12:48 PM (IST) Feb 13

India News Liveಬಾಂಗ್ಲಾದೇಶ ಚುನಾವಣೆಯಲ್ಲಿ ತಾರೀಖ್ ರೆಹಮಾನ್ ಗೆಲುವಿನಿಂದ ಭಾರತಕ್ಕೇನು ಲಾಭ?

2024ರ ದಂಗೆಯ ನಂತರ ಬಾಂಗ್ಲಾದೇಶದಲ್ಲಿ ನಡೆದ ಚುನಾವಣೆಯಲ್ಲಿ ತಾರೀಖ್ ರೆಹಮಾನ್ ನೇತೃತ್ವದ ಬಿಎನ್‌ಪಿ ಗೆದ್ದಿದೆ. ಈ ರಾಜಕೀಯ ಬದಲಾವಣೆಯು ಭಾರತದ ಮೇಲೆ ಬೀರಬಹುದಾದ ಪರಿಣಾಮಗಳು, ವಿಶೇಷವಾಗಿ ಪಾಕಿಸ್ತಾನ-ಚೀನಾ-ಬಾಂಗ್ಲಾ ಮೈತ್ರಿಯ ಸಾಧ್ಯತೆ ಮತ್ತು ಭದ್ರತಾ ಸವಾಲುಗಳೇನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ..

Read Full Story
12:04 PM (IST) Feb 13

India News Liveವಿಜಯ್ ದೇವರಕೊಂಡ ರಶ್ಮಿಕಾ ಮಂದಣ್ಣ ಮದುವೆ - 100 ಕೋಟಿ OTT ರೈಟ್ಸ್? ಆದ್ರೆ 'ಆ' ವಿಚಾರಕ್ಕೆ ಹೆದರಿದ ತಾರಾ ಜೋಡಿ!

ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಮದುವೆ ವಿಡಿಯೋ ರೈಟ್ಸ್‌ಗೆ ಓಟಿಟಿ ವೇದಿಕೆಯೊಂದು 100 ಕೋಟಿ ರೂ. ಆಫರ್ ನೀಡಿದೆ ಎಂದು ವರದಿಯಾಗಿದೆ. ಆದರೆ, ತಮ್ಮ ಖಾಸಗಿ ಬದುಕನ್ನು ಕ್ಯಾಮೆರಾ ಮುಂದೆ ತೆರೆದಿಡಲು ಇಷ್ಟಪಡದ ಈ ಜೋಡಿ, ಈ ಬೃಹತ್ ಮೊತ್ತದ ಆಫರ್ ಅನ್ನು ತಿರಸ್ಕರಿಸಿದೆ ಎನ್ನಲಾಗಿದೆ.
Read Full Story
11:52 AM (IST) Feb 13

India News LiveDigital Arrest Scam - ಡಿಜಿಟಲ್‌ ಅರೆಸ್ಟ್‌ಗಾಗಿ ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್‌ ಠಾಣೆ!

ಕಾಂಬೋಡಿಯಾದಲ್ಲಿ ಭಾರತೀಯರನ್ನು ಗುರಿಯಾಗಿಸಿಕೊಂಡು ನಡೆಯುತ್ತಿದ್ದ ಬೃಹತ್ ಡಿಜಿಟಲ್ ಅರೆಸ್ಟ್ ವಂಚನಾ ಜಾಲವನ್ನು ಅಧಿಕಾರಿಗಳು ಭೇದಿಸಿದ್ದಾರೆ. ಮುಂಬೈ ಪೊಲೀಸ್ ಠಾಣೆಯಂತೆ ಸೃಷ್ಟಿಸಲಾದ, ಭಾರತದ ಧ್ವಜ, ಗಾಂಧಿ-ಅಂಬೇಡ್ಕರ್ ಚಿತ್ರಗಳಿದ್ದವು. ಸುಮಾರು 200 ಕೇಂದ್ರಗಳಿಗೆ ಬೀಗ, ದಾಳಿ ವೇಳೆ ಆರೋಪಿಗಳು ಪರಾರಿ.

Read Full Story
11:31 AM (IST) Feb 13

India News LiveVande Mataram - 'ಗುಲಾಮಗಿರಿ ಬಿಟ್ಟು ಶಿಕ್ಷಣದತ್ತ ಗಮನಹರಿಸಿ', ಮದನಿಗೆ ತಿರುಗೇಟು ಕೊಟ್ಟ ಸಚಿವ ಓಪಿ ರಾಜ್‌ಭರ್!

ವಂದೇ ಮಾತರಂ ಕಡ್ಡಾಯಗೊಳಿಸುವ ಕೇಂದ್ರದ ನಿರ್ದೇಶನಕ್ಕೆ ಜಮಿಯತ್ ಉಲಮಾ-ಇ-ಹಿಂದ್ ಅಧ್ಯಕ್ಷ ಅರ್ಷದ್ ಮದನಿ ವಿರೋಧ ವ್ಯಕ್ತಪಡಿಸಿದ್ದರು. ಇದಕ್ಕೆ ತಿರುಗೇಟು ನೀಡಿರುವ ಉತ್ತರ ಪ್ರದೇಶ ಸಚಿವ ಓಪಿ ರಾಜ್‌ಭರ್, ಶಿಕ್ಷಣ ಮತ್ತು ರಾಜಕೀಯದತ್ತ ಗಮನಹರಿಸಿ ಎಂದು ಮದನಿಗೆ ಹೇಳಿದ್ದಾರೆ. 

Read Full Story