ಆಹಾರದ ಬೆಲೆಗಳನ್ನು ಕಡಿಮೆ ಮಾಡಲು ಮತ್ತು ಸ್ಥಳೀಯ ಸಂಸ್ಕರಣಾ ಉದ್ಯಮಕ್ಕೆ ಸಹಾಯ ಮಾಡಲು ಭಾರತ ಸರ್ಕಾರವು ಕಚ್ಚಾ ಮತ್ತು ಸಂಸ್ಕರಿಸಿದ ಖಾದ್ಯ ತೈಲಗಳ ಮೇಲಿನ ಮೂಲ ಆಮದು ಸುಂಕವನ್ನು ಶೇಕಡಾ 10 ರಷ್ಟು ಕಡಿಮೆ ಮಾಡಿದೆ.
ಕೇಂದ್ರ ಸರ್ಕಾರವು ರಾಜ್ಯಗಳಿಗೆ ₹81,735 ಕೋಟಿ ಹೆಚ್ಚುವರಿ ತೆರಿಗೆ ವಿಕೇಂದ್ರೀಕರಣ ಕಂತನ್ನು ಜೂನ್ 2 ರಂದು ಬಿಡುಗಡೆ ಮಾಡಲಿದೆ. ಇದು ಜೂನ್ 10 ರಂದು ಬಿಡುಗಡೆಯಾಗುವ ನಿಯಮಿತ ಮಾಸಿಕ ಕಂತಿಗೆ ಹೆಚ್ಚುವರಿಯಾಗಿದೆ.
ಇತ್ತೀಚಿನ ದಿನಗಳಲ್ಲಿ ಹಣ ಉಳಿತಾಯ ಮಾಡುವವರ ಸಂಖ್ಯೆ ಹೆಚ್ಚುತ್ತಿದೆ. ಹೂಡಿಕೆ ಮಾಡಿದ ಹಣಕ್ಕೆ ಭದ್ರತೆ ಜೊತೆಗೆ ಉತ್ತಮ ಆದಾಯ ಬರುವ ಒಂದು ಉತ್ತಮ ಯೋಜನೆಯ ಬಗ್ಗೆ ತಿಳಿದುಕೊಳ್ಳೋಣ.
ಷೇರು ಮಾರುಕಟ್ಟೆ ಬಗ್ಗೆ ಜ್ಞಾನ ಇಲ್ಲದೆ ಹೂಡಿಕೆ ಮಾಡೋದು ತಪ್ಪು. ಅಲ್ಪಸ್ವಲ್ಪ ಜ್ಞಾನದ ಜೊತೆ ಅಲ್ಪಸ್ವಲ್ಪ ಹಣ ಕೂಡ ಪ್ರಯೋಜನಕ್ಕೆ ಬರೋದಿಲ್ಲ. ಎಷ್ಟು ಹೂಡಿಕೆ ಮಾಡ್ಬೇಕು ಗೊತ್ತಾ?
ಏಪ್ರಿಲ್ 9 ರಂದು ಭಾರತೀಯ ರಿಸರ್ವ್ ಬ್ಯಾಂಕ್ (RBI) ಚಿನ್ನದ ಸಾಲಗಳ ಕುರಿತು ಸಮಗ್ರ ಕರಡು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಕೇರಳ ಮೂಲದ ವ್ಯಕ್ತಿಯೊಬ್ಬರಿಗೆ ಅದೃಷ್ಟಲಕ್ಷ್ಮಿ ಎರಡೆರಡು ಬಾರಿ ಒಲಿದಿದ್ದಾಳೆ. ಅವರಿಗೆ ದುಬೈ ಡ್ಯೂಟಿ-ಫ್ರೀ ಮಿಲೇನಿಯಮ್ ಮಿಲಿಯನೇರ್ ಸ್ಪರ್ಧೆಯಲ್ಲಿ ಎರಡನೇ ಬಾರಿಗೆ $1 ಮಿಲಿಯನ್ ಲಾಟರಿ ಹೊಡೆದಿದೆ.
2019 ರಲ್ಲಿ ಬಿಡುಗಡೆಯಾದ ಹ್ಯುಂಡೈ ವೆನ್ಯೂ 6,68,000 ಯೂನಿಟ್ಗಳನ್ನು ಮಾರಾಟ ಮಾಡುವ ಮೂಲಕ ಯಶಸ್ಸನ್ನು ಕಂಡಿದೆ. ಸ್ಟೈಲಿಶ್ ವಿನ್ಯಾಸ, ಆಧುನಿಕ ತಂತ್ರಜ್ಞಾನ ಮತ್ತು ಪ್ರಭಾವಶಾಲಿ ಕಾರ್ಯಕ್ಷಮತೆಯಿಂದಾಗಿ ಈ ಕಾರು ಜನಪ್ರಿಯವಾಗಿದೆ. ಹೊಸ ತಲೆಮಾರಿನ ವೆನ್ಯೂ 2025 ರ ಅಕ್ಟೋಬರ್ನಲ್ಲಿ ಬಿಡುಗಡೆಯಾಗಬಹುದು.