Kannada

ದಾವಣಗೆರೆಯ ದೇವಾಲಯದಲ್ಲಿ

ಕರ್ನಾಟಕದ ದಾವಣಗೆರೆಯಲ್ಲಿನ ಹರಿಹರದ ಹರಿಹರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. 

Kannada

ದೇವಾಲಯ ವಾಸ್ತುಶಿಲ್ಪ

ಹೊಯ್ಸಳ ಅವಧಿಯ 800 ವರ್ಷಗಳಷ್ಟು ಹಳೆಯ ವಾಸ್ತುಶಿಲ್ಪ ಹೊಂದಿರುವ ಅದ್ಭುತವಾದ ಹರಿಹರ ದೇಗುಲ ಪ್ರಾಚೀನ ಕಾಲದಿಂದಲೂ ಪ್ರಚಲಿತದಲ್ಲಿದೆ.

Kannada

ಅಮಿತ್ ಶಾ ಪೂಜೆ

ಭಾರತದ ವೈಭವೋಪೇತ, ಕೌಶಲ್ಯಯುತ ಪರಂಪರೆಗೆ ಉದಾಹರಣೆಯಂತಿದೆ ಹರಿಹರದ ಹರಿಹರೇಶ್ವರ ದೇವಸ್ಥಾನ.

Kannada

ನವಲಗುಂದ ಸಾರ್ವಜನಿಕ ಸಭೆ

ಹುಬ್ಬಳ್ಳಿಯ ನವಲಗುಂದ ಕ್ಷೇತ್ರದಲ್ಲಿ ಚುನಾವಣಾ ಚಾಣಕ್ಯ ಮತ ಬೇಟೆ. ಅಣ್ಣಿಗೇರಿಯಲ್ಲಿ ಕೇಂದ್ರ ಸಚಿವ ಅಮಿತ್ ಶಾ. ಕಾಂಗ್ರೆಸ್ ವಿರುದ್ಧ  ವಾಗ್ದಾಳಿ

Kannada

ಶ್ರೀ ವಚನಾನಂದ ಸ್ವಾಮೀಜಿ ಭೇಟಿ

ವೀರಶೈವ ಲಿಂಗಾಯತ ಪರಂಪರೆಯ  ಪಂಚಮಸಾಲಿ  ಮಠಕ್ಕೆ ತೆರಳಿ ಹರಿಹರದ ಪಂಚಮಸಾಲಿ ಜಗದ್ಗುರು ಪೀಠದ ಶ್ರೀ ವಚನಾನಂದ ಸ್ವಾಮೀಜಿಯವರನ್ನು ಭೇಟಿಯಾದರು.

Kannada

ಕಾಗಿನೆಲೆ ಮಠಕ್ಕೆ ಭೇಟಿ

ಕರ್ನಾಟಕದ ದಾವಣಗೆರೆಯಲ್ಲಿನ ಕಾಗಿನೆಲೆ ಮಠಕ್ಕೆ ಭೇಟಿ ನೀಡಿ ಶ್ರೀ ನಿರಂಜನಾನಂದಪುರಿ ಸ್ವಾಮೀಜಿಯವರನ್ನು ಭೇಟಿಯಾದರು.  

ಫೋಟೋಗಳಲ್ಲಿ: ಪ್ರಿಯಾಂಕ ಗಾಂಧಿ ಕರ್ನಾಟಕ ಭೇಟಿಯ ಕ್ಷಣಗಳು

ಭರ್ಜರಿ ಗಿಫ್ಟ್‌ ಕೊಟ್ಟ ಕುಮಾರಸ್ವಾಮಿ: ಆದ್ರೆ ಜೆಡಿಎಸ್‌ ಗೆಲ್ಲಬೇಕಂತೆ