Malayalam English Kannada Telugu Tamil Bangla Hindi Marathi
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Yadgir

ಯಾದಗಿರಿ ಜಿಲ್ಲಾ ಸುದ್ದಿಗಳು

ಫೀಚರ್ಡ್‌BagalkotBallariBelagaviBengaluru Rural
Bengaluru UrbanBidarChamarajnagarChikkaballapurChikkamagaluruChitradurgaDakshina KannadaDavanagereDharwadGadagHassanHaveriKalaburagiKodaguKolarKoppalMandyaMysoreRaichurRamanagaraShivamoggaTumakuruUdupiUttara KannadaVijayanagaraVijayapuraYadgir
Ahmedabad plane crash: ದೇಶದ ದೊಡ್ಡ ಪ್ರಧಾನಿ ಎಂದು ಕರೆಸಿಕೊಳ್ಳುವ ಮೋದಿ ರಾಜೀನಾಮೆ ನೀಡಬೇಕಿತ್ತು:  ಶರಣಬಸಪ್ಪ ದರ್ಶನಾಪುರ
Ahmedabad plane crash: ದೇಶದ ದೊಡ್ಡ ಪ್ರಧಾನಿ ಎಂದು ಕರೆಸಿಕೊಳ್ಳುವ ಮೋದಿ ರಾಜೀನಾಮೆ ನೀಡಬೇಕಿತ್ತು: ಶರಣಬಸಪ್ಪ ದರ್ಶನಾಪುರ
ಮಂತ್ರಿ ದೌಲತ್ತು ತೋರಿದ ದರ್ಶನಾಪುರ: ಕಾಲ್ತುಳಿತ ಸಂತ್ರಸ್ತ ಶಿವಲಿಂಗ ಕುಟುಂಬಕ್ಕೆ ಅವಮಾನ
ಮಂತ್ರಿ ದೌಲತ್ತು ತೋರಿದ ದರ್ಶನಾಪುರ: ಕಾಲ್ತುಳಿತ ಸಂತ್ರಸ್ತ ಶಿವಲಿಂಗ ಕುಟುಂಬಕ್ಕೆ ಅವಮಾನ
ಸಿಎಂ, ಡಿಸಿಎಂ ದೊಡ್ಡ ಟೆರರಿಸ್ಟ್‌, ಅವರಿಗೆ ಆ ಸ್ಥಾನದಲ್ಲಿ ಕೂರೋ ಯೋಗ್ಯತೆಯೇ ಇಲ್ಲ: ಭೂಮಿಕ್‌ ತಂದೆ ಲಕ್ಷ್ಮಣ್‌ ಆಕ್ರೋಶ
ಸಿಎಂ, ಡಿಸಿಎಂ ದೊಡ್ಡ ಟೆರರಿಸ್ಟ್‌, ಅವರಿಗೆ ಆ ಸ್ಥಾನದಲ್ಲಿ ಕೂರೋ ಯೋಗ್ಯತೆಯೇ ಇಲ್ಲ: ಭೂಮಿಕ್‌ ತಂದೆ ಲಕ್ಷ್ಮಣ್‌ ಆಕ್ರೋಶ
Yadgir Municipal Corporation Scam: ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಆಸ್ತಿ ಖಾಸಗಿಯವರಿಗೆ ನೋಂದಣಿ: ಮೂವರು ಅರೆಸ್ಟ್!
Yadgir Municipal Corporation Scam: ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಆಸ್ತಿ ಖಾಸಗಿಯವರಿಗೆ ನೋಂದಣಿ: ಮೂವರು ಅರೆಸ್ಟ್!
ಸಚಿವ ದರ್ಶನಾಪುರ ಇಲ್ನೋಡಿ, ಹಂದಿಗೂಡಿನ ಹಾಗೆ ಇದೆ ನಿಮ್ಮೂರ ಕನ್ನಡ ಶಾಲೆ!
ಸಚಿವ ದರ್ಶನಾಪುರ ಇಲ್ನೋಡಿ, ಹಂದಿಗೂಡಿನ ಹಾಗೆ ಇದೆ ನಿಮ್ಮೂರ ಕನ್ನಡ ಶಾಲೆ!
Manjula Gooli Expelled from Congress: ಯಾದಗಿರಿ ಕಾಂಗ್ರೆಸ್ ಕಚೇರಿಗೆ ಬೆಂಕಿ ಹಚ್ಚಿದ ಪ್ರಕರಣ; ಪತಿರಾಯನ ತಪ್ಪಿಗೆ ಪತ್ನಿಗೆ ಕಾಂಗ್ರೆಸ್ ನಿಂದ ಶಿಕ್ಷೆ!
Manjula Gooli Expelled from Congress: ಯಾದಗಿರಿ ಕಾಂಗ್ರೆಸ್ ಕಚೇರಿಗೆ ಬೆಂಕಿ ಹಚ್ಚಿದ ಪ್ರಕರಣ; ಪತಿರಾಯನ ತಪ್ಪಿಗೆ ಪತ್ನಿಗೆ ಕಾಂಗ್ರೆಸ್ ನಿಂದ ಶಿಕ್ಷೆ!
ಪತ್ನಿ ಪಟ್ಟ ತಪ್ಪಿದ್ದಕ್ಕೆ ಯಾದಗಿರಿ ಕಾಂಗ್ರೆಸ್‌ ಕಚೇರಿಗೇ ಬೆಂಕಿ ಇಟ್ಟ: ಉಪನ್ಯಾಸಕನ ಬಂಧನಕರ್ನಾಟಕಕ್ಕೆ ಮತ್ತೆರಡು ರೈಲು ಹೊಸ ಯೋಜನೆ; ಉಕ್ಕಿನ ನಗರಿಗೆ ವೈಭವದ ಗರಿ, ಬಡ ಜಿಲ್ಲೆಗೆ ಆರ್ಥಿಕ ಸಿರಿ!
ಕೆಮಿಕಲ್‌ ಕಂಪನಿಗಳಲ್ಲಿ ಅಕ್ರಮ ಬಾಂಗ್ಲಾ ವಲಸಿಗ ಕಾರ್ಮಿಕರು?: ಮಾಹಿತಿ ಮುಚ್ಚಿಡುವುದೇಕೆ?ದಿಢೀರ್‌ ತಪಾಸಣೆ, ವಾರಕ್ಕೂ ಮುಂಚೆ ಘೋಷಣೆ: ವಾಹನ ಬಂದಾಗ ಕಂಪನಿಗಳು ಸ್ತಬ್ಧ

