Asianet Suvarna News Asianet Suvarna News

ಉಡುಪಿ ಸೈಂಟ್ ಮೇರಿಸ್ ದ್ವೀಪದಲ್ಲಿ ಗುಂಡು ಪಾರ್ಟಿ; ತನಿಖೆಗೆ ಮುಂದಾದ ಪೊಲೀಸ್!

ಕರ್ನಾಟಕದಲ್ಲಿ ಲಾಕ್‌ಡೌನ್ ಸಡಿಲಿಕೆ ಮಾಡಿದ್ದಾರೆ ನಿಜ. ಕೆಲ ಅಗತ್ಯ ವಸ್ತುಗಳು, ಕಾರ್ಖಾನೆ, ಕಂಪನಿಗಳ ಆರಂಭ ಸೇರಿದಂತೆ ಕೆಲ ಕ್ಷೇತ್ರಗಳಿಗೆ ಅನುಮತಿ ನೀಡಲಾಗಿದೆ. ಆದರೆ ನಿಯಮ ಉಲ್ಲಂಘಿಸಿ ಇದೀಗ ಉಡುಪಿಯ ಸೈಂಟ್ ಮೇರಿಸ್ ದ್ವೀಪದಲ್ಲಿ ಗುಂಡು ಪಾರ್ಟಿ ಮಾಡಿದ ಆರೋಪ ಕೇಳಿ ಬಂದಿದೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ

ಉಡುಪಿ(ಮೇ.10):  ಕರ್ನಾಟಕದಲ್ಲಿ ಲಾಕ್‌ಡೌನ್ ಸಡಿಲಿಕೆ ಮಾಡಿದ್ದಾರೆ ನಿಜ. ಕೆಲ ಅಗತ್ಯ ವಸ್ತುಗಳು, ಕಾರ್ಖಾನೆ, ಕಂಪನಿಗಳ ಆರಂಭ ಸೇರಿದಂತೆ ಕೆಲ ಕ್ಷೇತ್ರಗಳಿಗೆ ಅನುಮತಿ ನೀಡಲಾಗಿದೆ. ಆದರೆ ನಿಯಮ ಉಲ್ಲಂಘಿಸಿ ಇದೀಗ ಉಡುಪಿಯ ಸೈಂಟ್ ಮೇರಿಸ್ ದ್ವೀಪದಲ್ಲಿ ಗುಂಡು ಪಾರ್ಟಿ ಮಾಡಿದ ಆರೋಪ ಕೇಳಿ ಬಂದಿದೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ

Video Top Stories