ಬೆಂಗಳೂರಿನ 'ಕೆಟಿನಾ ಹೋಮ್ಸ್' ಕಂಪನಿಯು ಮನೆ ಬಾಡಿಗೆ ಮತ್ತು ಲೀಸ್ ಹೆಸರಿನಲ್ಲಿ ನೂರಾರು ಕುಟುಂಬಗಳಿಗೆ ಸುಮಾರು ₹60 ಕೋಟಿ ವಂಚಿಸಿದೆ. ಕಂಪನಿಯ ಮುಖ್ಯಸ್ಥ ವಿವೇಕ್ ಕೇಶವನ್ನಿಂದ ವಂಚನೆಗೊಳಗಾದ ಸಂತ್ರಸ್ತ ಕುಟುಂಬಗಳು ಹಣ ಕಳೆದುಕೊಂಡು ಬೀದಿಪಾಲಾಗಿವೆ.
ಕೊಡಗು ಜಿಲ್ಲೆಯ ಸುಂಟಿಕೊಪ್ಪದಲ್ಲಿ ಚಿನ್ನ ಖರೀದಿಸುವ ನೆಪದಲ್ಲಿ ಬಂದ ಮಹಿಳೆಯರು 22 ಗ್ರಾಂ ಚಿನ್ನದ ಸರ ಕದ್ದಿದ್ದಾರೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಪರಿಹಾರದ ಆಸೆಗಾಗಿ ಪತ್ನಿಯೇ ಗಂಡನನ್ನು ಕೊಂದ ಶಾಕಿಂಗ್ ಕಥೆ. ಹುಲಿ ದಾಳಿ ಎಂದು ಸುಳ್ಳು ಹೇಳಿದ್ದ ಪತ್ನಿ, ಪೊಲೀಸರ ವಿಚಾರಣೆಯಲ್ಲಿ ಸಿಕ್ಕಿಬಿದ್ದಿದ್ದಾಳೆ.
ಯುವಕನೊಂದಿಗೆ ಸಂಬಂಧ: ಪತಿಯೊಬ್ಬ ವ್ಯಭಿಚಾರದ ಶಂಕೆಯಿಂದ ಪತ್ನಿಯನ್ನು ಕೊಲೆಗೈದಿದ್ದಾನೆ. ನಿರಂತರ ಜಗಳದ ಬಳಿಕ ಕುಡಿದ ಅಮಲಿನಲ್ಲಿ ಚಾಕುವಿನಿಂದ ಇರಿದು ಕೊ*ಲೆ ಮಾಡಲಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ತಾಯಿಯೊಬ್ಬಳು ತನ್ನ 40 ದಿನದ ಹೆಣ್ಣು ಮಗುವನ್ನು ಕೊಂದಿರುವ ಘಟನೆ ನಡೆದಿದೆ. ಗಂಡನ ಪ್ರೀತಿ ಕಡಿಮೆಯಾಗಿದೆ ಎಂದು ಈ ಕೃತ್ಯ ಎಸಗಿರುವುದಾಗಿ ಮಹಿಳೆ ಒಪ್ಪಿಕೊಂಡಿದ್ದಾಳೆ. ಮಗುವಿನ ಬಾಯಿಗೆ ಟಿಶ್ಯೂ ಪೇಪರ್ ತುರುಕಿ ಕೊ*ಲೆ ಮಾಡಲಾಗಿದೆ.