ಇನ್ನಷ್ಟು ಸುದ್ದಿ

ಅಪಾಯಕಾರಿ ಕೆಲಸಕ್ಕೆ ಮಕ್ಕಳ ಬಳಕೆ: ಕೆಮಿಕಲ್‌ ಕಂಪನಿ ವಿರುದ್ಧ ದೂರು ದಾಖಲು
ಅಪಾಯಕಾರಿ ಕೆಲಸಕ್ಕೆ ಮಕ್ಕಳ ಬಳಕೆ: ಕೆಮಿಕಲ್‌ ಕಂಪನಿ ವಿರುದ್ಧ ದೂರು ದಾಖಲು

ಕೆಮಿಕಲ್‌ ಕಂಪನಿ ವಿರುದ್ಧ ಇಂತಹುದ್ದೊಂದು ದೂರು ನೀಡದಂತೆ ಸ್ಥಳೀಯ ಕೆಲವು ಪ್ರಭಾವಿಗಳು ಹಾಗೂ ಮಧ್ಯವರ್ತಿಗಳು ಕಳೆದೊಂದು ವಾರದಿಂದ ನಿರಂತರ ಪ್ರಯತ್ನಿಕ್ಕಿಳಿದಿತ್ತು ಎನ್ನಲಾಗುತ್ತಿದೆ. 

