Asianet Suvarna News Asianet Suvarna News

ಕೊಡಗು ನೆರೆ ಸಂತ್ರಸ್ತರಿಗೆ ಕಳಪೆ ಮನೆ- ನಟಿ ಹರ್ಷಿಕಾ ಬೇಸರ!

ಕೊಡುಗು ಜಿಲ್ಲೆಯ ನೆರೆ ಸಂತ್ರಸ್ಥರಿಗೆ ಸರ್ಕಾರ ನಿರ್ಮಿಸಿರುವ ಮನೆ ಕಳಪೆಯಾಗಿದೆ. ಕೊಡಗು ಜನರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ಮನೆ ನಿರ್ಮಿಸಿಕೊಡಬೇಕು ಎಂದು ನಟಿ ಹರ್ಷಿಕಾ ಪೂಣಚ್ಚ ಹೇಳಿದ್ದಾರೆ. ಸರ್ಕಾರ ನಿರ್ಮಿಸಿರುವ ಮನೆಗಳು ಚೆನ್ನಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. 

ಕೊಡುಗು ಜಿಲ್ಲೆಯ ನೆರೆ ಸಂತ್ರಸ್ಥರಿಗೆ ಸರ್ಕಾರ ನಿರ್ಮಿಸಿರುವ ಮನೆ ಕಳಪೆಯಾಗಿದೆ. ಕೊಡಗು ಜನರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ಮನೆ ನಿರ್ಮಿಸಿಕೊಡಬೇಕು ಎಂದು ನಟಿ ಹರ್ಷಿಕಾ ಪೂಣಚ್ಚ ಹೇಳಿದ್ದಾರೆ. ಸರ್ಕಾರ ನಿರ್ಮಿಸಿರುವ ಮನೆಗಳು ಚೆನ್ನಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.