MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Chitradurga

ಚಿತ್ರದುರ್ಗ ಜಿಲ್ಲಾ ಸುದ್ದಿಗಳು

ಫೀಚರ್ಡ್‌BagalkotBallariBelagaviBengaluru Rural
Bengaluru UrbanBidarChamarajnagarChikkaballapurChikkamagaluruChitradurgaDakshina KannadaDavanagereDharwadGadagHassanHaveriKalaburagiKodaguKolarKoppalMandyaMysoreRaichurRamanagaraShivamoggaTumakuruUdupiUttara KannadaVijayanagaraVijayapuraYadgir
Lokayukta Raids in Chitradurga: ಬೆಳ್ಳಂಬೆಳಗ್ಗೆ ಚಿತ್ರದುರ್ಗ, ಚಿಕ್ಕಬಳ್ಳಾಪುರ ಭ್ರಷ್ಟರ ಮನೆ ಮೇಲೆ ಲೋಕಾಯುಕ್ತರ ದಾಳಿ!
Lokayukta Raids in Chitradurga: ಬೆಳ್ಳಂಬೆಳಗ್ಗೆ ಚಿತ್ರದುರ್ಗ, ಚಿಕ್ಕಬಳ್ಳಾಪುರ ಭ್ರಷ್ಟರ ಮನೆ ಮೇಲೆ ಲೋಕಾಯುಕ್ತರ ದಾಳಿ!
ಪಂಚಪೀಠ ನಿರ್ಣಯ ಒಪ್ಪಲ್ಲ, ರಂಭಾಪುರಿ ಶ್ರೀಗಳ ಮನಸ್ಥಿತಿ ಕಲುಷಿತ: ವಚನಾನಂದ ಶ್ರೀ
ಪಂಚಪೀಠ ನಿರ್ಣಯ ಒಪ್ಪಲ್ಲ, ರಂಭಾಪುರಿ ಶ್ರೀಗಳ ಮನಸ್ಥಿತಿ ಕಲುಷಿತ: ವಚನಾನಂದ ಶ್ರೀ
ತಮ್ಮನಿಗೆ ಮಾರಣಾಂತಿಕ ರೋಗ; ಮನೆ ಮರ್ಯಾದೆ ಹೋಗುತ್ತೆಂದು ಅಕ್ಕ-ಭಾವ ಸೇರಿ ಕುತ್ತಿಗೆ ಹಿಸುಕಿ ಕೊಂದೇಬಿಟ್ರು!
ತಮ್ಮನಿಗೆ ಮಾರಣಾಂತಿಕ ರೋಗ; ಮನೆ ಮರ್ಯಾದೆ ಹೋಗುತ್ತೆಂದು ಅಕ್ಕ-ಭಾವ ಸೇರಿ ಕುತ್ತಿಗೆ ಹಿಸುಕಿ ಕೊಂದೇಬಿಟ್ರು!
ಮದುವೆಗೆ 3 ಕಡೆ ಹೆಣ್ಣು ನೋಡಿದರೂ ತಿರಸ್ಕಾರ, ನೊಂದ ಹೋಂಗಾರ್ಡ್ ದುಡುಕಿನ ನಿರ್ಧಾರ
ಮದುವೆಗೆ 3 ಕಡೆ ಹೆಣ್ಣು ನೋಡಿದರೂ ತಿರಸ್ಕಾರ, ನೊಂದ ಹೋಂಗಾರ್ಡ್ ದುಡುಕಿನ ನಿರ್ಧಾರ
ಕಾಶಪ್ಪನವರ್‌ 55 ‘ಕಾಂಗ್ರೆಸ್‌’ ಶಾಸಕರ ಪಟ್ಟಿ ಕೊಡಲಿ: ಸಂಸದ ಕಾರಜೋಳ ಟೀಕೆ
ಕಾಶಪ್ಪನವರ್‌ 55 ‘ಕಾಂಗ್ರೆಸ್‌’ ಶಾಸಕರ ಪಟ್ಟಿ ಕೊಡಲಿ: ಸಂಸದ ಕಾರಜೋಳ ಟೀಕೆ
Guru Purnima Speech: ಕಂಡ ಕಂಡವರಿಗೆ ಪಾದ ಪೂಜೆ ಮಾಡಬೇಕಿಲ್ಲ, ಕಾವಿ ಹಾಕಿದಾಕ್ಷಣ, ನಾಲ್ಕು ಅಕ್ಷರ ಬೋಧಿಸಿದಾಕ್ಷಣ ಗುರುವಾಗಲಾರ: ಸಾಣೇಹಳ್ಳಿಶ್ರೀ
Guru Purnima Speech: ಕಂಡ ಕಂಡವರಿಗೆ ಪಾದ ಪೂಜೆ ಮಾಡಬೇಕಿಲ್ಲ, ಕಾವಿ ಹಾಕಿದಾಕ್ಷಣ, ನಾಲ್ಕು ಅಕ್ಷರ ಬೋಧಿಸಿದಾಕ್ಷಣ ಗುರುವಾಗಲಾರ: ಸಾಣೇಹಳ್ಳಿಶ್ರೀ
Congress Government: ಡಿಸೆಂಬರ್‌ನಲ್ಲೇ ಕಾಂಗ್ರೆಸ್ ಸರ್ಕಾರ ಪತನ; ಬಿಜೆಪಿ ಅಧಿಕಾರಕ್ಕೆ: ಶಾಕಿಂಗ್ ಕಾರಣ ಕೊಟ್ಟ ಕಾರಜೋಳ!'ನಾನು ರಾಜಕೀಯಕ್ಕೆ ಬಂದಾಗ ಅವರಿನ್ನೂ ಹುಟ್ಟಿರಲಿಲ್ಲ..; ಬಿಜೆಪಿ ಮಾಜಿ ಶಾಸಕನ ವಿರುದ್ಧ ಕಾಂಗ್ರೆಸ್ ಶಾಸಕ ಕಿಡಿಮೋದಿ ಸರ್ಕಾರದಿಂದ ಕರ್ನಾಟಕಕ್ಕೆ ಗುಡ್ ನ್ಯೂಸ್, ಬಳ್ಳಾರಿ-ಚಿಕ್ಕಜಾಜೂರು ರೈಲ್ವೆ ಡಬ್ಲಿಂಗ್‌ಗೆ ಅನುಮೋದನೆ!ಚಿತ್ರದುರ್ಗ 2ನೇ ಮದುವೆಯಾಗ್ತಿದ್ದ ಗಂಡನಿಗೆ ಮೊದಲ ಹೆಂಡ್ತಿಯಿಂದ ಚಪ್ಪಲಿ ಏಟು!

ಇನ್ನಷ್ಟು ಸುದ್ದಿ

ಎಂಎಲ್‌ಸಿ ಬೇಡ, ಸಚಿವ ಸ್ಥಾನ ಬೇಡ, ಒಳಮೀಸಲಾತಿ ಸಾಕು :ಎಚ್‌ ಆಂಜನೇಯ
ಎಂಎಲ್‌ಸಿ ಬೇಡ, ಸಚಿವ ಸ್ಥಾನ ಬೇಡ, ಒಳಮೀಸಲಾತಿ ಸಾಕು :ಎಚ್‌ ಆಂಜನೇಯ

ಮಾಜಿ ಸಚಿವ ಆಂಜನೇಯ ಅವರು ಎಂಎಲ್‌ಸಿ ಅಥವಾ ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದಿದ್ದಾರೆ. ಮಾದಿಗ ಸಮುದಾಯ ಸೇರಿ ಪರಿಶಿಷ್ಟ ಜಾತಿಗಳಿಗೆ ಜನಸಂಖ್ಯಾಧಾರಿತ ಮೀಸಲಾತಿಯೇ ತಮ್ಮ ಗುರಿ ಎಂದಿದ್ದಾರೆ. ಹಿಂದಿನ ಚುನಾವಣೆಯಲ್ಲಿ ಸ್ಪರ್ಧಿಸದಂತೆ ವರಿಷ್ಠರು ಸೂಚಿಸಿದ್ದರೂ, ಗೆಲ್ಲುವ ವಿಶ್ವಾಸದಿಂದ ಸ್ಪರ್ಧಿಸಿ ಸೋತಿದ್ದಾಗಿ ತಿಳಿಸಿದರು. ಸಿದ್ದರಾಮಯ್ಯ ಅವರನ್ನು ಅಂಬೇಡ್ಕರ್‌ಗೆ ಹೋಲಿಸಿದ್ದನ್ನು ಸಮರ್ಥಿಸಿಕೊಂಡ ಅವರು, ಶೋಷಿತರ ಏಳಿಗೆಗೆ ಸಿದ್ದರಾಮಯ್ಯ ಕೆಲಸ ಮಾಡುತ್ತಿದ್ದಾರೆ ಎಂದರು.

ಎಂಎಲ್‌ಸಿ ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಮಾಜಿ ಸಚಿವ ಆಂಜನೇಯ
ಎಂಎಲ್‌ಸಿ ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಮಾಜಿ ಸಚಿವ ಆಂಜನೇಯ

ತಾವು ಎಂಎಲ್‌ಸಿ ಇಲ್ಲವೇ ಸಚಿವ ಸ್ಥಾನದ ಆಕಾಂಕ್ಷಿ ಅಲ್ಲವೆಂದು ಮಾಜಿ ಸಚಿವ ಎಚ್.ಆಂಜನೇಯ ಸ್ವಷ್ಟ ಪಡಿಸಿದ್ದಾರೆ. ನಗರದಲ್ಲಿ ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾದಿಗರು ಸೇರಿದಂತೆ ಪರಿಶಿಷ್ಟ ಗುಂಪಿನಲ್ಲಿರುವ ಎಲ್ಲರಿಗೂ ಅವರವರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹಂಚಿಕೆ ಆಗಬೇಕೆಂಬುದು ನನ್ನ ಮೂಲ ಉದ್ದೇಶ.

RCB ಗೆಲುವಿಗೆ ಮೇಕೆ ಬಲಿ; ವಿರಾಟ್ ಕೊಹ್ಲಿಯ ಮೂವರು ಅಭಿಮಾನಿಗಳ ಬಂಧನ
RCB ಗೆಲುವಿಗೆ ಮೇಕೆ ಬಲಿ; ವಿರಾಟ್ ಕೊಹ್ಲಿಯ ಮೂವರು ಅಭಿಮಾನಿಗಳ ಬಂಧನ

ಚಿತ್ರದುರ್ಗದಲ್ಲಿ ಆರ್‌ಸಿಬಿ ಗೆಲುವಿನ ಸಂಭ್ರಮದಲ್ಲಿ ಕೆಲ ಅಭಿಮಾನಿಗಳು ವಿರಾಟ್ ಕೊಹ್ಲಿ ಫೋಟೋ ಮುಂದೆ ಮೇಕೆ ಬಲಿ ನೀಡಿದ್ದಾರೆ. ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ಪ್ರಾಣಿ ಹಿಂಸೆ ಆರೋಪದಡಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮೊಳಕಾಲ್ಮೂರು ತಾಲೂಕಿನಲ್ಲಿ ನಡೆದ ಈ ಘಟನೆ ಅಂಧಾಭಿಮಾನಕ್ಕೆ ಸಾಕ್ಷಿಯಾಗಿದೆ.

ಜಾತಿ ಗಣತಿ ವೇಳೆ ಕಡ್ಡಾಯವಾಗಿ ಮಾದಿಗ ಎಂದೇ ಬರೆಯಿಸಿ: ಎಚ್.ಆಂಜನೇಯ
ಜಾತಿ ಗಣತಿ ವೇಳೆ ಕಡ್ಡಾಯವಾಗಿ ಮಾದಿಗ ಎಂದೇ ಬರೆಯಿಸಿ: ಎಚ್.ಆಂಜನೇಯ

ಮಾದಿಗ ಸಮುದಾಯದವರು ಕಡ್ಡಾಯವಾಗಿ ಜಾತಿ ಕಾಲಂನಲ್ಲಿ ಮಾದಿಗ ಎಂದೇ ನಮೂದಿಸುವಂತೆ ಮಾಜಿ ಸಚಿವ ಎಚ್.ಆಂಜನೇಯ ಕರೆ ನೀಡಿದರು. 

ಜಾತಿ ಗಣತಿ: ಸಮುದಾಯಕ್ಕೆ ಇಮ್ಮಡಿ ಸಿದ್ಧರಾಮೇಶ್ವರ ಶ್ರೀ ಕಿವಿಮಾತು, ಹೇಳಿದ್ದೇನು?
ಜಾತಿ ಗಣತಿ: ಸಮುದಾಯಕ್ಕೆ ಇಮ್ಮಡಿ ಸಿದ್ಧರಾಮೇಶ್ವರ ಶ್ರೀ ಕಿವಿಮಾತು, ಹೇಳಿದ್ದೇನು?

ಜಾತಿ ಗಣತಿ ಜಾರಿಗೊಳಿಸಲು ಸರ್ಕಾರದ ಬಳಿ ಸರಿಯಾದ ದತ್ತಾಂಶ ಇಲ್ಲದೇ ಇರುವುದರಿಂದ, ಹೊಸದಾಗಿ ಗಣತಿ ಮಾಡಬೇಕಾಗಿದೆ. 

5 ವರ್ಷಗಳಲ್ಲಿ 58 ಲಕ್ಷ ಕೋಟಿ ಬಂಡವಾಳ ಹೂಡಿಕೆ: ಸಂಸದ ಗೋವಿಂದ ಕಾರಜೋಳ
5 ವರ್ಷಗಳಲ್ಲಿ 58 ಲಕ್ಷ ಕೋಟಿ ಬಂಡವಾಳ ಹೂಡಿಕೆ: ಸಂಸದ ಗೋವಿಂದ ಕಾರಜೋಳ

ದೇಶದ ರೇಲ್ವೆ ಇಲಾಖೆಯ ಮೂಲಭೂತ ಸೌಕರ್ಯ, ಉದ್ಯೋಗ, ಹೊಸ ಮಾರ್ಗಗಳ ಉನ್ನತೀಕರಣಕ್ಕಾಗಿ ಮುಂದಿನ 5 ವರ್ಷಗಳಲ್ಲಿ 58 ಲಕ್ಷ ಕೋಟಿ ರು. ಬಂಡವಾಳ ಹೂಡಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯೋಜನೆಗಳನ್ನು ಅನುಮೋದಿಸಿದೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು. 

ಸಿಎಂ ಸಾಹೇಬ್ರೇ, ಜಾರ್ಜ್‌ ಚೇಟಾ ಇಲ್ನೋಡಿ, ನಿಮ್ಮ ಗೃಹಲಕ್ಷ್ಮಿ ಬೀದೀಲಿ ಹೆಣವಾಗಿದ್ದಾಳೆ! ಯಾರನ್ನ ಹೊಣೆ ಮಾಡ್ತೀರಿ?
ಸಿಎಂ ಸಾಹೇಬ್ರೇ, ಜಾರ್ಜ್‌ ಚೇಟಾ ಇಲ್ನೋಡಿ, ನಿಮ್ಮ ಗೃಹಲಕ್ಷ್ಮಿ ಬೀದೀಲಿ ಹೆಣವಾಗಿದ್ದಾಳೆ! ಯಾರನ್ನ ಹೊಣೆ ಮಾಡ್ತೀರಿ?

ಚಿತ್ರದುರ್ಗದಲ್ಲಿ ಗೃಹ ಜ್ಯೋತಿ ಯೋಜನೆಯ ಕಳಪೆ ನಿರ್ವಹಣೆಯಿಂದ ತಾಯಿ ಮತ್ತು ಮಗು ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾರೆ. ಸರ್ಕಾರ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿದ್ದರೂ, ನಿರ್ವಹಣೆಯ ಕೊರತೆಯಿಂದ ಇಂತಹ ದುರಂತಗಳು ಸಂಭವಿಸುತ್ತಿವೆ. ಈ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವೆಂದು ದೂರಿದ್ದಾರೆ. ಮೃತ ಕುಟುಂಬಕ್ಕೆ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

CHITRADURGA: ಹೆದ್ದಾರಿಯಲ್ಲೇ 15 ಪಲ್ಟಿ ಹೊಡೆದ ಕಾರ್‌, ಇಬ್ಬರು ಮಕ್ಕಳು ಸೇರಿ ಮೂವರ ಸಾವು!
CHITRADURGA: ಹೆದ್ದಾರಿಯಲ್ಲೇ 15 ಪಲ್ಟಿ ಹೊಡೆದ ಕಾರ್‌, ಇಬ್ಬರು ಮಕ್ಕಳು ಸೇರಿ ಮೂವರ ಸಾವು!

ಚಿತ್ರದುರ್ಗದ ಮೊಳಕಾಲ್ಮೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಕಾರು ಡಿಕ್ಕಿ ಹೊಡೆದು ಹಲವು ಬಾರಿ ಉರುಳಿ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಚಿತ್ರದುರ್ಗ: ಹಿರಿಯೂರಲ್ಲಿ ಕಾಂಗ್ರೆಸ್ ಮುಖಂಡರ ಮಾರಾಮಾರಿ, ವಿಡಿಯೋ ವೈರಲ್!
01:27
Now Playing
ಚಿತ್ರದುರ್ಗ: ಹಿರಿಯೂರಲ್ಲಿ ಕಾಂಗ್ರೆಸ್ ಮುಖಂಡರ ಮಾರಾಮಾರಿ, ವಿಡಿಯೋ ವೈರಲ್!

ಸಚಿವ ಡಿ ಸುಧಾಕರ್ ಬೆಂಬಲಿಗರ ನಡುವೆ ಮಾರಾಮಾರಿಯಾದ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದಲ್ಲಿ ನಡೆದಿದೆ.  ಪಂಚಾಯತ್ ರಾಜ್ ಕಾಮಗಾರಿ ಟೆಂಡರ್ ವಿಚಾರಕ್ಕೆ ಮಾರಾಮಾರಿಯಾಗಿದ್ದು, ಕಂದಿಕೆರೆ ಜಗದೀಶ್ ಮನೆಗೆ ನುಗ್ಗಿ ಕೇಶವಮೂರ್ತಿ ಹಲ್ಲೆ ಮಾಡಿದ್ದಾರೆ.
 

ಚಿತ್ರದುರ್ಗದಲ್ಲಿ ಮಲಬಾರ್ ಗೋಲ್ಡ್ & ಡೈಮಂಡ್ಸ್ ನೂತನ ಶೋರೂಂ ಆರಂಭ
ಚಿತ್ರದುರ್ಗದಲ್ಲಿ ಮಲಬಾರ್ ಗೋಲ್ಡ್ & ಡೈಮಂಡ್ಸ್ ನೂತನ ಶೋರೂಂ ಆರಂಭ

ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಅತ್ಯುನ್ನತ ಗುಣಮಟ್ಟ, ಅತ್ಯಂತ ಆಕರ್ಷಕ ಹಾಗೂ ಅತೀ ಹೆಚ್ಚಿನ ಸಂಗ್ರಹಗಳೊಂದಿಗೆ ಗ್ರಾಹಕರಿಗೆ ಚಿನ್ನಾಭರಣ ನೀಡುತ್ತಿರುವ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಇದೀಗ ಚಿತ್ರದುರ್ಗದಲ್ಲಿ ಆರಂಭಗೊಂಡಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 176
  • 177
  • 178
  • next >
Top Stories
Asianet
Follow us on
  • Facebook
  • Twitter
  • whatsapp
  • YT video
  • insta
  • Andriod_icon
  • IOS_icon
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved