
Russia- Ukraine War: ಕದನ ವಿರಾಮದ ಬಳಿಕ ಯುದ್ಧಾರ್ಭಟ ಜೋರಾಗುವ ಸಾಧ್ಯತೆ
2 ನೇ ಬಾರಿ ರಷ್ಯಾ ತಾತ್ಕಾಲಿಕ ಕದನ ವಿರಾಮ ಘೋಷಿಸಿದೆ. ಕೀವ್, ಸುಮಿ, ಮರಿಯೋಪೋಲ್ ಮತ್ತು ಖಾರ್ಕೀವ್ನಲ್ಲಿ ಕದನ ವಿರಾಮ ಘೋಷಿಸಿದೆ. ಜನರನ್ನು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ ಕೊಟ್ಟಿದೆ. ಕದನ ವಿರಾಮದ ಬಳಿಕ ಯುದ್ಧಾರ್ಭಟ ಜೋರಾಗಲಿದೆ.
2 ನೇ ಬಾರಿ ರಷ್ಯಾ ತಾತ್ಕಾಲಿಕ ಕದನ ವಿರಾಮ ಘೋಷಿಸಿದೆ. ಕೀವ್, ಸುಮಿ, ಮರಿಯೋಪೋಲ್ ಮತ್ತು ಖಾರ್ಕೀವ್ನಲ್ಲಿ ಕದನ ವಿರಾಮ ಘೋಷಿಸಿದೆ. ಜನರನ್ನು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ ಕೊಟ್ಟಿದೆ. ಕದನ ವಿರಾಮದ ಬಳಿಕ ಯುದ್ಧಾರ್ಭಟ ಜೋರಾಗಲಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
Russia-Ukraine War: ವಿದ್ಯಾರ್ಥಿ ಜೊತೆ ಉಕ್ರೇನ್ ಶ್ವಾನ ಬೆಂಗಳೂರಿಗೆ, ಕನ್ನಡ ಕಲಿಯಲಿದೆ!
ಉಕ್ರೇನ್ ಅಧ್ಯಕ್ಷ, ಭಾರತದ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಚರ್ಚೆ ನಡೆಸಿದ್ದಾರೆ. ಚರ್ಚೆ ಬಳಿಕ ಉಕ್ರೇನ್ ಅಧ್ಯಕ್ಷ ಒಂದು ನಿರ್ಧಾರ ತೆಗೆದುಕೊಂಡಿದ್ದು, ರಷ್ಯಾಗೆ ತಿರುಗೇಟು ನೀಡಲು ತಯಾರಾಗಿದೆ. ಈ ಬಗ್ಗೆ ಉಕ್ರೇನ್ ಅಧ್ಯಕ್ಷ ಮೋದಿ ಚರ್ಚೆ ಬಳಿಕ ಟ್ವೀಟ್ ಮಾಡಿದ್ದಾರೆ.