Asianet Suvarna News Asianet Suvarna News

ಪಾಕಿಸ್ತಾನಕ್ಕೆ ಮತ್ತೆ ಮುಖಭಂಗ; ಭಾರತ ಬೆಂಬಲಕ್ಕೆ ನಿಂತ ಘಟಾನುಘಟಿಗಳು

ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಭಾರತಕ್ಕೆ ಮತ್ತೊಮ್ಮೆ ರಾಜತಾಂತ್ರಿಕ ಗೆಲುವು ಸಿಕ್ಕಿದೆ. ಜೈಷ್ ಸಂಘಟನೆಯನ್ನು ಕಪ್ಪುಪಟ್ಟಿಗೆ ಸೇರಿಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ಅಮೆರಿಕಾ, ಬ್ರಿಟನ್ ಮತ್ತು  ಫ್ರಾನ್ಸ್‌ಗಳು ಮನವಿ ಮಾಡಿವೆ. ನಮ್ಮ ದೆಹಲಿ ಪ್ರತಿನಿಧಿ ಪ್ರಶಾಂತ್ ನಾತು, ಈ ಬೆಳವಣಿಗೆ ಬಗ್ಗೆ ಹೆಚ್ಚಿನ ಬೆಳಕು ಚೆಲ್ಲಿದ್ದಾರೆ.  ಈ ಸ್ಟೋರಿ ನೋಡಿ... 

ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಭಾರತಕ್ಕೆ ಮತ್ತೊಮ್ಮೆ ರಾಜತಾಂತ್ರಿಕ ಗೆಲುವು ಸಿಕ್ಕಿದೆ. ಜೈಷ್ ಸಂಘಟನೆಯನ್ನು ಕಪ್ಪುಪಟ್ಟಿಗೆ ಸೇರಿಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ಅಮೆರಿಕಾ, ಬ್ರಿಟನ್ ಮತ್ತು  ಫ್ರಾನ್ಸ್‌ಗಳು ಮನವಿ ಮಾಡಿವೆ. ನಮ್ಮ ದೆಹಲಿ ಪ್ರತಿನಿಧಿ ಪ್ರಶಾಂತ್ ನಾತು, ಈ ಬೆಳವಣಿಗೆ ಬಗ್ಗೆ ಹೆಚ್ಚಿನ ಬೆಳಕು ಚೆಲ್ಲಿದ್ದಾರೆ.  ಈ ಸ್ಟೋರಿ ನೋಡಿ...