
Weekly-Horoscope: ಈ ರಾಶಿಯವರು ಆಪ್ತರಿಂದ ದೂರವಾಗುತ್ತಾರೆ, ವೃತ್ತಿಯಲ್ಲಿ ಅನಾನುಕೂಲ ಇದ್ದು.. ಪರಿಹಾರಕ್ಕೆ ಹೀಗೆ ಮಾಡಿ
ಈ ವಾರದ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ವಾರದ ಭವಿಷ್ಯ ಹೇಗಿದೆ? ಎಂಬುದನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ..
ಈ ವಾರ ಕುಜ ಹಾಗೂ ಶುಕ್ರರ ಪರಿವರ್ತನೆ ಇದೆ. ವೃಷಭ ರಾಶಿಯವರಿಗೆ ವಾರದ ಆದಿಯಲ್ಲಿ ಉದರ ಸಂಬಂಧಿ ತೊಂದರೆ ಕಾಡಲಿದೆ. ಪ್ರಯಾಣದಲ್ಲಿ ತೊಡಕು, ಬಂಧು-ಮಿತ್ರರಲ್ಲಿ ಮನಸ್ತಾಪ, ಭಯದ ವಾತಾವರಣ ಇರಲಿದೆ. ವಾರ ಮಧ್ಯದಲ್ಲಿ ಗಂಟಲು-ಕಿವಿ ಬಾಧೆ, ಆಗಂತುಕ ಸಮಸ್ಯೆಗಳ ಭಯ
ಹಣಕಾಸಿನ ಸಮಸ್ಯೆ, ವೃತ್ತಿಯಲ್ಲಿ ಅನುಕೂಲವಿದೆ. ವಾರಾಂತ್ಯದಲ್ಲಿ ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ಹೆಚ್ಚಿನ ವ್ಯಯ, ಸಂಗಾತಿಯ ಸಹಕಾರ, ವ್ಯಾಪಾರಿಗಳಿಗೆ ಅನುಕೂಲವಿದೆ. ಪರಿಹಾರಕ್ಕೆ ಮಹಾಲಕ್ಷ್ಮೀ ಸನ್ನಿಧಾನಕ್ಕೆ ಅವರೆ ಧಾನ್ಯ ಸಮರ್ಪಣೆ ಮಾಡಿ.
Add Asianetnews Kannada as a Preferred Source

ಇದನ್ನೂ ವೀಕ್ಷಿಸಿ: Exclusive ಕರ್ನಾಟಕ ಬರ ಪರಿಹಾರ, ತೆರಿಗೆ ಅನ್ಯಾಯ; ಏಷ್ಯಾನೆಟ್ ಸುವರ್ಣನ್ಯೂಸ್ ಸಂದರ್ಶನದಲ್ಲಿ ಮೋದಿ ಉತ್ತರ!