸ್ವಾಮೀಜಿಗಳಿಗೆ ಭಾರತ ರತ್ನ ನೀಡಬೇಕು ಎಂಬ ಕೂಗುಗಳ ನಡುವೆ ಪ್ರಧಾನಿ ಮೋದಿ ಜನವರಿಯಲ್ಲಿ ತುಮಕೂರಿಗೆ ಆಗಮಿಸಲಿದ್ದಾರೆಯೇ, ಕಾದು ನೋಡಬೇಕಾಗಿದೆ.

Video Top Stories