ರೈಲು ಕಂಪನೀಲಿ ನೌಕ್ರಿ ಕೊಡ್ತೀವೆಂದು ರೀಲು ಬಿಟ್ಟರೇ?: ಭರವಸೆಯೇ ನೀಡಿಲ್ಲವೆಂದ ರೈಲ್ವೆ ಇಲಾಖೆ
ರೈಲು ಕಂಪನೀಲಿ ನೌಕ್ರಿ ಕೊಡ್ತೀವೆಂದು ರೀಲು ಬಿಟ್ಟರೇ?: ಭರವಸೆಯೇ ನೀಡಿಲ್ಲವೆಂದ ರೈಲ್ವೆ ಇಲಾಖೆ

ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶಕ್ಕೆಂದು ರೈತರಿಂದ ಜಮೀನು ಪಡೆಯುವ ಸಂದರ್ಭದಲ್ಲಿ ಕೋಕಾ ಕೋಲಾ, ಜವಳಿ ಪಾರ್ಕ್, ಥರ್ಮಲ್ ಪವರ್ ಮತ್ತು ರೈಲು ಬೋಗಿಯಂತಹ ಬೃಹತ್ ಕೈಗಾರಿಕೆಗಳ ಸ್ಥಾಪನೆ ಮಾಡುವುದಾಗಿ ಸರ್ಕಾರ ಭರವಸೆ ನೀಡಿತ್ತು. 

 ಈ ಜಿಲ್ಲೆಗೆ 34 ಸಾವಿರ ಕೋಟಿ ಖರ್ಚಾದರೂ ಪ್ರಗತಿ ಇಲ್ಲ! ಹಾಕಿದ ಹಣವೆಲ್ಲ ಎಲ್ಲೋಯ್ತು?
ಈ ಜಿಲ್ಲೆಗೆ 34 ಸಾವಿರ ಕೋಟಿ ಖರ್ಚಾದರೂ ಪ್ರಗತಿ ಇಲ್ಲ! ಹಾಕಿದ ಹಣವೆಲ್ಲ ಎಲ್ಲೋಯ್ತು?

₹೩೪,೦೦೦ ಕೋಟಿ ವೆಚ್ಚವಾದರೂ ಯಾದಗಿರಿ ಸೇರಿದಂತೆ ಕಲ್ಯಾಣ ಕರ್ನಾಟಕ ಪ್ರದೇಶ ನಿರೀಕ್ಷಿತ ಅಭಿವೃದ್ಧಿ ಕಂಡಿಲ್ಲ ಎಂದು ಡಾ. ಬಾಗಲಕೋಟೆ ಆತಂಕ ವ್ಯಕ್ತಪಡಿಸಿದರು. ಶಿಕ್ಷಕರ ಕೊರತೆ, ಮೂಲಸೌಕರ್ಯಗಳ ಕೊರತೆ, ಕಡಿಮೆ ತಲಾ ಆದಾಯ ಮುಂತಾದವುಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು. ಹೊಸ ಸೂಚ್ಯಂಕ ರಚನೆಗೆ ಸಲಹೆಗಳನ್ನು ಸಂಗ್ರಹಿಸಲಾಯಿತು.

ರೈತರಿಗೆ ಬೆಣ್ಣೆ ತೋರಿಸಿ, ಸುಣ್ಣ ತಿನ್ನಿಸಿದ ಸರ್ಕಾರ: ಭೂಸ್ವಾಧೀನ ಸಭೆಯಲ್ಲಿ ಆಗಿದ್ದೇನು?
ರೈತರಿಗೆ ಬೆಣ್ಣೆ ತೋರಿಸಿ, ಸುಣ್ಣ ತಿನ್ನಿಸಿದ ಸರ್ಕಾರ: ಭೂಸ್ವಾಧೀನ ಸಭೆಯಲ್ಲಿ ಆಗಿದ್ದೇನು?

ಕಡೇಚೂರು ಬಾಡಿಯಾಳ ಗ್ರಾಮಗಳಲ್ಲಿನ 3232 ಎಕರೆ 22 ಗುಂಟೆ ಜಮೀನನ್ನು ಸುವರ್ಣ ಕರ್ನಾಟಕ ಕಾರಿಡಾರ್‌ ಯೋಜನೆಗಾಗಿ/ಲ್ಯಾಂಡ್‌ ಬ್ಯಾಂಕ್‌ ಯೋಜನೆಗಾಗಿ ಡಿಸೆಂಬರ್‌ 30, 2011 ರಂದು ರಾಜ್ಯಪತ್ರ ಹೊರಡಿಸಿದ್ದ ಸರ್ಕಾರ.

