Asianet Suvarna News Asianet Suvarna News

ಸಿಎಂ ಗ್ರಾಮವಾಸ್ತವ್ಯಕ್ಕೆ ಬಿಜೆಪಿ ಕಾರ್ಯಕರ್ತರ ಮುತ್ತಿಗೆ

ಚಂಡರಕಿ ಗ್ರಾಮಕ್ಕೆ ಸೇಡಂ ಬಿಜೆಪಿ ಶಾಸಕ ರಾಜಕುಮಾರ್ ಪಾಟೀಲ್ ಪಾದಯಾತ್ರೆ ನಡೆಸಿದ್ದಾರೆ. ರೈತರ ಸಾಲಮನ್ನಾ ಸೇರಿದಂತೆ ಹಲವು ಅನುಷ್ಠಾನಗಳ ಜಾರಿಗೆ ಈ ಪಾದಯಾತ್ರೆ ನಡೆಸಲಾಗಿದೆ. ಸಿಎಂ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಬಿಜೆಪಿ ಕಾರ್ಯಕರ್ತರ ಮುತ್ತಿಗೆ ಯತ್ನ ಮಾಡಿದ್ದಾರೆ. ಬಿಜೆಪಿ ಬಾವುಟ ಹಿಡಿದು ಸಿಎಂ ಜನತಾ ದರ್ಶನ ವೇದಿಕೆಯತ್ತ ಬಂದಿದ್ದಾರೆ. ಘೋಷಣೆ ಕೂಗಿದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. 

 

ಚಂಡರಕಿ ಗ್ರಾಮಕ್ಕೆ ಸೇಡಂ ಬಿಜೆಪಿ ಶಾಸಕ ರಾಜಕುಮಾರ್ ಪಾಟೀಲ್ ಪಾದಯಾತ್ರೆ ನಡೆಸಿದ್ದಾರೆ. ರೈತರ ಸಾಲಮನ್ನಾ ಸೇರಿದಂತೆ ಹಲವು ಅನುಷ್ಠಾನಗಳ ಜಾರಿಗೆ ಈ ಪಾದಯಾತ್ರೆ ನಡೆಸಲಾಗಿದೆ. ಸಿಎಂ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಬಿಜೆಪಿ ಕಾರ್ಯಕರ್ತರ ಮುತ್ತಿಗೆ ಯತ್ನ ಮಾಡಿದ್ದಾರೆ. ಬಿಜೆಪಿ ಬಾವುಟ ಹಿಡಿದು ಸಿಎಂ ಜನತಾ ದರ್ಶನ ವೇದಿಕೆಯತ್ತ ಬಂದಿದ್ದಾರೆ. ಘೋಷಣೆ ಕೂಗಿದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.