ಇಂಡಿಯಾ ಒಕ್ಕೂಟದ ಉದ್ದೇಶವೇ ಪರಿವಾರ, ಭ್ರಷ್ಟಾಚಾರ ಬಚಾವೋ: ಜೆಪಿ ನಡ್ಡಾ ವಾಗ್ದಾಳಿ
ಕಲ್ಬುರ್ಗಿಯ ಖರ್ಗೆಯವರು ಮತ್ತು ಇಂಡಿಯಾ ಒಕ್ಕೂಟವು ರಾಷ್ಟ್ರದ ಹಿತಾಸಕ್ತಿಗೆ ಮತ್ತು ಅಭಿವೃದ್ಧಿಗೆ ಗಮನಕೊಡದೆ ಈ ಚುನಾವಣೆಯಲ್ಲಿ ತಮ್ಮ ಪರಿವಾರವನ್ನು ರಕ್ಷಿಸುವ ಹಾಗೂ ಭ್ರಷ್ಟಾಚಾರವನ್ನು ರಕ್ಷಣೆ ಮಾಡುವ ಎರಡೇ ಎರಡು ಅಜೆಂಡಾದ ಮೇಲೆ ಚುನಾವಣೆ ಕಣಕ್ಕಿಳಿದಿದೆ ಒಂದು ಬಲಿಷ್ಠ ಮತ್ತು ಅಭಿವೃದ್ಧಿಯ ಸರಕಾರ ಅದು ಮೋದಿಯವರ ಕನಸಿನ ಸರ್ಕಾರವಾಗಿದೆ ಎಂದು ಹೇಳಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಬಿಜೆಪಿ ನಡ್ಡಾ