Asianet Suvarna News Asianet Suvarna News

ಕೆ ಆರ್ ಪೇಟೆ ಬೈ ಎಲೆಕ್ಷನ್: ನಿಖಿಲ್ ಜೊತೆ ಕೇಳಿ ಬರುತ್ತಿದೆ ಗೌಡ್ರ ಕುಟುಂಬದ ಇನ್ನೊಂದು ಹೆಸರು

ಸಕ್ಕರೆ ನಾಡು ಮಂಡ್ಯದಲ್ಲಿ ಉಪಚುನಾವಣೆ ಕಾವು ರಂಗೇರುತ್ತದೆ. ಕೆ ಆರ್ ಪೇಟೆಯಲ್ಲಿ ದೇವೇಗೌಡ ಕುಟುಖಬಸ್ಥರ ಸ್ಪರ್ಧೆಗೆ ಒತ್ತಡ ಹೆಚ್ಚಾಗುತ್ತಿದೆ. ದೇವೇಗೌಡ್ರ ಮೊಮ್ಮಗ ನಿಖಿಲ್ ಅಥವಾ ಮಗಳು ಅನುಸೂಯಾರನ್ನು ಕಣಕ್ಕಿಳಿಸುವಂತೆ ಒತ್ತಡ ಹೆಚ್ಚಾಗುತ್ತಿದೆ. ಮಾಜಿ ಸಿಎಂ ಎಚ್ ಡಿಕೆ ಇಂದು ಕೆ ಆರ್ ಪೇಟೆಗೆ ಭೇಟಿ ನೀಡಿ ಕಾರ್ಯಕರ್ತರ ಜೊತೆ ಮಾತನಾಡಲಿದ್ದಾರೆ. 

 

ಸಕ್ಕರೆ ನಾಡು ಮಂಡ್ಯದಲ್ಲಿ ಉಪಚುನಾವಣೆ ಕಾವು ರಂಗೇರುತ್ತದೆ. ಕೆ ಆರ್ ಪೇಟೆಯಲ್ಲಿ ದೇವೇಗೌಡ ಕುಟುಖಬಸ್ಥರ ಸ್ಪರ್ಧೆಗೆ ಒತ್ತಡ ಹೆಚ್ಚಾಗುತ್ತಿದೆ. ದೇವೇಗೌಡ್ರ ಮೊಮ್ಮಗ ನಿಖಿಲ್ ಅಥವಾ ಮಗಳು ಅನುಸೂಯಾರನ್ನು ಕಣಕ್ಕಿಳಿಸುವಂತೆ ಒತ್ತಡ ಹೆಚ್ಚಾಗುತ್ತಿದೆ. ಮಾಜಿ ಸಿಎಂ ಎಚ್ ಡಿಕೆ ಇಂದು ಕೆ ಆರ್ ಪೇಟೆಗೆ ಭೇಟಿ ನೀಡಿ ಕಾರ್ಯಕರ್ತರ ಜೊತೆ ಮಾತನಾಡಲಿದ್ದಾರೆ. 

Video Top Stories