MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Belagavi

ಬೆಳಗಾವಿ ಜಿಲ್ಲಾ ಸುದ್ದಿಗಳು

ಫೀಚರ್ಡ್‌BagalkotBallariBelagaviBengaluru Rural
Bengaluru UrbanBidarChamarajnagarChikkaballapurChikkamagaluruChitradurgaDakshina KannadaDavanagereDharwadGadagHassanHaveriKalaburagiKodaguKolarKoppalMandyaMysoreRaichurRamanagaraShivamoggaTumakuruUdupiUttara KannadaVijayanagaraVijayapuraYadgir
ಕಾಂಗ್ರೆಸ್ ಪ್ರತಿಜ್ಞಾ ಸಮಾವೇಶದಲ್ಲಿ ಆರೆಸ್ಸೆಸ್ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ
ಕಾಂಗ್ರೆಸ್ ಪ್ರತಿಜ್ಞಾ ಸಮಾವೇಶದಲ್ಲಿ ಆರೆಸ್ಸೆಸ್ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ
ಬೆಳಗಾವಿಯಲ್ಲಿ ಬಿಸಿಯೂಟ ಸೇವಿಸಿ 30ಕ್ಕೂ ಅಧಿಕ ಶಾಲಾ ಮಕ್ಕಳು ಅಸ್ವಸ್ಥ!
ಬೆಳಗಾವಿಯಲ್ಲಿ ಬಿಸಿಯೂಟ ಸೇವಿಸಿ 30ಕ್ಕೂ ಅಧಿಕ ಶಾಲಾ ಮಕ್ಕಳು ಅಸ್ವಸ್ಥ!
ಆದಾಯಕ್ಕಾಗಿ ಕೆಎಸ್‌ಆರ್‌ಟಿಸಿಗೆ 15 ಸಾವಿರ ಕೋಟಿ ಟಾರ್ಗೆಟ್‌: ಸಚಿವ ರಾಮಲಿಂಗಾರೆಡ್ಡಿ
ಆದಾಯಕ್ಕಾಗಿ ಕೆಎಸ್‌ಆರ್‌ಟಿಸಿಗೆ 15 ಸಾವಿರ ಕೋಟಿ ಟಾರ್ಗೆಟ್‌: ಸಚಿವ ರಾಮಲಿಂಗಾರೆಡ್ಡಿ
ಉತ್ತರ ಕರ್ನಾಟಕ ಜನಪದ ಹಾಡುಗಾರ ದುರಂತ ಅಂತ್ಯ! ಕೇವಲ ₹5000 ಹಣಕ್ಕೆ ಯುವ ಗಾಯಕನ ಕೊಲೆ!
ಉತ್ತರ ಕರ್ನಾಟಕ ಜನಪದ ಹಾಡುಗಾರ ದುರಂತ ಅಂತ್ಯ! ಕೇವಲ ₹5000 ಹಣಕ್ಕೆ ಯುವ ಗಾಯಕನ ಕೊಲೆ!
ಜಾತಿ ಆಧಾರಿತ ರಾಜಕಾರಣಕ್ಕೆ ಮುಂದಾದ ಕಾಂಗ್ರೆಸ್‌: ಶಾಸಕ ಸಿ.ಸಿ.ಪಾಟೀಲ್ ಕಿಡಿ
ಜಾತಿ ಆಧಾರಿತ ರಾಜಕಾರಣಕ್ಕೆ ಮುಂದಾದ ಕಾಂಗ್ರೆಸ್‌: ಶಾಸಕ ಸಿ.ಸಿ.ಪಾಟೀಲ್ ಕಿಡಿ
ರಾಜ್ಯದಲ್ಲಿ ನಿಲ್ಲದ ಹೃದಯಾಘಾತ, ಬೆಳಗಾವಿ-ಧಾರವಾಡದಲ್ಲಿ ಇಬ್ಬರಿಗೆ ಹಾರ್ಟ್ ಅಟ್ಯಾಕ್
ರಾಜ್ಯದಲ್ಲಿ ನಿಲ್ಲದ ಹೃದಯಾಘಾತ, ಬೆಳಗಾವಿ-ಧಾರವಾಡದಲ್ಲಿ ಇಬ್ಬರಿಗೆ ಹಾರ್ಟ್ ಅಟ್ಯಾಕ್
RSS ಬಗ್ಗೆ ಮಾತನಾಡುವಾಗ ನಾಲಗೆ ಮೇಲೆ ನಿಗಾ ಇರಲಿ: ಪ್ರಿಯಾಂಕ್ ಖರ್ಗೆ ಖಡಕ್ ಎಚ್ಚರಿಕೆ ಈ ನಾಯಕ ಯಾರು?ಸರ್ಕಾರದ ಮಟ್ಟದಲ್ಲಿ ಜಿಲ್ಲಾ ವಿಭಜನೆ ನಿರ್ಧಾರ: ಸಚಿವ ಸತೀಶ್‌ ಜಾರಕಿಹೊಳಿಬೆಳಗಾವಿ ಮನಕಲುಕುವ ದುರಂತ: ಒಂದೇ ಕುಟುಂಬದ ನಾಲ್ವರು ವಿಷ ಸೇವನೆ, ಮೂವರು ಸಾವುಬಿಟ್ಟಿ ಭಾಗ್ಯಗಳಿಂದ ಜನ ಆಲಸಿ : ರಂಭಾಪುರಿ ಶ್ರೀ

ಇನ್ನಷ್ಟು ಸುದ್ದಿ

ಬೆಳಗಾವಿ ಹೆದ್ದಾರಿಯಲ್ಲಿ ಸರಣಿ ಅಪಘಾತ, ಇಬ್ಬರ ಸಾವು ಮೂವರು ಗಂಭೀರ
ಬೆಳಗಾವಿ ಹೆದ್ದಾರಿಯಲ್ಲಿ ಸರಣಿ ಅಪಘಾತ, ಇಬ್ಬರ ಸಾವು ಮೂವರು ಗಂಭೀರ

ಬೆಳಗಾವಿಯಲ್ಲಿ ಸರಣಿ ಅಪಘಾತ ನಡೆದಿದೆ. ಟಾಟಾ ಏಸ್, ಎರಡು ಬೈಕ್, ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದರೆ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

Lifetime Achievement Award: ಪ್ರೊ. ಕೊಣ್ಣೂರಗೆ ಜೀವಮಾನ ಸಾಧನೆ ಪ್ರಶಸ್ತಿ: ಗ್ರಂಥಾಲಯ ವಿಜ್ಞಾನ ಕ್ಷೇತ್ರದಲ್ಲಿ ಅಮೂಲ್ಯ ಕೊಡುಗೆಗೆ ಗೌರವ
Lifetime Achievement Award: ಪ್ರೊ. ಕೊಣ್ಣೂರಗೆ ಜೀವಮಾನ ಸಾಧನೆ ಪ್ರಶಸ್ತಿ: ಗ್ರಂಥಾಲಯ ವಿಜ್ಞಾನ ಕ್ಷೇತ್ರದಲ್ಲಿ ಅಮೂಲ್ಯ ಕೊಡುಗೆಗೆ ಗೌರವ
ಚೆನ್ನೈನ SALIS ಸಂಸ್ಥೆಯು ಪ್ರೊ.ಪಿ.ವಿ.ಕೊಣ್ಣೂರ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದೆ. ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಈ ಪ್ರಶಸ್ತಿ ಲಭಿಸಿದೆ. ಹಲವು ವಿಶ್ವವಿದ್ಯಾಲಯಗಳಲ್ಲಿ ಸೇವೆ ಸಲ್ಲಿಸಿರುವ ಅವರು LIS ಅಕಾಡೆಮಿ ಅಧ್ಯಕ್ಷರಾಗಿದ್ದಾರೆ.
Birthday Party Controversy: ಗಾಳಿಯಲ್ಲಿ ಗುಂಡು ಹಾರಿಸಿ ಬರ್ತ್‌ಡೇ: ಕುಡಚಿ ಪಂಚಾಯ್ತಿ ಸದಸ್ಯ ಅರೆಸ್ಟ್‌!
Birthday Party Controversy: ಗಾಳಿಯಲ್ಲಿ ಗುಂಡು ಹಾರಿಸಿ ಬರ್ತ್‌ಡೇ: ಕುಡಚಿ ಪಂಚಾಯ್ತಿ ಸದಸ್ಯ ಅರೆಸ್ಟ್‌!
ರಾಯಬಾಗ ತಾಲೂಕಿನ ಕುಡಚಿಯಲ್ಲಿ ಗ್ರಾಮ ಪಂಚಾಯತ್ ಸದಸ್ಯ ಬಾಬಾಜಾನ್ ಖಾಲಿಮುಂಡಾಸೈ ರಸ್ತೆ ಮಧ್ಯೆ ಗುಂಡು ಹಾರಿಸಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಕ್ಕಾಗಿ ಬಂಧಿತರಾಗಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕ್ರಾಂತಿ ಮಾಡೋದು ಬಿಡುವುದು ವರಿಷ್ಠರ ಕೈಯಲ್ಲಿದೆ: ಸಚಿವ ಸತೀಶ ಜಾರಕಿಹೊಳಿ
ಕ್ರಾಂತಿ ಮಾಡೋದು ಬಿಡುವುದು ವರಿಷ್ಠರ ಕೈಯಲ್ಲಿದೆ: ಸಚಿವ ಸತೀಶ ಜಾರಕಿಹೊಳಿ

ಡಿಸೆಂಬರ್‌ನಲ್ಲಿ ರಾಜಕೀಯ ‌ಕ್ರಾಂತಿ ಬಗ್ಗೆ ಸಚಿವ ರಾಜಣ್ಣ ಹೇಳಿಕೆ ವಿಚಾರವಾಗಿ ಗೋಕಾಕ ನಗರದಲ್ಲಿ ಸಚಿವ ಸತೀಶ ಜಾರಕಿಹೊಳಿ ಅವರು ಮಾತನಾಡಿದರು.

ಕಳೆದ ಬಾರಿ ಸಮಸ್ಯೆ ಮರುಕಳಿಸದಂತೆ ನಿಗಾ ವಹಿಸಿ: ಸಚಿವ ಸತೀಶ್‌ ಜಾರಕಿಹೊಳಿ
ಕಳೆದ ಬಾರಿ ಸಮಸ್ಯೆ ಮರುಕಳಿಸದಂತೆ ನಿಗಾ ವಹಿಸಿ: ಸಚಿವ ಸತೀಶ್‌ ಜಾರಕಿಹೊಳಿ

ಗ್ರಾಮ ದೇವತೆಯರ ಜಾತ್ರೆ ಐತಿಹಾಸಿಕ ಜಾತ್ರೆಯಾಗಿದೆ. ಲಕ್ಷಾಂತರ ಜನ ಜಾತ್ರೆಯಲ್ಲಿ ಪಾಲ್ಗೊಳ್ಳಲಿದ್ದು, ಜಾತ್ರಾ ಸಮಯದಲ್ಲಿ ಕಳೆದ ಬಾರಿಯಾದ ಸಮಸ್ಯೆಗಳು ಮರುಕಳಿಸದಂತೆ ನಿಗಾವಹಿಸುವುದು ಅತ್ಯವಶ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು.

Congress Ruling States: ಕಾಂಗ್ರೆಸ್‌ ಆಳ್ವಿಕೆ ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ: ಕೇಂದ್ರ ಸಚಿವೆ ಅನ್ನಪೂರ್ಣಾ
Congress Ruling States: ಕಾಂಗ್ರೆಸ್‌ ಆಳ್ವಿಕೆ ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ: ಕೇಂದ್ರ ಸಚಿವೆ ಅನ್ನಪೂರ್ಣಾ

ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ ಎಂದು ಕೇಂದ್ರ ಸಚಿವೆ ಅನ್ನಪೂರ್ಣಾದೇವಿ ಆರೋಪಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಪದೇ ಪದೇ ದೌರ್ಜನ್ಯ  ಪ್ರಕರಣಗಳು ನಡೆಯುತ್ತಿವೆ ಮತ್ತು ಕರ್ನಾಟಕದಲ್ಲೂ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ ಎಂದು ಅವರು ಹೇಳಿದ್ದಾರೆ.

Kannada Language: ಕಾಳಜಿ, ಎಚ್ಚರಿಕೆ ಇರದಿದ್ರೆ ನಮ್ಮ ಭಾಷೆಯನ್ನೂ ಕಳೆದುಕೊಳ್ತೇವೆ: ಆತಂಕಕಾರಿ ವಿಷಯ ಬಿಚ್ಚಿಟ್ಟ ಪ್ರೊ.ಬಿಳಿಮಲೆ
Kannada Language: ಕಾಳಜಿ, ಎಚ್ಚರಿಕೆ ಇರದಿದ್ರೆ ನಮ್ಮ ಭಾಷೆಯನ್ನೂ ಕಳೆದುಕೊಳ್ತೇವೆ: ಆತಂಕಕಾರಿ ವಿಷಯ ಬಿಚ್ಚಿಟ್ಟ ಪ್ರೊ.ಬಿಳಿಮಲೆ
ಯುನೆಸ್ಕೋ ವರದಿಯು ಮುಂದಿನ ದಶಕಗಳಲ್ಲಿ ಹಲವು ಭಾಷೆಗಳು ಅಳಿವಿನಂಚಿನಲ್ಲಿವೆ ಎಂದು ಎಚ್ಚರಿಸಿದೆ. ಕನ್ನಡವೂ ಇದಕ್ಕೆ ಹೊರತಾಗಿಲ್ಲ ಎಂದು ಪ್ರೊ. ಬಿಳಿಮಲೆ ಕಳವಳ ವ್ಯಕ್ತಪಡಿಸಿದ್ದಾರೆ. ಭಾಷಾ ಪ್ರೀತಿ ಮತ್ತು ಕೊಡುಕೊಳ್ಳುವಿಕೆಯಿಂದ ಮಾತ್ರ ಭಾಷೆ ಉಳಿಯುತ್ತದೆ ಎಂದು ಅವರು ಹೇಳಿದರು.
ಶಾಲೆಯಲ್ಲಿ ಆಟವಾಡುತ್ತಿದ್ದ 9ನೇ ತರಗತಿ ಬಾಲಕಿಗೆ ಹಾರ್ಟ್ ಅಟ್ಯಾಕ್; ಆಸ್ಪತ್ರೆ ತಲುಪುವ ಮುನ್ನ ಸಾವು!
ಶಾಲೆಯಲ್ಲಿ ಆಟವಾಡುತ್ತಿದ್ದ 9ನೇ ತರಗತಿ ಬಾಲಕಿಗೆ ಹಾರ್ಟ್ ಅಟ್ಯಾಕ್; ಆಸ್ಪತ್ರೆ ತಲುಪುವ ಮುನ್ನ ಸಾವು!

ಅಥಣಿ ತಾಲೂಕಿನ ಚಮಕೇರಿ ಗ್ರಾಮದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಆಟವಾಡುವಾಗ ಹೃದಯಾಘಾತದಿಂದಾಗಿ ಕುಸಿದು ಬಿದ್ದು ಮೃತಪಟ್ಟಿದ್ದಾಳೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದ ಬಾಲಕಿ ರೇಣುಕಾಳ ಸಾವು ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.

ಆರೆಂಜ್‌ ಅಲರ್ಟ್‌ ಘೋಷಿಸಿದ ಐಎಂಡಿ, ರಾಜ್ಯದ ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ!
ಆರೆಂಜ್‌ ಅಲರ್ಟ್‌ ಘೋಷಿಸಿದ ಐಎಂಡಿ, ರಾಜ್ಯದ ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ!

ಭಾರೀ ಮಳೆಯಿಂದಾಗಿ ಜೂನ್ 25 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಗಾಗಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ. ಈ ರಜೆಯು ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಮತ್ತು ಅಂಗನವಾಡಿಗಳಿಗೆ ಅನ್ವಯಿಸುತ್ತದೆ.

ಲೋಕಾಯುಕ್ತ ದಾಳಿ: ಅಧಿಕಾರಿಗಳ ಮನೆಗಳಲ್ಲಿ ಕೆಜಿಗಟ್ಟಲೆ ಚಿನ್ನ-ಬೆಳ್ಳಿ, ನೋಟಿನ ಕಂತೆಗಳು ಪತ್ತೆ!
ಲೋಕಾಯುಕ್ತ ದಾಳಿ: ಅಧಿಕಾರಿಗಳ ಮನೆಗಳಲ್ಲಿ ಕೆಜಿಗಟ್ಟಲೆ ಚಿನ್ನ-ಬೆಳ್ಳಿ, ನೋಟಿನ ಕಂತೆಗಳು ಪತ್ತೆ!

ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಅಧಿಕಾರಿಗಳ ಮನೆ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕೋಟ್ಯಂತರ ಮೌಲ್ಯದ ಚಿನ್ನ, ಬೆಳ್ಳಿ, ನಗದು ಹಾಗೂ ದಾಖಲೆ ವಶಪಡಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಿಸುವ ಉದ್ದೇಶದಿಂದ ಈ ಜಂಟಿ ಕಾರ್ಯಾಚರಣೆ ನಡೆಸಲಾಗಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 468
  • 469
  • 470
  • next >
Top Stories
Asianet
Follow us on
  • Facebook
  • Twitter
  • whatsapp
  • YT video
  • insta
  • Andriod_icon
  • IOS_icon
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved