ಶಾಲೆಗೆ ಈ ದಿನ ರಜೆ- ಮೂರು ತಾಲೂಕುಗಳಲ್ಲಿ ಮಳೆ ಹಿನ್ನೆಲೆ ರಜೆ ಘೋಷಣೆ
karnataka-districts Jul 06 2026
Author: Mahmad Rafik Image Credits:stockPhoto
Kannada
ಹಾಸನ ಜಿಲ್ಲೆಯ ಸಕಲೇಶಪುರ
ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ನಿರಂತರ ಮಳೆ ಹಿನ್ನೆಲೆ ಸಕಲೇಶಪುರ ತಾಲೂಕಿನ ಎಲ್ಲಾ ಶಾಲೆಗಳಿಗೆ ಇಂದು ರಜೆ ಘೋಷಣೆ
Image credits: stockPhoto
Kannada
ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ
ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಸಕಲೇಶಪುರ ತಹಶೀಲ್ದಾರ್ ಸುಪ್ರಿತಾ ರಿಂದ ಆದೇಶ ಮಾಡಿದ್ದಾರೆ. ವಿಪತ್ತು ನಿರ್ವಹಣಾ ಕಾಯ್ದೆ-2005ರಡಿ ಆದೇಶ ಜಾರಿ ಆದೇಶ ನೀಡಲಾಗಿದೆ.
Image credits: stockPhoto
Kannada
ಶಿವಮೊಗ್ಗ ಜಿಲ್ಲೆಯ ಹೊಸನಗರ
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ತಹಶೀಲ್ದಾರ್ ಭರತ್ ರಾಜ್ ಆದೇಶ ಮಾಡಿದ್ದಾರೆ.
Image credits: stockPhoto
Kannada
ಮೂಡಿಗೆರೆ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಮೂಡಿಗೆರೆ ತಾಲೂಕಿನ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
Image credits: stockPhoto
Kannada
ಈ ಸಂಬಂಧ ಮೂಡಿಗೆರೆ ತಹಶೀಲ್ದಾರ್ ಅಶ್ವಿನಿ ಆದೇಶ ಮಾಡಿದ್ದಾರೆ,