ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ: ಕಾಂಗ್ರೆಸ್‌ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ

ಬಿಜೆಪಿ, ಕಾಂಗ್ರೆಸ್‌ಅನ್ನು ಕೊಲೆಗಡುಕ ಸರ್ಕಾರ ಎಂದು ಟೀಕಿಸಿದ್ದು, ಕೊಡಗು ಜಿಲ್ಲೆಯಲ್ಲಿ ಪೊನಣ್ಣ, ತನ್ವೀರ್‌ ಹಾಗೂ ಮಂಥರ್‌ ಗೌಡ ವಿರುದ್ಧ ಪ್ರತಿಭಟನೆ ಜೋರಾಗಿದೆ.

Share this Video
  • FB
  • Linkdin
  • Whatsapp

ಮಡಿಕೇರಿಯ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ (Vinay Somaiah) ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ಡೆತ್‌ನೋಟ್‌ನಲ್ಲಿ ವಿರಾಜಪೇಟೆಯ ಕಾಂಗ್ರೆಸ್‌ ಶಾಸಕ ಹಾಗೂ ಮುಖ್ಯಮಂತ್ರಿಯ ಕಾನೂನು ಸಲಹೆಗಾರ (A.S. Ponnanna) ಹೆಸರನ್ನು ಉಲ್ಲೇಖಿಸಿದ್ದಾರೆ.

Related Video