ನೆನೆಸಿದ ಒಣದ್ರಾಕ್ಷಿ ಸೇವನೆಯಿಂದಾಗುವ ಪ್ರಯೋಜನಗಳೇನು ಎಂದು ನೋಡೋಣ.
food Apr 30 2025
Author: Santosh Naik Image Credits:Getty
Kannada
ಮಲಬದ್ಧತೆ
ನಾರಿನಂಶವಿರುವ ನೆನೆಸಿದ ಒಣದ್ರಾಕ್ಷಿಯನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಮಲಬದ್ಧತೆಯನ್ನು ತಡೆಯಬಹುದು ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸಬಹುದು.
Image credits: Getty
Kannada
ರಕ್ತಹೀನತೆ
ಕಬ್ಬಿಣದ ಅಂಶವಿರುವ ನೆನೆಸಿದ ಒಣದ್ರಾಕ್ಷಿ ಸೇವಿಸುವುದರಿಂದ ರಕ್ತಹೀನತೆಯನ್ನು ತಡೆಯಬಹುದು.
Image credits: our own
Kannada
ಹೃದಯದ ಆರೋಗ್ಯ
ಪೊಟ್ಯಾಸಿಯಮ್ ಮತ್ತು ಉತ್ಕರ್ಷಣ ನಿರೋಧಕ ಅಥವಾ ಆಂಟಿಯಾಕ್ಸಿಡೆಂಟ್ಸ್ ಸಮೃದ್ಧವಾಗಿರುವ ನೆನೆಸಿದ ಒಣದ್ರಾಕ್ಷಿ ಸೇವಿಸುವುದರಿಂದ ಕೊಲೆಸ್ಟ್ರಾಲ್ ಕಡಿಮೆ ಮಾಡಬಹುದು ಮತ್ತು ಹೃದಯದ ಆರೋಗ್ಯವನ್ನು ಕಾಪಾಡಬಹುದು.
Image credits: Getty
Kannada
ಎಲುಬಿನ ಆರೋಗ್ಯ
ಕ್ಯಾಲ್ಸಿಯಂ ಮತ್ತು ಬೋರಾನ್ ಅಂಶವಿರುವ ನೆನೆಸಿದ ಒಣದ್ರಾಕ್ಷಿ ಸೇವಿಸುವುದರಿಂದ ಎಲುಬಿನ ಆರೋಗ್ಯಕ್ಕೆ ಒಳ್ಳೆಯದು.
Image credits: Getty
Kannada
ರೋಗನಿರೋಧಕ ಶಕ್ತಿ
ವಿಟಮಿನ್ ಸಿ, ಬಿ ಮತ್ತು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಒಣದ್ರಾಕ್ಷಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
Image credits: our own
Kannada
ಚರ್ಮ
ವಿಟಮಿನ್ ಸಿ ಮತ್ತು ಇತರ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ನೆನೆಸಿದ ಒಣದ್ರಾಕ್ಷಿ ಸೇವಿಸುವುದರಿಂದ ಚರ್ಮದ ಆರೋಗ್ಯಕ್ಕೆ ಒಳ್ಳೆಯದು.
Image credits: our own
Kannada
ಗಮನಿಸಿ:
ಆರೋಗ್ಯ ತಜ್ಞರ ಅಥವಾ ಪೌಷ್ಟಿಕತಜ್ಞರ ಸಲಹೆ ಪಡೆದ ನಂತರ ಮಾತ್ರ ಆಹಾರ ಪದ್ಧತಿಯಲ್ಲಿ ಬದಲಾವಣೆ ಮಾಡಿ.