LRC: ಆಪರೇಷನ್ ಗಂಗಾ ಹೆಸರಲ್ಲೂ ಕಾಂಗ್ರೆಸ್ ರಾಜಕಾರಣ.. ಟೀಕೆಗೆ ಮಿತಿ ಇಲ್ವಾ!

* ರಷ್ಯಾ-ಉಕ್ರೇನ್ ಯುದ್ಧ ಭೂಮಿಯಲ್ಲಿ ಭಾರತೀಯರ ಸಂಕಷ್ಟ
* ಕೂಡಲೇ ಖಾರ್ಖಿವ್ ಖಾಲಿ ಮಾಡಿ
*ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ಕರೆತರುವ ಕಾರ್ಯ ಹೇಗಿದೆ?
* ಆಪರೇಷನ್ ಗಂಗಾಕ್ಕೂ ಕಾಂಗ್ರೆಸ್ ಕ್ಯಾತೆ!

Share this Video
  • FB
  • Linkdin
  • Whatsapp

ನವದೆಹಲಿ(ಮೇ. 02) ರಷ್ಯಾ (Russia) ಉಕ್ರೇನ್ ನ (Ukraine) ಖಾರ್ಖಿವ್ ನಗರದ ಮೇಲೆ ಘನಘೋರ ದಾಳಿ ಮಾಡುವ ಸಂಭವ ಇದ್ದು ಕೂಡಲೇ ನಗರವನ್ನು ಖಾಲಿ ಮಾಡಿ ಎಂದು ಭಾರತೀಯ ರಾಯಭಾರ (Indian Embassy) ಕಚೇರಿ ತಿಳಿಸಿದೆ. ಒಂದು ವಾರದಿಂದ ನಿರಂತರ ಸಂಘರ್ಷ ನಡೆಯುತ್ತಲೇ ಇದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Russia Ukraine Crisis: "ಉಕ್ರೇನ್ ಸೇನೆಯಿಂದ ಭಾರತೀಯ ವಿದ್ಯಾರ್ಥಿಗಳ ಒತ್ತೆಯಾಳು" ಮೋದಿಗೆ ತಿಳಿಸಿದ ಪುಟಿನ್!

ಕರ್ನಾಟಜದ ಹುಡುಗನೊಬ್ಬ ಜೀವ ಕಳೆದುಕೊಂಡಿದ್ದಾನೆ. ಆಪರೇಷನ್ ಗಂಗಾ ಮೂಲಕ ಭಾರತ ನಮ್ಮ ಜನರನ್ನು ಕರೆದುಕೊಂಡು ಬರುವ ಕೆಲಸ ಮಾಡುತ್ತಿದೆ. ಇಂಥ ಸಂದರ್ಭದಲ್ಲಿ ಬೇಡದ ರಾಜಕೀಯಗಳು.

Related Video