MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Bagalkot

ಬಾಗಲಕೋಟೆ ಜಿಲ್ಲಾ ಸುದ್ದಿಗಳು

ಫೀಚರ್ಡ್‌BagalkotBallariBelagaviBengaluru Rural
Bengaluru UrbanBidarChamarajnagarChikkaballapurChikkamagaluruChitradurgaDakshina KannadaDavanagereDharwadGadagHassanHaveriKalaburagiKodaguKolarKoppalMandyaMysoreRaichurRamanagaraShivamoggaTumakuruUdupiUttara KannadaVijayanagaraVijayapuraYadgir
ಅಹಿಂದ ಸಮಾವೇಶ ಸಿದ್ದರಾಮಯ್ಯ ಅವರಿಗೆ ಎಕ್ಸ್ಟ್ರಾ ಕೆಲಸ: ಸಚಿವ  ಸತೀಶ್‌ ಜಾರಕಿಹೊಳಿ
ಅಹಿಂದ ಸಮಾವೇಶ ಸಿದ್ದರಾಮಯ್ಯ ಅವರಿಗೆ ಎಕ್ಸ್ಟ್ರಾ ಕೆಲಸ: ಸಚಿವ ಸತೀಶ್‌ ಜಾರಕಿಹೊಳಿ
Ekka Movie: ಬಾಗಲಕೋಟೆಗೆ ನಟ ಯುವ ರಾಜ್ ಕುಮಾರ್ ಭೇಟಿ; ಅಪ್ಪು ಫ್ಯಾನ್ಸ್‌ನಿಂದ ಅದ್ದೂರಿ ಸ್ವಾಗತ!
Ekka Movie: ಬಾಗಲಕೋಟೆಗೆ ನಟ ಯುವ ರಾಜ್ ಕುಮಾರ್ ಭೇಟಿ; ಅಪ್ಪು ಫ್ಯಾನ್ಸ್‌ನಿಂದ ಅದ್ದೂರಿ ಸ್ವಾಗತ!
ಕಾರ್ಮಿಕರ ಉಚಿತ ಬಸ್‌ ಪಾಸ್‌ಗೆ ದುಡ್ಡಿಲ್ಲ: ಸಚಿವ ಸಂತೋಷ್‌ ಲಾಡ್
ಕಾರ್ಮಿಕರ ಉಚಿತ ಬಸ್‌ ಪಾಸ್‌ಗೆ ದುಡ್ಡಿಲ್ಲ: ಸಚಿವ ಸಂತೋಷ್‌ ಲಾಡ್
102 ಕೇಜಿ ಮೂಟೆ ಹೊತ್ತು 575 ಮೆಟ್ಟಿಲೇರಿ ಅಂಜನಾದ್ರಿ ತಲುಪಿದ 61ರ ಹರೆಯದ ಹನುಮ ಭಕ್ತ
102 ಕೇಜಿ ಮೂಟೆ ಹೊತ್ತು 575 ಮೆಟ್ಟಿಲೇರಿ ಅಂಜನಾದ್ರಿ ತಲುಪಿದ 61ರ ಹರೆಯದ ಹನುಮ ಭಕ್ತ
20 ಸಾವಿರ ಹಣಕ್ಕೆ ಕಾಲಿಗೆ ಸರಪಳಿ ಕಟ್ಟಿ ಅಮಾನವೀಯ ವರ್ತನೆ: ಇಬ್ಬರ ಬಂಧನ
20 ಸಾವಿರ ಹಣಕ್ಕೆ ಕಾಲಿಗೆ ಸರಪಳಿ ಕಟ್ಟಿ ಅಮಾನವೀಯ ವರ್ತನೆ: ಇಬ್ಬರ ಬಂಧನ
ಕೋಲ್ಕತಾ ಐಐಎಂನಲ್ಲಿ ರೇ* : ಬಾಗಲಕೋಟೆ ವಿದ್ಯಾರ್ಥಿಗೆ ಬೇಲ್‌
ಕೋಲ್ಕತಾ ಐಐಎಂನಲ್ಲಿ ರೇ* : ಬಾಗಲಕೋಟೆ ವಿದ್ಯಾರ್ಥಿಗೆ ಬೇಲ್‌
ಕೂಡಲಸಂಗಮ ಪಂಚಮಸಾಲಿ ಪೀಠದಿಂದ ಜಯಮೃತ್ಯುಂಜಯ ಶ್ರೀ ಉಚ್ಛಾಟನೆ ಫಿಕ್ಸ್‌, ಸ್ವಾಮಿಗಳ ಆರೋಗ್ಯದಲ್ಲಿ ಏರುಪೇರು!ಕೋಲ್ಕತಾ ಐಐಎಂ ಬಲಾತ್ಕಾರ ಪ್ರಕರಣದ ಆರೋಪಿ ಮುಧೋಳದವ!'ಒಡಂಬಡಿಕೆ ಆಗಿದ್ದರೆ ಸಿಎಂ ಮಾಡಿ..': ರಂಭಾಪುರಿಶ್ರೀ ಬೆಂಬಲ ಬೆನ್ನಲ್ಲೇ ಡಿಕೆಶಿ ಪರ ಶ್ರೀಶೈಲಶ್ರೀ ಬ್ಯಾಟಿಂಗ್ಕೂಡಲಸಂಗಮ : ಬಸವಶ್ರೀ ಕಾಶಪ್ಪನವರ್‌ ಬೀಗ ಗದ್ದಲ - ಬೀಗ ಒಡೆದ ಶ್ರೀಗಳ ಆಪ್ತರ ವಿರುದ್ಧ ಕೇಸು

ಇನ್ನಷ್ಟು ಸುದ್ದಿ

ಪಂಚಮಸಾಲಿ ಮಠದಲ್ಲಿ ಅನೈತಿಕ ಚಟುವಟಿಕೆ ಬಗ್ಗೆ ಸಂದೇಹ ಜಯಮೃತ್ಯುಂಜಯ ಸ್ವಾಮೀಜಿ ಬೆಂಬಲಿಗರ ವಿರುದ್ಧ ಎಫ್‌ಐಆರ್
ಪಂಚಮಸಾಲಿ ಮಠದಲ್ಲಿ ಅನೈತಿಕ ಚಟುವಟಿಕೆ ಬಗ್ಗೆ ಸಂದೇಹ ಜಯಮೃತ್ಯುಂಜಯ ಸ್ವಾಮೀಜಿ ಬೆಂಬಲಿಗರ ವಿರುದ್ಧ ಎಫ್‌ಐಆರ್
ಕೂಡಲಸಂಗಮ ಪಂಚಮಸಾಲಿ ಪೀಠದಲ್ಲಿ ಮತ್ತೆ ಅನೈತಿಕ ಚಟುವಟಿಕೆಗಳ ಸಂದೇಹದಿಂದ ಬೀಗ ಹಾಕಲಾಗಿತ್ತು. ಆದರೆ, ಕೆಲವರು ಬೀಗ ಮುರಿದು ಒಳನುಗ್ಗಿದ್ದಾರೆ. ಈ ಘಟನೆ ಸ್ವಾಮೀಜಿ ಮತ್ತು ಟ್ರಸ್ಟ್ ನಡುವಿನ ತಿಕ್ಕಾಟವನ್ನು ಮತ್ತೆ ಬಯಲಿಗೆಳೆದಿದೆ.
ಕೂಡಲಸಂಗಮ ಪಂಚಮಸಾಲಿ ಪೀಠಕ್ಕೆ ರಾತ್ರೋ ರಾತ್ರಿ ಬೀಗ: ಭಕ್ತರಲ್ಲಿ ತೀವ್ರ ಸಂಚಲನ
ಕೂಡಲಸಂಗಮ ಪಂಚಮಸಾಲಿ ಪೀಠಕ್ಕೆ ರಾತ್ರೋ ರಾತ್ರಿ ಬೀಗ: ಭಕ್ತರಲ್ಲಿ ತೀವ್ರ ಸಂಚಲನ

ಕೂಡಲಸಂಗಮದ ಪಂಚಮಸಾಲಿ ಪೀಠಕ್ಕೆ ಭಾನುವಾರ ರಾತ್ರೋ ರಾತ್ರಿ ಬೀಗ ಹಾಕಲಾಗಿದ್ದು, ಭಕ್ತರಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.

International Day Against Drug Abuse: ಬಾಗಲಕೋಟೆ ಜಿಲ್ಲೆಯಾದ್ಯಂತ 4 ಲಕ್ಷ ಮಕ್ಕಳಿಗೆ ಪ್ರತಿಜ್ಞಾವಿಧಿ ಬೋಧನೆ!
International Day Against Drug Abuse: ಬಾಗಲಕೋಟೆ ಜಿಲ್ಲೆಯಾದ್ಯಂತ 4 ಲಕ್ಷ ಮಕ್ಕಳಿಗೆ ಪ್ರತಿಜ್ಞಾವಿಧಿ ಬೋಧನೆ!
ಅಂತರರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ಮುಕ್ತ ದಿನದ ಅಂಗವಾಗಿ ಬಾಗಲಕೋಟೆ ಜಿಲ್ಲೆಯಲ್ಲಿ 4 ಲಕ್ಷ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯಗಳಿಂದ ದೂರವಿರುವ ಪ್ರತಿಜ್ಞೆ ಬೋಧಿಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕತ್ತೆಗಳನ್ನು ಕಟ್ಟಿಹಾಕಿ ಬುದ್ಧಿ ಕಲಿಸಲು ಮುಂದಾದ ನಗರಸಭೆ; ಪ್ರತಿ ಕತ್ತೆಯಿಂದ ₹20,000 ದಂಡ ವಸೂಲಿ!
ಕತ್ತೆಗಳನ್ನು ಕಟ್ಟಿಹಾಕಿ ಬುದ್ಧಿ ಕಲಿಸಲು ಮುಂದಾದ ನಗರಸಭೆ; ಪ್ರತಿ ಕತ್ತೆಯಿಂದ ₹20,000 ದಂಡ ವಸೂಲಿ!

ನಗರದಲ್ಲಿ ಪಾದಚಾರಿಗಳಿಗೆ, ವಾಹನ ಸವಾರರಿಗೆ ಮತ್ತು ವ್ಯಾಪಾರಿಗಳಿಗೆ ತೊಂದರೆ ನೀಡುತ್ತಿದ್ದ ಕತ್ತೆಗಳನ್ನು ನಗರಸಭೆ ಸ್ಥಳಾಂತರಿಸಿದೆ. ಕತ್ತೆಗಳ ಮಾಲೀಕರು ಪ್ರತಿ ಕತ್ತೆಗೆ ₹20,000 ದಂಡ ಕಟ್ಟಬೇಕು, ಇಲ್ಲದಿದ್ದರೆ ಕತ್ತೆಗಳನ್ನು ಶಾಶ್ವತವಾಗಿ ಸ್ಥಳಾಂತರಿಸುವ ಬಗ್ಗೆ ನಗರಸಭೆ ಎಚ್ಚರಿಕೆ ನೀಡಿದೆ.

Dr G Parameshwar: ಹಣ ಕೊಟ್ಟರೆ ಮನೆ ಆರೋಪ; ದೂರು ಕೊಟ್ರೆ ಕ್ರಮ, ಇಡೀ ವಸತಿ ಇಲಾಖೆಯನ್ನೇ ದೂಷಣೆ ಮಾಡೋದು ಸರಿ ಅಲ್ಲ; ಪರಮೇಶ್ವರ್
Dr G Parameshwar: ಹಣ ಕೊಟ್ಟರೆ ಮನೆ ಆರೋಪ; ದೂರು ಕೊಟ್ರೆ ಕ್ರಮ, ಇಡೀ ವಸತಿ ಇಲಾಖೆಯನ್ನೇ ದೂಷಣೆ ಮಾಡೋದು ಸರಿ ಅಲ್ಲ; ಪರಮೇಶ್ವರ್
ಶಾಸಕರ ಖರೀದಿ ಆರೋಪವನ್ನು ಗೃಹ ಸಚಿವ ಪರಮೇಶ್ವರ ತಳ್ಳಿಹಾಕಿದ್ದಾರೆ. ಯಾವುದೇ ಖರೀದಿ ನಡೆದಿಲ್ಲ, ಹಾಗೇನಾದರೂ ಆದರೆ ಹೈಕಮಾಂಡ್‌ ಗಮನಿಸುತ್ತದೆ ಎಂದಿದ್ದಾರೆ. ಬಿ.ಆರ್‌. ಪಾಟೀಲ್‌ ಆಡಿಯೋದಿಂದ ಸರ್ಕಾರಕ್ಕೆ ಮುಜುಗರ ಆಗಿಲ್ಲ, ನಿರ್ದಿಷ್ಟ ಆರೋಪಗಳಿದ್ದರೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
Badami Development: ಅಭಿವೃದ್ಧಿಗೆ ನಮ್ಮತ್ರ ದುಡ್ಡಿಲ್ಲ, ಸಿದ್ದರಾಮಯ್ಯ ಹತ್ರನೂ ಇಲ್ಲ, ಕೇಳೋಕೆ ಬರಬೇಡಿ ಎಂದ ಗೃಹ ಸಚಿವ!
Badami Development: ಅಭಿವೃದ್ಧಿಗೆ ನಮ್ಮತ್ರ ದುಡ್ಡಿಲ್ಲ, ಸಿದ್ದರಾಮಯ್ಯ ಹತ್ರನೂ ಇಲ್ಲ, ಕೇಳೋಕೆ ಬರಬೇಡಿ ಎಂದ ಗೃಹ ಸಚಿವ!

ಬಾದಾಮಿಯ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲದ ಕಾರಣ ಕೇಂದ್ರ ಸರ್ಕಾರದಿಂದ ಹಣ ಪಡೆಯಲು ದೊಡ್ಡ ಯೋಜನೆ ರೂಪಿಸುವಂತೆ ಸಚಿವ ಪರಮೇಶ್ವರ್ ಸೂಚಿಸಿದ್ದಾರೆ. ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿಗಳ ಬಳಿಯೂ ಹಣವಿಲ್ಲ ಎಂದು ಅವರು ಹೇಳಿದ್ದಾರೆ. 

ಉದ್ಯೋಗ ಖಾತ್ರಿ ಕೂಲಿಗಾಗಿ ಮಹಿಳೆ ವೇಷ ತೊಟ್ಟ ಪುರುಷ!
ಉದ್ಯೋಗ ಖಾತ್ರಿ ಕೂಲಿಗಾಗಿ ಮಹಿಳೆ ವೇಷ ತೊಟ್ಟ ಪುರುಷ!

ಉದ್ಯೋಗ ಖಾತ್ರಿ ಯೋಜನೆಯಲ್ಲಿ ಹಣ ಪಡೆಯಲು ವ್ಯಕ್ತಿಯೊಬ್ಬ ಮಹಿಳೆಯ ರೀತಿ ಸೀರೆಯುಟ್ಟು ಫೋಟೋ ತೆಗೆಸಿಕೊಂಡ ಹಾಗೂ ಒಂದೇ ಫೋಟೋವನ್ನು 3 ಕಡೆ ವಿವಿಧ ಹೆಸರಿನಲ್ಲಿ ಅಪ್ಲೋಡ್‌ ಮಾಡಿ ಕೂಲಿ ಹಣ ಪಡೆದಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಚಿಕ್ಕನಾಳ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ಶಾಲೆಗಳು ಆರಂಭವಾಗಿ 15 ದಿನ ಕಳೆದ್ರೂ ಇನ್ನೂ ಸಿಗದ ಬಸ್‌ಪಾಸ್, ಪಾಲಕರಿಗೆ ಆರ್ಥಿಕ ಹೊರೆ!
ಶಾಲೆಗಳು ಆರಂಭವಾಗಿ 15 ದಿನ ಕಳೆದ್ರೂ ಇನ್ನೂ ಸಿಗದ ಬಸ್‌ಪಾಸ್, ಪಾಲಕರಿಗೆ ಆರ್ಥಿಕ ಹೊರೆ!
ಸ್ತ್ರೀಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಲಭ್ಯವಿದ್ದರೂ, ಶಾಲಾ ಮಕ್ಕಳಿಗೆ ಬಸ್ ಪಾಸ್ ಸಿಗದೆ ತೊಂದರೆಯಾಗಿದೆ. ಸರ್ವರ್ ಸಮಸ್ಯೆಯಿಂದಾಗಿ ಗ್ರಾಮ ಒನ್ ಕೇಂದ್ರಗಳಲ್ಲಿ ಪಾಸ್ ವಿತರಣೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಬಡ ಮಕ್ಕಳ ಶಿಕ್ಷಣಕ್ಕೆ ಹೊರೆಯಾಗಿದೆ.
ಗರ್ಭಿಣಿ ಹಸುವಿನ ಕೆಚ್ಚಲು ಕತ್ತರಿಸಿದ ದುಷ್ಕರ್ಮಿಗಳು; ಪಶು ಹಿಂಸೆ ವಿರುದ್ಧ ಆಕ್ರೋಶ
ಗರ್ಭಿಣಿ ಹಸುವಿನ ಕೆಚ್ಚಲು ಕತ್ತರಿಸಿದ ದುಷ್ಕರ್ಮಿಗಳು; ಪಶು ಹಿಂಸೆ ವಿರುದ್ಧ ಆಕ್ರೋಶ

ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ಗರ್ಭಿಣಿ ಹಸುವಿನ ಕೆಚ್ಚಲು ಕೊಯ್ದಿರುವ ಘಟನೆ ನಡೆದಿದೆ. ದುಷ್ಕರ್ಮಿಗಳು ಹಸುವಿನ ಮೊಲೆಯ ತುದಿಯನ್ನು ಕತ್ತರಿಸಿದ್ದು, ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Land Ownership Dispute: ಜಮೀನು ವಿವಾದ ಎರಡು ಕುಟುಂಬಗಳ ನಡುವೆ ಮಾರಮಾರಿ; ಜಗಳ ಬಿಡಿಸಲು ಬಂದವನ ಸಾವು!
Land Ownership Dispute: ಜಮೀನು ವಿವಾದ ಎರಡು ಕುಟುಂಬಗಳ ನಡುವೆ ಮಾರಮಾರಿ; ಜಗಳ ಬಿಡಿಸಲು ಬಂದವನ ಸಾವು!
ಸಂಗಾನಟ್ಟಿ ಗ್ರಾಮದಲ್ಲಿ ಜಮೀನಿನ ಸೀಮೆಯ ವಿಷಯವಾಗಿ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದು ಜಗಳ ಬಿಡಿಸಲು ಹೋದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡಿದ್ದ ಪರಪ್ಪ ನಾಗನೂರ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಮಹಾಲಿಂಗಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 187
  • 188
  • 189
  • next >
Top Stories
Asianet
Follow us on
  • Facebook
  • Twitter
  • whatsapp
  • YT video
  • insta
  • Andriod_icon
  • IOS_icon
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved