ಲೋಕನಾಥಪುರದ ಸರ್ಕಾರಿ ಶಾಲೆಯ ೮ನೇ ತರಗತಿಯ ವಿದ್ಯಾರ್ಥಿನಿ ಸಿಂಧೂರ ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದು ತುಳುವಿನಕೊಪ್ಪ ಗ್ರಾಮ ಪಂಚಾಯಿತಿಯ ಮಲಗಾರು ಗ್ರಾಮದ ರಸ್ತೆಯ ಅವ್ಯವಸ್ಥೆ ಬಗ್ಗೆ ವಿವರಿಸಿದ್ದಾಳೆ.
ಒಂದು ಸಾವಿರ ಕೋಟಿ ರು. ವೆಚ್ಚದಲ್ಲಿ ರಾಜ್ಯದ ಪ್ರಮುಖ ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸುವ ಕೆಲಸ ನಡೆಯುತ್ತಿದೆ. ಇದೊಂದೇ ರಾಜ್ಯಕ್ಕೆ ಹತ್ತು ಒಂದೇ ಭಾರತ್ ರೈಲುಗಳು ಬರುತ್ತಿವೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.
ಚಿಕ್ಕಮಗಳೂರಿನಿಂದ ತಿರುಪತಿಗೆ ಹೊಸ ರೈಲು ಸಂಚಾರ ಆರಂಭವಾಗಿದ್ದು, ಈ ಸಂದರ್ಭದಲ್ಲಿ ಅಜ್ಜಿಯೊಬ್ಬರು 3 ಬಾರಿ ರೈಲಿಗೆ ಅಡ್ಡಬಿದ್ದು ನಮಸ್ಕರಿಸಿ, ದಕ್ಷಿಣೆ ಇಟ್ಟ ಘಟನೆ ವೈರಲ್ ಆಗಿದೆ. ತಿರುಪತಿ ವೆಂಕಟೇಶ್ವರನ ಭಕ್ತೆಯಾಗಿರುವ ಈ ವೃದ್ಧೆ, ಹೊಸ ರೈಲು ಸಂಚಾರ ಆರಂಭದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಕೆಲ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ. ಇದರ ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಕೆಲ ಜಿಲ್ಲೆಯ ತಾಲೂಕುಗಳ, ಹೋಬಳಿಗೆ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ
ಮುಂದಿನ ಎರಡು ತಿಂಗಳು ಭಾರೀ ಮಳೆಯಾಗುವ ಸಾಧ್ಯತೆ ಇದ್ದರಿಂದ ಈಗಿನಿಂದಲೇ ಮುಂಜಾಗ್ರತಾ ಕ್ರಮಗಳನ್ನು ತೆಗೆದು ಕೊಳ್ಳಬೇಕು. ಎಲ್ಲಾ ಅಧಿಕಾರಿಗಳು ಹೈ ಅಲರ್ಟ್ ಆಗಿರಬೇಕು ಎಂದು ರಾಜ್ಯ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚನೆ ನೀಡಿದರು.