ಹಳೆ ವಸ್ತು, ಪತ್ರಗಳನ್ನು ನೋಡೋದು, ಓದೋದು ಖುಷಿ ನೀಡುತ್ತದೆ. ಕೆಲವೊಮ್ಮೆ ನಮ್ಮದಲ್ಲದ ವಸ್ತುಗಳು ನಮಗೆ ಸಿಗುತ್ತವೆ. ಅವುಗಳನ್ನು ಏನು ಮಾಡ್ಬೇಕು ಎಂಬ ಪ್ರಶ್ನೆ ನಮ್ಮನ್ನು ಕಾಡೋದಿದೆ. ಈ ಮಹಿಳೆ ಜೀವನದಲ್ಲೂ ಅಂಥಹದ್ದೇ ಘಟನೆ ನಡೆದಿದೆ.
ತನ್ನ ಪ್ರೀತಿ ನಿರಾಕರಿಸಿದ ಸಹೋದ್ಯೋಗಿ ಯುವತಿಯನ್ನು ಕೊಲೆಗೈದ ವಿವಾಹಿತ ಪೊಲೀಸ್ ಕಾನ್ಸಟೇಬಲ್ ಓರ್ವ ಎರಡು ವರ್ಷಗಳ ಕಾಲ ಹಲವು ರೀತಿಯ ಕತೆ ಕಟ್ಟಿ ಕೊಲೆಯಾದ ಯುವತಿಯ ಮನೆಯವರಿಗೂ, ಪೊಲೀಸರಿಗೂ ಮಂಕುಬೂದಿ ಎರಚಿದ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ.
ಬಾಲಿವುಡ್ ನಟ ಶಾರುಖ್ ಖಾನ್ ಅವರೊಂದಿಗೆ ಹಿಟ್ ಚಿತ್ರವಾದ ರಯೀಸ್ನಲ್ಲಿ ಕೆಲಸ ಮಾಡಿದ ನಂತರ ಭಾರತದಲ್ಲಿ ಜನಪ್ರಿಯರಾದ ಪಾಕಿಸ್ತಾನಿ ನಟಿ ಮಹಿರಾ ಖಾನ್ ಈಗ ಎರಡನೇ ಬಾರಿಗೆ ವಿವಾಹವಾಗಿದ್ದಾರೆ. ಎರಡನೇ ಮದುವೆಯಾಗಿರುವ ನಟಿಗೆ ಈಗ 38 ವರ್ಷ ವಯಸ್ಸು. ತಮ್ಮ ಬಹುಕಾಲದ ಗೆಳೆಯನ ಕೈಹಿಡಿದಿದ್ದಾರೆ. ಪಾಕಿಸ್ತಾನದ ಪಂಜಾಬ್ನಲ್ಲಿ ಈ ಅದ್ಧೂರಿ ವಿವಾಹ ನಡೆದಿದೆ.
ಏಕದಿನ ವಿಶ್ವಕಪ್ ಟೂರ್ನಿಗಾಗಿ ಸೌತ್ ಆಫ್ರಿಕಾ ಕ್ರಿಕೆಟಿಗರು ಕೇರಳದ ತಿರುವನಂತಪುರಂಗೆ ಬಂದಿಳಿದಿದ್ದಾರೆ. ಆದರೆ ಯಾರಾದರೂ ಭಾರತದಲ್ಲಿ ನೀವು ಎಲ್ಲಿದ್ದೀರಿ ಎಂದು ಕೇಳಿದರೆ ಸೌತ್ ಆಫ್ರಿಕಾ ಕ್ರಿಕೆಟಿಗರಿಗೆ ಹೇಳಲು ಸಾಧ್ಯವಾಗುತ್ತಿಲ್ಲ. ಈ ಕುರಿತು ಕಾಂಗ್ರಸ್ ನಾಯಕ ಶಶಿ ತರೂರ್ ಪೋಸ್ಟ್ ಮಾಡಿದ ವಿಡಿಯೋ ವೈರಲ್ ಆಗಿದೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತರನ್ನಾಗಿ ಹಿರಿಯ ಐಎಎಸ್ ಅಧಿಕಾರಿ ಎನ್. ಜಯರಾಮ್ ಅವರನ್ನು ನೇಮಕ ಮಾಡಲಾಗಿದೆ.
ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ 2023 ನಲ್ಲಿ ಐಫೋನ್ 13 ಅನ್ನು 40,000 ರೂ. ಗೂ ಕಡಿಮೆ ದರದಲ್ಲಿ ಖರೀದಿಸಬಹುದು. ಈ ಬಗ್ಗೆ ಇಲ್ಲಿದೆ ಮಾಹಿತಿ..
ಈ ಕಂಪನಿಯ ಪ್ರತಿ ಷೇರಿನ ಗಳಿಕೆಯು ಗಮನಾರ್ಹ ಬೆಳವಣಿಗೆಯನ್ನು ತೋರಿಸಿದ್ದು, ಹೂಡಿಕೆದಾರ ಆಶಿಶ್ ಕಚೋಲಿಯಾ ಒಂದೇ ದಿನದಲ್ಲಿ 15 ಕೋಟಿಗೂ ಹೆಚ್ಚು ಲಾಭ ಗಳಿಸಿದ್ದಾರೆ.