ಕೆಮಿಕಲ್‌ ತ್ಯಾಜ್ಯ ದುರ್ನಾತ: ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೂ ದೂರು!
ಕೆಮಿಕಲ್‌ ತ್ಯಾಜ್ಯ ದುರ್ನಾತ: ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೂ ದೂರು!

ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶಕ್ಕೆ ಅಂಟಿಕ್ಕೊಂಡಂತೆ ಇರುವ, ತೆಲಂಗಾಣದ ಹತ್ತಾರು ಗ್ರಾಮಗಳ ಜನರು ಇದೀಗ ಅಲ್ಲಿನ ಸಿಎಂ ರೇವಂತರೆಡ್ಡಿ ಅವರಿಗೆ ಪತ್ರ ಬರೆದು, ಕೆಮಿಕಲ್‌ ಫ್ಯಾಕ್ಟರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. 

ಕಡೇಚೂರು ವಿಷಗಾಳಿ: ಲೇಬರ್ ಕ್ಲಾಸ್ ಯಾದಗಿರಿಯಲ್ಲಿ, ಆಫೀಸರ್‌ಗಳೆಲ್ಲ ಮಕ್ತಲ್ ನಗರದಲ್ಲಿ!
ಕಡೇಚೂರು ವಿಷಗಾಳಿ: ಲೇಬರ್ ಕ್ಲಾಸ್ ಯಾದಗಿರಿಯಲ್ಲಿ, ಆಫೀಸರ್‌ಗಳೆಲ್ಲ ಮಕ್ತಲ್ ನಗರದಲ್ಲಿ!

ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿನ ಕಂಪೆನಿಗಳಿಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಬದುಕಿನ ಬಗ್ಗೆಯೂ ಆತಂಕ ವ್ಯಕ್ತವಾಗಿದೆ. ಕೆಮಿಕಲ್‌ ದುರ್ನಾತ- ತ್ಯಾಜ್ಯ ಘಾಟುವಿನಿಂದಾಗಿ ಸುತ್ತಮುತ್ತಲ ಹಳ್ಳಿಗಳ ಜನರ ಮೇಲಷ್ಟೇ ಅಲ್ಲ, ಇಲ್ಲಿನ ವಿವಿಧೆಡೆ ಕೆಲಸ ಮಾಡುತ್ತಿರುವ ಕೆಲವು ಕಾರ್ಮಿಕರ ಬದುಕಿನ ಮೇಲೆಯೂ ಗಂಭೀರ ಪರಿಣಾಮ ಬೀರುತ್ತಿದೆ. ಬಿಹಾರ್, ಉತ್ತರಪ್ರದೇಶ, ಒಡಿಶಾ ಮುಂತಾದ ಅನ್ಯರಾಜ್ಯಗಳಿಂದ ಕೆಲಸ ಮಾಡಲು ಬಂದವರಿಗೆ ಭದ್ರತೆಯ ಬಗ್ಗೆ ಆತಂಕವಿದೆಯಾದರೂ, ಅನಿವಾರ್ಯತೆಯಿಂದ ಅಲ್ಲಿ ಕೆಲ ನಿರ್ವಹಿಸುವಂತಾಗಿದೆ ಎಂಬ ಮಾತುಗಳಿವೆ.

ಪರಿಸರ ಮಂಡಳಿ ಶಿಫಾರಸಿಗೂ ಕ್ಯಾರೇ ಎನ್ನದ ಕಂಪನಿಗಳು: ಸಮಿತಿ ಆತಂಕ
ಪರಿಸರ ಮಂಡಳಿ ಶಿಫಾರಸಿಗೂ ಕ್ಯಾರೇ ಎನ್ನದ ಕಂಪನಿಗಳು: ಸಮಿತಿ ಆತಂಕ

ಜಿಲ್ಲೆಯ ಕಡೇಚೂರಿನಲ್ಲಿ ಇರುವ ಕೆಐಎಡಿಬಿ ಕೈಗಾರಿಕಾ ಪ್ರದೇಶದ ಬಗ್ಗೆ ಸಮಗ್ರ ವರದಿ ಸಲ್ಲಿಸಲು ತಾಂತ್ರಿಕ ಸಮಿತಿಯನ್ನು 2024ರ ಡಿಸೆಂಬರ್‌ ನಲ್ಲಿ ರಚಿಸಲಾಗಿತ್ತು. 

Kadechur Industrial Area: ಆರೋಗ್ಯ ಇಲಾಖೆ ವರದಿಯೇ ರೋಗಗ್ರಸ್ಥ!
Kadechur Industrial Area: ಆರೋಗ್ಯ ಇಲಾಖೆ ವರದಿಯೇ ರೋಗಗ್ರಸ್ಥ!

ಕೆಟ್ಟ ವಾಸನೆಯಿಂದ ಆರೋಗ್ಯದ ಮೇಲೆ ನೇರವಾಗಿ ಯಾವುದೇ ಅಡ್ಡ ಪರಿಣಾಮಗಳು ಬೀರುವುದಿಲ್ಲ. 2-3 ತಿಂಗಳಿಗೊಮ್ಮೆ ಉಸಿರಾಟದ ತೊಂದರೆ, ಎದೆನೋವು ಹಾಗೂ ಇನ್ನೂ ಕೆಲವು ತೊಂದರೆಗಳಾಗುತ್ತಿದ್ದರೆ ಈ ಕೈಗಾರಿಕಾ ಪ್ರದೇಶದಲ್ಲಿ ಸ್ಥಾಪನೆಯಾದ ಕೈಗಾರಿಕಾ ಪ್ರದೇಶಗಳಿಂದ ಹೊರಬರುವ ಅನಿಲ ಹಾಗೂ ಕೆಟ್ಟ ವಾಸನೆಯಿಂದ ಆಗಿರುವುದಿಲ್ಲ. 

Toxic Air: ರೈತರಿಗೆ ಸುಳ್ಳು ಹೇಳಿ ಭೂಮಿ ಪಡೆದ ಸರ್ಕಾರ: ವಿಳಂಬ ಏಕೆ?
Toxic Air: ರೈತರಿಗೆ ಸುಳ್ಳು ಹೇಳಿ ಭೂಮಿ ಪಡೆದ ಸರ್ಕಾರ: ವಿಳಂಬ ಏಕೆ?

ಪರಿಸರ ಹಾಗೂ ಜನ ಜೀವನಕ್ಕೆ ಹಾನಿ ಬೀರುವಂತಹ ಕೆಮಿಕಲ್‌ ಕಂಪನಿಗಳನ್ನುಇಲ್ಲಿ ನಿರ್ಮಾಣ ಮಾಡುವುದಿಲ್ಲ ಎಂದು ಜನರ ಮನವೊಲೈಸಿದ್ದ ಸರ್ಕಾರ.

ವಿಷಕಾರಿ ತ್ಯಾಜ್ಯ ಹಳ್ಳಕ್ಕೆ, ಅಲ್ಲಿಂದ ಭೀಮೆಯೊಡಲಿಗೆ: ಜನ-ಜಲ-ಜೀವನದ ಮೇಲೆ ದುಷ್ಪರಿಣಾಮ
ವಿಷಕಾರಿ ತ್ಯಾಜ್ಯ ಹಳ್ಳಕ್ಕೆ, ಅಲ್ಲಿಂದ ಭೀಮೆಯೊಡಲಿಗೆ: ಜನ-ಜಲ-ಜೀವನದ ಮೇಲೆ ದುಷ್ಪರಿಣಾಮ

ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ಸ್ಥಾಪನೆಯಾದ ಕೆಮಿಕಲ್‌ ಕಂಪನಿಗಳು ಅಲ್ಲಿನ ವಿಷಕಾರಿ ತ್ಯಾಜ್ಯವನ್ನು ನೇರವಾಗಿ ಹಳ್ಳಕ್ಕೆ ಸೇರುವಂತೆ ಬಿಡುತ್ತಿದ್ದಾರೆ. 

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 110
  • 111
  • 112
  • next >
Top Stories