
Russia-Ukraine War: ತಾತ್ಕಾಲಿಕ ಕದನ ವಿರಾಮ ಘೋಷಿಸಿದ ರಷ್ಯಾ, ಸುರಕ್ಷಿತ ಸ್ಥಳಗಳತ್ತ ನಾಗರೀಕರು
ರಷ್ಯಾ - ಉಕ್ರೇನ್ ಯುದ್ಧವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಉಭಯ ದೇಶಗಳು ಬೆಲಾರಸ್ನಲ್ಲಿ 2ನೇ ಹಂತದ ಸಂಧಾನ ಮಾತುಕತೆ ನಡೆಸಿದ್ದು, ಚರ್ಚೆಯು ಮಹತ್ವದ ಪ್ರಗತಿ ಕಂಡಿದೆ. ಯುದ್ಧಪೀಡಿತ ಸ್ಥಳಗಳಲ್ಲಿ ಜನರ ತೆರವು ಕಾರ್ಯಾಚರಣೆಗೆ ಅನುವು ಮಾಡಿಕೊಡಲು ಉಭಯ ದೇಶಗಳು ಸಮ್ಮತಿಸಿವೆ.
ರಷ್ಯಾ - ಉಕ್ರೇನ್ ಯುದ್ಧವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಉಭಯ ದೇಶಗಳು ಬೆಲಾರಸ್ನಲ್ಲಿ 2ನೇ ಹಂತದ ಸಂಧಾನ ಮಾತುಕತೆ ನಡೆಸಿದ್ದು, ಚರ್ಚೆಯು ಮಹತ್ವದ ಪ್ರಗತಿ ಕಂಡಿದೆ. ಯುದ್ಧಪೀಡಿತ ಸ್ಥಳಗಳಲ್ಲಿ ಜನರ ತೆರವು ಕಾರ್ಯಾಚರಣೆಗೆ ಅನುವು ಮಾಡಿಕೊಡಲು ಉಭಯ ದೇಶಗಳು ಸಮ್ಮತಿಸಿವೆ.
Russia- Ukraine Crisis:'ಆಪರೇಷನ್ ಗಂಗಾ' ಹೈಸ್ಪೀಡ್, ಇಂದು 18 ಮಂದಿ ವಾಪಸ್
ಮರಿಯೂಪೋವಾ, ವೋಲ್ನವೋಕಾ ನಗರಗಳಲ್ಲಿ ಕದನ ವಿರಾಮ ಘೋಷಿಸಲಾಗಿದೆ. ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ನಾಗರೀಕರಿಗೆ ಸೂಚಿಸಲಾಗಿದೆ. ಭಾರತೀಯ ಕಾಲಮಾನ ಸಂಜೆ 5 ಕ್ಕೆ ಮುಕ್ತಾಯಗೊಳ್ಳಲಿದೆ.
ಇದೇ ವೇಳೆ, ನಾಗರಿಕರ ತೆರವು ಕಾರ್ಯಾಚರಣೆಯಲ್ಲದೆ ಆಹಾರ ಹಾಗೂ ಔಷಧ ಪೂರೈಕೆಗೆ ಯಾವುದೇ ಅಡ್ಡಿ ಮಾಡಬಾರದು. ಇಂಥ ಕೆಲಸಗಳು ನಡೆಯುವಾಗ ತಾತ್ಕಾಲಿಕವಾಗಿ ಕದನವಿರಾಮ ನೀತಿಯನ್ನು ಅನುಸರಿಸಬೇಕು ಎಂದು ಮಾತುಕತೆಯಲ್ಲಿ ನಿರ್ಧರಿಸಲಾಗಿದೆ.