Asianet Suvarna News Asianet Suvarna News

ಬಡವರ ಜೊತೆ ದೀಪಾವಳಿ ಆಚರಿಸಿದ 'ಕನ್ನಡತಿ' ನಟ ಕಿರಣ್ ರಾಜ್!

ಕನ್ನಡತಿ ಧಾರಾವಾಹಿ ಮೂಲಕ ಜನರ ಪ್ರೀತಿ ಗಳಿಸಿರುವ ನಟ ಕಿರಣ್ ರಾಜ್ ಈ ವರ್ಷ ದೀಪಾವಳಿ ಹಬ್ಬವನ್ನು ಬಡ ಜನಾಂಗದವರ ಜೊತೆ ಆಚರಿಸಿದ್ದಾರೆ. ಪ್ರತಿ ವರ್ಷವೂ ಕಿರಣ್ ರಾಜ್ ಜನರ ಸೇವೆಯಲ್ಲಿ ತೊಡಗಿಸಿಕೊಳ್ಳುತ್ತಾರೆ.

ಕನ್ನಡತಿ ಧಾರಾವಾಹಿ ಮೂಲಕ ಜನರ ಪ್ರೀತಿ ಗಳಿಸಿರುವ ನಟ ಕಿರಣ್ ರಾಜ್ ಈ ವರ್ಷ ದೀಪಾವಳಿ ಹಬ್ಬವನ್ನು ಬಡ ಜನಾಂಗದವರ ಜೊತೆ ಆಚರಿಸಿದ್ದಾರೆ. ಪ್ರತಿ ವರ್ಷವೂ ಕಿರಣ್ ರಾಜ್ ಜನರ ಸೇವೆಯಲ್ಲಿ ತೊಡಗಿಸಿಕೊಳ್ಳುತ್ತಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

 

Video Top Stories