MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Chikkamagaluru

ಚಿಕ್ಕಮಗಳೂರು ಜಿಲ್ಲಾ ಸುದ್ದಿಗಳು

ಫೀಚರ್ಡ್‌BagalkotBallariBelagaviBengaluru Rural
Bengaluru UrbanBidarChamarajnagarChikkaballapurChikkamagaluruChitradurgaDakshina KannadaDavanagereDharwadGadagHassanHaveriKalaburagiKodaguKolarKoppalMandyaMysoreRaichurRamanagaraShivamoggaTumakuruUdupiUttara KannadaVijayanagaraVijayapuraYadgir
ಮೂಡಿಗೆರೆ ಶಾಸಕಿ 'ನಯನಾ ಮೋಟಮ್ಮ' ಲಿಬರಲ್ ಹಾ? ಪಾರಂಪರಿಕಳಾ? ಅವರದ್ದೇ ಉತ್ತರ ಇಲ್ಲಿದೆ ನೋಡಿ!
ಮೂಡಿಗೆರೆ ಶಾಸಕಿ 'ನಯನಾ ಮೋಟಮ್ಮ' ಲಿಬರಲ್ ಹಾ? ಪಾರಂಪರಿಕಳಾ? ಅವರದ್ದೇ ಉತ್ತರ ಇಲ್ಲಿದೆ ನೋಡಿ!
ಚರ್ಚೆ ಹುಟ್ಟುಹಾಕಿದ ಮೋಟಮ್ಮ ರಾಜಕೀಯ ಭವಿಷ್ಯ, ಕೇಸರಿ ಶಾಲು ಧರಿಸಿದ್ದಕ್ಕೆ ಮುತಾಲಿಕ್ ಸ್ಪಷ್ಟನೆ
ಚರ್ಚೆ ಹುಟ್ಟುಹಾಕಿದ ಮೋಟಮ್ಮ ರಾಜಕೀಯ ಭವಿಷ್ಯ, ಕೇಸರಿ ಶಾಲು ಧರಿಸಿದ್ದಕ್ಕೆ ಮುತಾಲಿಕ್ ಸ್ಪಷ್ಟನೆ
ಮೂಡಿಗೆರೆಯಲ್ಲಿ ಭಗವಧ್ವಜಕ್ಕೆ ಕಾಂಗ್ರೆಸ್ ಶಾಸಕಿ ನಯನ ಮೋಟಮ್ಮ ಗುದ್ದಲಿ ಪೂಜೆ
ಮೂಡಿಗೆರೆಯಲ್ಲಿ ಭಗವಧ್ವಜಕ್ಕೆ ಕಾಂಗ್ರೆಸ್ ಶಾಸಕಿ ನಯನ ಮೋಟಮ್ಮ ಗುದ್ದಲಿ ಪೂಜೆ
ಚಿಕ್ಕಮಗಳೂರು: ಕಾಡಾನೆ ದಾಳಿಗೆ ಮತ್ತೊಂದು ಬಲಿ; ನಾಲ್ಕು ದಿನದಲ್ಲಿ ಇಬ್ಬರು ಸಾವು, ಮಲೆನಾಡಿಗರು ಆಕ್ರೋಶ, ನಾಳೆ ಬಾಳೆಹೊನ್ನೂರು ಬಂದ್
ಚಿಕ್ಕಮಗಳೂರು: ಕಾಡಾನೆ ದಾಳಿಗೆ ಮತ್ತೊಂದು ಬಲಿ; ನಾಲ್ಕು ದಿನದಲ್ಲಿ ಇಬ್ಬರು ಸಾವು, ಮಲೆನಾಡಿಗರು ಆಕ್ರೋಶ, ನಾಳೆ ಬಾಳೆಹೊನ್ನೂರು ಬಂದ್
ಕಾಂಗ್ರೆಸ್‌ನವರ ಸಾಧನೆ ಏನು? ಜನರಿಗೆ ಉತ್ತರಿಸಿ: ನಿಖಿಲ್‌ ಕುಮಾರಸ್ವಾಮಿ
ಕಾಂಗ್ರೆಸ್‌ನವರ ಸಾಧನೆ ಏನು? ಜನರಿಗೆ ಉತ್ತರಿಸಿ: ನಿಖಿಲ್‌ ಕುಮಾರಸ್ವಾಮಿ
ಮಾಸ್ಟರ್‌ ಆನಂದ್‌ ಪುತ್ರಿ ವಂಶಿಕಾ ಜೊತೆ ವೆಬ್‌ ಸಿರೀಸ್‌ನಲ್ಲಿ ನಟಿಸಿದ ಕಿರುತೆರೆ ಕಲಾವಿದ ನಂದನ್‌ ಭಟ್‌ ಸಾವು!
ಮಾಸ್ಟರ್‌ ಆನಂದ್‌ ಪುತ್ರಿ ವಂಶಿಕಾ ಜೊತೆ ವೆಬ್‌ ಸಿರೀಸ್‌ನಲ್ಲಿ ನಟಿಸಿದ ಕಿರುತೆರೆ ಕಲಾವಿದ ನಂದನ್‌ ಭಟ್‌ ಸಾವು!
ಐದು ದಿನ ಭಾರಿ ಮಳೆ ಅಲರ್ಟ್, ಈ ಜಿಲ್ಲೆಗೆ ವೀಕೆಂಡ್ ಟ್ರಿಪ್ ಬರೋ ಪ್ರವಾಸಿಗರಿಗೆ ಎಚ್ಚರಿಕೆಮುಳ್ಳಯ್ಯನಗಿರಿ ಪ್ರವಾಸಿಗರಿಗೆ ಬಿಗ್ ಶಾಕ್: ಅಡ್ವಾನ್ಸ್ ಬುಕಿಂಗ್ ಆರಂಭ, ಮೊದಲ 600 ವಾಹನಗಳಿಗಷ್ಟೇ ಪ್ರವೇಶ!
ಚಿಕ್ಕಮಗಳೂರು ರಸ್ತೆಯಲ್ಲಿ ವೀಲ್ಹಿಂಗ್: ಅಪ್ರಾಪ್ತ ಬಾಲಕನ ತಂದೆಯ ಮೇಲೆ ಕೇಸ್ಭಾರತದ ಚಹಾಕ್ಕೆ ಬೇಡಿಕೆ ಇರುವ ಟಾಪ್‌ 5 ರಾಷ್ಟ್ರಗಳು, 64,756 ಕೋಟಿ ಆದಾಯ!

ಇನ್ನಷ್ಟು ಸುದ್ದಿ

ನೀವ್ ಹೇಳೋದ್ ಹೇಳ್ತಾನೆ ಇರಿ, ನಾವ್ ಮಾಡೋದ್ ಮಾಡ್ತಾನೆ ಇರ್ತೀವಿ: ಚಾರ್ಮಾಡಿಯಲ್ಲಿ  ಪ್ರವಾಸಿಗರ ಹುಚ್ಚಾಟ
ನೀವ್ ಹೇಳೋದ್ ಹೇಳ್ತಾನೆ ಇರಿ, ನಾವ್ ಮಾಡೋದ್ ಮಾಡ್ತಾನೆ ಇರ್ತೀವಿ: ಚಾರ್ಮಾಡಿಯಲ್ಲಿ ಪ್ರವಾಸಿಗರ ಹುಚ್ಚಾಟ
ಚಾರ್ಮಾಡಿ ಘಾಟಿಯ ಜಲಪಾತಗಳ ಸೌಂದರ್ಯಕ್ಕೆ ಮನಸೋತ ಪ್ರವಾಸಿಗರು, ಜಾರುವ ಬಂಡೆಗಳ ಮೇಲೆ ಅಪಾಯಕಾರಿಯಾಗಿ ಸಾಹಸ ಮಾಡುತ್ತಿದ್ದಾರೆ. ಪೊಲೀಸರ ಎಚ್ಚರಿಕೆ ನಡುವೆಯೂ ಕೆಲವರು ಪ್ರಾಣವನ್ನೇ ಪಣಕ್ಕಿಟ್ಟು ಮೋಜು ಮಸ್ತಿಯಲ್ಲಿ ತೊಡಗುತ್ತಿರುವುದು ಆತಂಕಕಾರಿ.
Cheating on Farmers: ಕೋಳಿ ಕಂಪನಿಯಿಂದ ನೂರಾರು ರೈತರಿಗೆ ಮೋಸ!
Cheating on Farmers: ಕೋಳಿ ಕಂಪನಿಯಿಂದ ನೂರಾರು ರೈತರಿಗೆ ಮೋಸ!
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೋಳಿ ಕಂಪನಿಯೊಂದು ರೈತರಿಂದ ಕೋಳಿ ಖರೀದಿಸಿ ಹಣ ಪಾವತಿಸದೆ ಕೋಟ್ಯಂತರ ರೂಪಾಯಿ ವಂಚಿಸಿದೆ. ನೂರಕ್ಕೂ ಹೆಚ್ಚು ರೈತರು 2 ಕೋಟಿ ರೂ.ಗಳಿಗೂ ಹೆಚ್ಚು ಹಣ ಕಳೆದುಕೊಂಡಿದ್ದಾರೆ. ಪೊಲೀಸರಿಗೆ ದೂರು ನೀಡಲಾಗಿದೆ.
School Student's Plea: ಚಿಕ್ಕಮಗಳೂರು ರಸ್ತೆಗಾಗಿ ಪ್ರಧಾನಿ ಮೋದಿಗೆ ವಿದ್ಯಾರ್ಥಿನಿ ಪತ್ರ, ಪತ್ರದಲ್ಲೇನಿದೆ?
School Student's Plea: ಚಿಕ್ಕಮಗಳೂರು ರಸ್ತೆಗಾಗಿ ಪ್ರಧಾನಿ ಮೋದಿಗೆ ವಿದ್ಯಾರ್ಥಿನಿ ಪತ್ರ, ಪತ್ರದಲ್ಲೇನಿದೆ?

ಲೋಕನಾಥಪುರದ ಸರ್ಕಾರಿ ಶಾಲೆಯ ೮ನೇ ತರಗತಿಯ ವಿದ್ಯಾರ್ಥಿನಿ ಸಿಂಧೂರ ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದು ತುಳುವಿನಕೊಪ್ಪ ಗ್ರಾಮ ಪಂಚಾಯಿತಿಯ ಮಲಗಾರು ಗ್ರಾಮದ ರಸ್ತೆಯ ಅವ್ಯವಸ್ಥೆ ಬಗ್ಗೆ ವಿವರಿಸಿದ್ದಾಳೆ.

ರಾಜ್ಯದ ಪ್ರಮುಖ ರೈಲ್ವೆ ನಿಲ್ದಾಣಗಳು ಮೇಲ್ದರ್ಜೆಗೆ: ಕೇಂದ್ರ ಸಚಿವ ವಿ.ಸೋಮಣ್ಣ
ರಾಜ್ಯದ ಪ್ರಮುಖ ರೈಲ್ವೆ ನಿಲ್ದಾಣಗಳು ಮೇಲ್ದರ್ಜೆಗೆ: ಕೇಂದ್ರ ಸಚಿವ ವಿ.ಸೋಮಣ್ಣ

ಒಂದು ಸಾವಿರ ಕೋಟಿ ರು. ವೆಚ್ಚದಲ್ಲಿ ರಾಜ್ಯದ ಪ್ರಮುಖ ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸುವ ಕೆಲಸ ನಡೆಯುತ್ತಿದೆ. ಇದೊಂದೇ ರಾಜ್ಯಕ್ಕೆ ಹತ್ತು ಒಂದೇ ಭಾರತ್ ರೈಲುಗಳು ಬರುತ್ತಿವೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.

ತಿರುಪತಿ ರೈಲಿಗೆ ಮೂರು ಬಾರಿ ಅಡ್ಡಬಿದ್ದು ನಮಸ್ಕಾರ ಮಾಡಿದ ಅಜ್ಜಿ: ಚಿಕ್ಕಮಗಳೂರಿನಲ್ಲಿ ಭಕ್ತಿಯ ಅಪರೂಪದ ದೃಶ್ಯ
ತಿರುಪತಿ ರೈಲಿಗೆ ಮೂರು ಬಾರಿ ಅಡ್ಡಬಿದ್ದು ನಮಸ್ಕಾರ ಮಾಡಿದ ಅಜ್ಜಿ: ಚಿಕ್ಕಮಗಳೂರಿನಲ್ಲಿ ಭಕ್ತಿಯ ಅಪರೂಪದ ದೃಶ್ಯ

ಚಿಕ್ಕಮಗಳೂರಿನಿಂದ ತಿರುಪತಿಗೆ ಹೊಸ ರೈಲು ಸಂಚಾರ ಆರಂಭವಾಗಿದ್ದು, ಈ ಸಂದರ್ಭದಲ್ಲಿ ಅಜ್ಜಿಯೊಬ್ಬರು 3 ಬಾರಿ ರೈಲಿಗೆ ಅಡ್ಡಬಿದ್ದು ನಮಸ್ಕರಿಸಿ, ದಕ್ಷಿಣೆ ಇಟ್ಟ ಘಟನೆ ವೈರಲ್ ಆಗಿದೆ. ತಿರುಪತಿ ವೆಂಕಟೇಶ್ವರನ ಭಕ್ತೆಯಾಗಿರುವ ಈ ವೃದ್ಧೆ, ಹೊಸ ರೈಲು ಸಂಚಾರ ಆರಂಭದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.

Cow Slaughter Case: ಚಿಕ್ಕಮಗಳೂರಿನಲ್ಲಿ ಗಬ್ಬದ ಹಸು ಕಡಿದು ವಿಕೃತಿ: ಅಸ್ಸಾಂ ಮೂಲದ ಆರು ಕೂಲಿ ಕಾರ್ಮಿಕರ ಬಂಧನ
Cow Slaughter Case: ಚಿಕ್ಕಮಗಳೂರಿನಲ್ಲಿ ಗಬ್ಬದ ಹಸು ಕಡಿದು ವಿಕೃತಿ: ಅಸ್ಸಾಂ ಮೂಲದ ಆರು ಕೂಲಿ ಕಾರ್ಮಿಕರ ಬಂಧನ
ಚಿಕ್ಕಮಗಳೂರು ಜಿಲ್ಲೆಯ ಎಸ್ಟೇಟ್‌ವೊಂದರಲ್ಲಿ ಗಬ್ಬದ ಹಸುವನ್ನು ಕಡಿದು ಮಾಂಸಕ್ಕಾಗಿ ಬಳಸಲು ಯತ್ನಿಸಿದ ಆರು ಅಸ್ಸಾಂ ಮೂಲದ ಕೂಲಿ ಕಾರ್ಮಿಕರನ್ನು ಬಂಧಿಸಲಾಗಿದೆ. ಹಸುವಿನ ಅಂಗಾಂಗಗಳನ್ನು ಮಣ್ಣಿನಲ್ಲಿ ಹೂಳಲು ಯತ್ನಿಸಿದ್ದರು.
VHP ಮುಖಂಡ ಶರಣ್ ಪಂಪ್‌ವೆಲ್‌ಗೆ 30 ದಿನಗಳ ನಿರ್ಬಂಧ: ಚಿಕ್ಕಮಗಳೂರು ಡಿಸಿ ಆದೇಶ, ಕಾರಣವೇನು?
VHP ಮುಖಂಡ ಶರಣ್ ಪಂಪ್‌ವೆಲ್‌ಗೆ 30 ದಿನಗಳ ನಿರ್ಬಂಧ: ಚಿಕ್ಕಮಗಳೂರು ಡಿಸಿ ಆದೇಶ, ಕಾರಣವೇನು?
ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್‌ ಅವರಿಗೆ ಚಿಕ್ಕಮಗಳೂರು ಜಿಲ್ಲೆಗೆ ಒಂದು ತಿಂಗಳ ಕಾಲ ಪ್ರವೇಶ ನಿಷೇಧ ಹೇರಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.
ಭಾರಿ ಮಳೆಯಿಂದ ಈ ಜಿಲ್ಲೆಯ ಕೆಲ ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ
ಭಾರಿ ಮಳೆಯಿಂದ ಈ ಜಿಲ್ಲೆಯ ಕೆಲ ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ

ರಾಜ್ಯದ ಕೆಲ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ. ಇದರ ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಕೆಲ ಜಿಲ್ಲೆಯ ತಾಲೂಕುಗಳ, ಹೋಬಳಿಗೆ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಚಿಕ್ಕಮಗಳೂರಿನಿಂದ ಹೊಸ ರೈಲು!
ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಚಿಕ್ಕಮಗಳೂರಿನಿಂದ ಹೊಸ ರೈಲು!
ಚಿಕ್ಕಮಗಳೂರಿನಿಂದ ತಿರುಪತಿಗೆ ನೂತನ ವಾರದ ರೈಲು ಸಂಚಾರ ಆರಂಭವಾಗಲಿದೆ. ಮಲೆನಾಡು, ತುಮಕೂರು, ಬೆಂಗಳೂರು ಮತ್ತು ಕೋಲಾರ ಭಾಗದ ಭಕ್ತರಿಗೆ ಇದು ಸಿಹಿಸುದ್ದಿಯಾಗಿದೆ. ಪ್ರತಿ ಗುರುವಾರ ತಿರುಪತಿಯಿಂದ ಮತ್ತು ಶುಕ್ರವಾರ ಚಿಕ್ಕಮಗಳೂರಿನಿಂದ ರೈಲು ಸಂಚರಿಸಲಿದೆ.
ಈ ಜಿಲ್ಲೆಯಲ್ಲಿ 2 ತಿಂಗಳು ಹೈ ಅಲರ್ಟ್‌ ಅಗತ್ಯ: ಸಚಿವ ಕೃಷ್ಣ ಬೈರೇಗೌಡ ಸೂಚನೆ
ಈ ಜಿಲ್ಲೆಯಲ್ಲಿ 2 ತಿಂಗಳು ಹೈ ಅಲರ್ಟ್‌ ಅಗತ್ಯ: ಸಚಿವ ಕೃಷ್ಣ ಬೈರೇಗೌಡ ಸೂಚನೆ

ಮುಂದಿನ ಎರಡು ತಿಂಗಳು ಭಾರೀ ಮಳೆಯಾಗುವ ಸಾಧ್ಯತೆ ಇದ್ದರಿಂದ ಈಗಿನಿಂದಲೇ ಮುಂಜಾಗ್ರತಾ ಕ್ರಮಗಳನ್ನು ತೆಗೆದು ಕೊಳ್ಳಬೇಕು. ಎಲ್ಲಾ ಅಧಿಕಾರಿಗಳು ಹೈ ಅಲರ್ಟ್‌ ಆಗಿರಬೇಕು ಎಂದು ರಾಜ್ಯ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚನೆ ನೀಡಿದರು.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 306
  • 307
  • 308
  • next >
Top Stories
Asianet
Follow us on
  • Facebook
  • Twitter
  • whatsapp
  • YT video
  • insta
  • Andriod_icon
  • IOS_icon
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved