Presenting Sponsor
Associate Sponsor
ರಾಜ್ಯದ ಭ್ರಷ್ಟ ಬಿಜೆಪಿ ಸರ್ಕಾರ ಕಿತ್ತೊಗೆಯಲು ಕಾಂಗ್ರೆಸ್ ಕಾರ್ಯಕರ್ತರು ಕೈಜೋಡಿಸಿ, ಔರಾದ್ನಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಕರೆ
ತಲವಾರ್ ಹಿಡಿದು ಜನರನ್ನು ಹೆದರಿಸುತ್ತಿದ್ದ ಕಿಡಿಗೇಡಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ನಗರದ ಸುಪರ್ ಮಾರ್ಕೆಟ್ ತರಕಾರಿ ಮಾರುಕಟ್ಟೆ ಬಳಿ ನಡೆದಿದೆ.
ಮೂರು ದಶಕಗಳವರೆಗೆ ಬಾಲಿವುಡ್ ಆಳಿದ್ದ ತಾರೆ ಜೀನತ್ ಅಮಾನ್ ಅವರ ಬದುಕು ದುರಂತಗಳ ಸರಮಾಲೆ. ಅವ ಬದುಕಿನಲ್ಲಿ ನಡೆದದ್ದೇನು?
12ನೇ ಆವೃತ್ತಿಯ ಬಿಗ್ಬ್ಯಾಶ್ ಲೀಗ್ ಟೂರ್ನಿಯಲ್ಲಿ ಪರ್ತ್ ಸ್ಕಾರ್ಚರ್ಸ್ ಚಾಂಪಿಯನ್ ಬ್ರಿಸ್ಬೇನ್ ಹೀಟ್ ಎದುರು 5 ವಿಕೆಟ್ ಜಯ ಸಾಧಿಸಿದ ಪರ್ತ್ ತಂಡ ಕೊನೆಯ ಓವರ್ನಲ್ಲಿ ರೋಚಕ ಜಯ ಕಂಡ ಆಸ್ಟನ್ ಟರ್ನರ್ ಪಡೆ
ಕಾಂಗ್ರೆಸ್, ಜೆಡಿಎಸ್ಗೂ ಇದು ಕೊನೇ ಚುನಾವಣೆ. ಸೋಲಿನ ಭಯ ಕಾಡಲು ಆರಂಭವಾದಾಗ ಮಾತಿನ ಮೇಲೆ ಹಿಡಿತ ಇರಲ್ಲ. ಅವರಿಗೆಲ್ಲ ಮೋದಿ, ಬಿಜೆಪಿ ಕನಸು ಬೀಳುತ್ತಿದೆ. ಇದರಿಂದ ಬೆಳಗ್ಗೆ ಎದ್ದಾಗ ಮನಸ್ಸಿಗೆ ಬಂದಂತೆ ಮಾತನಾಡುತ್ತಾರೆ. ಅವರ ಮಾತು ಕೇಳುತ್ತಿರುವ ಜನರಿಗೂ ಇವರು ಭಯದಲ್ಲಿದ್ದಾರೆಂಬುದು ಅರಿವಾಗಿದೆ ಎಂದ ಸಚಿವ ಅಶೋಕ್
ಬಾಗಲಕೋಟೆ ಜಿಲ್ಲೆಯು ವಿಶ್ವವಿಖ್ಯಾತ ಬಾದಾಮಿಯ ಗುಹಾಂತರ ದೇವಾಲಯಗಳು, ವಿಶ್ವಪರಂಪರೆ ತಾಣ ಪಟ್ಟದಕಲ್ಲು, ದೇವಾಲಯಗಳ ತೊಟ್ಟಿಲು ಎಂದೇ ಹೆಸರಾದ ಐಹೊಳೆ ಹೀಗೆ ಐತಿಹಾಸಿಕ ಪ್ರವಾಸಿತಾಣಗಳಿವೆ. ಜಗಜ್ಯೋತಿ ಅಣ್ಣ ಬಸವಣ್ಣನವರ ಐಕ್ಯಮಂಟಪ ಹೊಂದಿರುವ ಕೂಡಲಸಂಗಮ, ಶಕ್ತಿಪೀಠವಾಗಿರುವ ಬನಶಂಕರಿಯ ದೇವಾಲಯಗಳಂತಹ ಧಾರ್ಮಿಕ ಪ್ರವಾಸಿ ತಾಣಗಳಿಗೆ ಚಿರಪರಿಚವಾಗಿದೆ. ಈ ತಾಣಗಳಿಂದಾಗಿ ಜಿಲ್ಲೆಯಲ್ಲಿ ಐತಿಹಾಸಿಕ ಪ್ರವಾಸೋದ್ಯಮ, ಧಾರ್ಮಿಕ ಪ್ರವಾಸೋದ್ಯಮ ಮಾದರಿಯ ಚಟುವಟಿಕೆಗಳು ಪ್ರಸಿದ್ಧವಾಗಿವೆ.
ಹಲವು ಆಕರ್ಷಕ ಕೊಡುಗೆ ಮೂಲಕ ಸ್ಯಾಮ್ಸಂಗ್ ಗ್ಯಾಲಕ್ಸಿ S23 ಸೀರಿಸ್ ಬುಕಿಂಗ್ ಆರಂಭಗೊಂಡಿದೆ. ಪ್ರೀ ಬುಕಿಂಗ್ ಮಾಡುವ ಗ್ರಾಹಕರು ಕಡಿಮೆ ಬೆಲೆ ಹಾಗೂ ಇತರ ಕೊಡುಗೆಗಳನ್ನು ಪಡೆಯಲಿದ್ದಾರೆ.
ಇವುಗಳು ಭಾರತೀಯ ನಾಗರಿಕರ ಡೇಟಾಗೆ ಭದ್ರತಾ ಅಪಾಯ ಉಂಟು ಮಾಡುವುದರ ಜೊತೆಗೆ ಬೇಹುಗಾರಿಕೆ ಮತ್ತು ಪ್ರಚಾರಕ್ಕಾಗಿ ಸಾಧನಗಳಾಗಿ ದುರುಪಯೋಗಪಡಿಸಿಕೊಳ್ಳಬಹುದು ಎಂದೂ ಹೇಳಲಾಗಿದೆ.