ಧಾರಾವಾಹಿ ನಿಲ್ಲಿಸಬೇಡಿ ಮಹಾ ವ್ಯಕ್ತಿಗೆ ಅಗೌರವ; ಯಶ್ ಮಾತು
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಮಹಾನಾಯಕ ಧಾರಾವಾಹಿ ನಿಲ್ಲಿಸುವಂತೆ ಬ್ಯುಸನೆಸ್ ಹೆಡ್ ರಾಘವೇಂದ್ರ ಅವರಿಗೆ ಬೆದರಿಕೆ ಕರೆಗಳು ಬರುತ್ತಿದ್ದವು. ಇಂಥ ಸಮಯದಲ್ಲಿ ಅವರಿಗೆ ಸಾಥ್ ಕೊಟ್ಟು ಏನಾಗೋಲ್ಲ, ಎಂದು ಕೊಟ್ಟವರು ರಾಕಿಂಗ್ ಸ್ಟಾರ್ ಯಶ್. ಜೀ ಕುಟುಂಬ ಅವಾರ್ಡ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಯಶ್ ಏನು ಹೇಳಿದ್ದಾರೆ ನೋಡಿ...
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಮಹಾನಾಯಕ ಧಾರಾವಾಹಿ ನಿಲ್ಲಿಸುವಂತೆ ಬ್ಯುಸನೆಸ್ ಹೆಡ್ ರಾಘವೇಂದ್ರ ಅವರಿಗೆ ಬೆದರಿಕೆ ಕರೆಗಳು ಬರುತ್ತಿದ್ದವು. ಇಂಥ ಸಮಯದಲ್ಲಿ ಅವರಿಗೆ ಸಾಥ್ ಕೊಟ್ಟು ಏನಾಗೋಲ್ಲ, ಎಂದು ಕೊಟ್ಟವರು ರಾಕಿಂಗ್ ಸ್ಟಾರ್ ಯಶ್. ಜೀ ಕುಟುಂಬ ಅವಾರ್ಡ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಯಶ್ ಏನು ಹೇಳಿದ್ದಾರೆ ನೋಡಿ...
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment