Asianet Suvarna News Asianet Suvarna News

ಮಂಡ್ಯ ಅಭಿವೃದ್ಧಿಗೆ ಸುಮಲತಾ ಮಾಸ್ಟರ್ ಪ್ಲಾನ್

ಮಂಡ್ಯ ಅಭಿವೃದ್ಧಿಗೆ ಸುಮಲತಾ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ನೀರಿನ ಸಮಸ್ಯೆ ಬಗೆಹರಿಸುವುದು ಮೊದಲ ಆದ್ಯತೆ ಎಂದಿದ್ದಾರೆ. ವಾರದಲ್ಲಿ ಮೂರು ದಿನ ಹಳ್ಳಿಗಳಿಗೆ ಭೇಟಿ ಅಲ್ಲಿನ ಸಮಸ್ಯೆಗಳನ್ನು ಆಲಿಸಿ ಪರಿಹಾರ ನೀಡುತ್ತಾರಂತೆ. 

ಮಂಡ್ಯ ಅಭಿವೃದ್ಧಿಗೆ ಸುಮಲತಾ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ನೀರಿನ ಸಮಸ್ಯೆ ಬಗೆಹರಿಸುವುದು ಮೊದಲ ಆದ್ಯತೆ ಎಂದಿದ್ದಾರೆ. ವಾರದಲ್ಲಿ ಮೂರು ದಿನ ಹಳ್ಳಿಗಳಿಗೆ ಭೇಟಿ ಅಲ್ಲಿನ ಸಮಸ್ಯೆಗಳನ್ನು ಆಲಿಸಿ ಪರಿಹಾರ ನೀಡುತ್ತಾರಂತೆ. 

Video Top Stories