ಕುವೆಂಪು ಕವನ ವಾಚಿಸಿದ ಉಡುಪಿ ವಿಶ್ವೇಶ ತೀರ್ಥ ಸ್ವಾಮೀಜಿ

ಸೋಶಿಯಲ್ ಮೀಡಿಯಾದಲ್ಲಿ ಕವನ ವಾಚನ ಸವಾಲು ನಿಧಾನವಾಗಿ ಟ್ರೆಂಡ್ ಆಗುತ್ತಿದೆ. ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ ಅವರು ಈ ಕವನ ವಾಚನ ಸವಾಲಿಗೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರಿಗೆ ಆಹ್ವಾನ ನೀಡಿದ್ದರು.

Share this Video
  • FB
  • Linkdin
  • Whatsapp

ಉಡುಪಿ(ನ. 07): ಸೋಶಿಯಲ್ ಮೀಡಿಯಾದಲ್ಲಿ ಕವನ ವಾಚನ ಸವಾಲು ನಿಧಾನವಾಗಿ ಟ್ರೆಂಡ್ ಆಗುತ್ತಿದೆ. ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ ಅವರು ಈ ಕವನ ವಾಚನ ಸವಾಲಿಗೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರಿಗೆ ಆಹ್ವಾನ ನೀಡಿದ್ದರು.

Add Asianetnews Kannada as a Preferred SourcegooglePreferred

ಆಹ್ವಾನ ಸ್ವೀಕರಿಸಿದ ಸ್ವಾಮೀಜಿ ರಾಷ್ಟ್ರಕವಿ ಕುವೆಂಪು ಅವರ 'ನಡೆ ಮುಂದೆ, ನಡೆ ಮುಂದೆ, ಜಗ್ಗದೆಯೇ ಕುಗ್ಗದೆಯೇ ನಡೆ ಮುಂದೆ' ಕವನವನ್ನು ವಾಚನ ಮಾಡಿದ್ದಾರೆ. ಹಾಗಾದರೆ ಸ್ವಾಮೀಜಿಯವರ ಕವನ ವಾಚನ ಹೇಗಿದೆ ನೋಡಿಕೊಂಡು ಬನ್ನಿ

Related Video