
ತಾಯ್ನಾಡಿಗೆ ಮರಳಿದ ಅಪ್ಘಾನಿಸ್ತಾನದ ಮೊದಲ ಹಿಂದೂ ಸಂಸದೆ!
ತಾಲಿಬಾನಿಗಳ ಕಪಿಮುಷ್ಠಿಯಿಂದ ತಪ್ಪಿಸಿಕೊಂಡು ಭಾರತಕ್ಕೆ ಹಲವರನ್ನು ಏರ್ಲಿಫ್ಟ್ ಮೂಲಕ ಹಿಂದಕ್ಕೆ ಕರೆತರಲಾಗಿದೆ. ಈ ಏರ್ಲಿಫ್ಟ್ ಮೂಲಕ ಅಪ್ಘಾನಿಸ್ತಾನದ ಮೊದಲ ಹಿಂದೂ ಸಂಸದೆಯನ್ನೂ ತಾಯ್ನಾಡಿಗೆ ಕರೆತರಲಾಗಿದೆ.
ಕಾಬೂಲ್(ಆ.22): ತಾಲಿಬಾನಿಗಳ ಕಪಿಮುಷ್ಠಿಯಿಂದ ತಪ್ಪಿಸಿಕೊಂಡು ಭಾರತಕ್ಕೆ ಹಲವರನ್ನು ಏರ್ಲಿಫ್ಟ್ ಮೂಲಕ ಹಿಂದಕ್ಕೆ ಕರೆತರಲಾಗಿದೆ. ಈ ಏರ್ಲಿಫ್ಟ್ ಮೂಲಕ ಅಪ್ಘಾನಿಸ್ತಾನದ ಮೊದಲ ಹಿಂದೂ ಸಂಸದೆಯನ್ನೂ ತಾಯ್ನಾಡಿಗೆ ಕರೆತರಲಾಗಿದೆ.
Add Asianetnews Kannada as a Preferred Source

ಪಂಜಾಬ್ ಮೂಲದ ಅನಾರ್ಕಲಿ ಕೌರ್ ಹೊನರಿಯಾರ್ ಸದ್ಯ ಭಾರತಕ್ಕೆ ತಲುಪಿದ್ದಾರೆ. 2006ರಲ್ಲಿ ಅಪ್ಘಾನ್ ಸರ್ಕಾರದಲ್ಲಿ ಇವರು ಸಂಸದೆಯಾಗಿ ಆಯ್ಕೆಯಾಗಿದ್ದರು. ಸಿ 17 ಮೂಲಕ ಅವರು ಭಾರತಕ್ಕೆ ಮರಳಿದ್ದಾರೆ. ಇದೇ ವೇಳೆ ಭಾರತ ಸರ್ಕಾರಕ್ಕೆ ಅವರು ಧನ್ಯವಾದವನ್ನೂ ತಿಳಿಸಿದ್ದಾರೆ.