MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Crime

ಅಪರಾಧ ವಾರ್ತೆಗಳು

ಫೀಚರ್ಡ್‌PoliticsCrime NewsKarnataka NewsIndia News
World
ಗೆಳೆಯರ ಜತೆಗೂಡಿ ತಾಯಿ ಕೊಂದ ಅಪ್ರಾಪ್ತೆ ಮಗಳು
ಗೆಳೆಯರ ಜತೆಗೂಡಿ ತಾಯಿ ಕೊಂದ ಅಪ್ರಾಪ್ತೆ ಮಗಳು
ಆಸ್ತಿ ಚೆನ್ನಾಗಿದೆ, ಮಗಳು ಚೆನ್ನಾಗಿರ್ತಾಳೆ ಅಂತಾ ಮದ್ವೆ ಮಾಡಿಕೊಟ್ಟೆ, ಆದ್ರೆ ಹೀಗಾಗೋಯ್ತು!
ಆಸ್ತಿ ಚೆನ್ನಾಗಿದೆ, ಮಗಳು ಚೆನ್ನಾಗಿರ್ತಾಳೆ ಅಂತಾ ಮದ್ವೆ ಮಾಡಿಕೊಟ್ಟೆ, ಆದ್ರೆ ಹೀಗಾಗೋಯ್ತು!
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ವಿಷ ಸೇವಿಸಿದ್ದ ವಿವಾಹಿತ ಮಹಿಳೆ ಸಾವು: ಸಾವಿನ ಸುತ್ತ ಅನುಮಾನ!
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ವಿಷ ಸೇವಿಸಿದ್ದ ವಿವಾಹಿತ ಮಹಿಳೆ ಸಾವು: ಸಾವಿನ ಸುತ್ತ ಅನುಮಾನ!
ನನ್ನ ಗರ್ಭಿಣಿ ಮಾಡುವ ಗಂಡು ಬೇಕು: ಜಾಹೀರಾತು ನಂಬಿ ವೀರ್ಯದಾನದ ಆಸೆಯಲ್ಲಿದ್ದವನಿಗೆ ಆಘಾತ: 11 ಲಕ್ಷ ಖೋತಾ
ನನ್ನ ಗರ್ಭಿಣಿ ಮಾಡುವ ಗಂಡು ಬೇಕು: ಜಾಹೀರಾತು ನಂಬಿ ವೀರ್ಯದಾನದ ಆಸೆಯಲ್ಲಿದ್ದವನಿಗೆ ಆಘಾತ: 11 ಲಕ್ಷ ಖೋತಾ
ಸೊರಬದಲ್ಲಿ ಆಘಾತಕಾರಿ ಘಟನೆ: ಕಾದ ಚಾಕುವಿನಿಂದ ಮಗು ಗಲ್ಲಕ್ಕೆ ಬರೆ ಎಳೆದ ಅಂಗನವಾಡಿ ಸಹಾಯಕಿ
ಸೊರಬದಲ್ಲಿ ಆಘಾತಕಾರಿ ಘಟನೆ: ಕಾದ ಚಾಕುವಿನಿಂದ ಮಗು ಗಲ್ಲಕ್ಕೆ ಬರೆ ಎಳೆದ ಅಂಗನವಾಡಿ ಸಹಾಯಕಿ
ಮಗಳ ಮರಣ ಪತ್ರ ನೀಡಲು ಲಂಚ : ವ್ಯವಸ್ಥೆ ಮೇಲೆ ನಿವೃತ್ತ ಅಧಿಕಾರಿ ಕಿಡಿ
ಮಗಳ ಮರಣ ಪತ್ರ ನೀಡಲು ಲಂಚ : ವ್ಯವಸ್ಥೆ ಮೇಲೆ ನಿವೃತ್ತ ಅಧಿಕಾರಿ ಕಿಡಿ
ಕೆಲಸಕ್ಕೆ ಲೇಟಾಗಿ ಬಂದಿದ್ದಕ್ಕೆ ಬೆತ್ತಲೆ ಮಾಡಿ ಮುಟ್ಟು ಪರೀಕ್ಷಿಸಿದ ಪುರುಷಟೋಲ್‌ ಕೇಳಿದ್ದಕ್ಕೆ ನನ್ನ ಅಪ್ಪ ಯಾರು ಗೊತ್ತಾ? ಎಂದು ಕೇಳಿ ಟೋಲ್ ಸಿಬ್ಬಂದಿ ಮೇಲೆ ಹಲ್ಲೆಪರಪ್ಪನ ಅಗ್ರಹಾರದಲ್ಲಿ ಸೌಲಭ್ಯವಿಲ್ಲದೆ ಕುಗ್ಗಿದ ನಟ ದರ್ಶನ್‌, ಬರೋಬ್ಬರಿ 10 ಕೆಜಿ ಇಳಿಕೆ!ಬೆಂಗಳೂರು : ಬರೋಬ್ಬರಿ 3.2 ಕೋಟಿ ಮೌಲ್ಯದ 1949 ಮೊಬೈಲ್‌ ಜಪ್ತಿ

ಇನ್ನಷ್ಟು ಸುದ್ದಿ

2 ಕಿಮೀ ಬೈಕ್‌ ಚೇಸ್‌ ಮಾಡಿ ಕಾರು ಗುದ್ದಿಸಿ ಹತ್ಯೆ
2 ಕಿಮೀ ಬೈಕ್‌ ಚೇಸ್‌ ಮಾಡಿ ಕಾರು ಗುದ್ದಿಸಿ ಹತ್ಯೆ

ಕಾರಿನ ಮಿರರ್‌ಗೆ ದ್ವಿಚಕ್ರ ವಾಹನ ತಾಕಿದ ಕಾರಣಕ್ಕೆ ರೊಚ್ಚಿಗೆದ್ದು ಸುಮಾರು ಎರಡು ಕಿ.ಮೀ. ದ್ವಿಚಕ್ರ ವಾಹನವನ್ನು ಹಿಂಬಾಲಿಸಿ ಕಾರಿನಿಂದ ಗುದ್ದಿಸಿ ಸವಾರನನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ದಂಪತಿಯನ್ನು ಪುಟ್ಟೇನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸಾಫ್ಟ್​ವೇರ್​ ಎಂಜಿನಿಯರ್​ ಈ Terrorist​? ಓದಿನಲ್ಲಿ ಟಾಪರ್​, ಕ್ರಿಕೆಟ್​ ತಂಡದ ನಾಯಕನ ಬೆಚ್ಚಿಬೀಳಿಸೋ ಕಥೆ ಕೇಳಿ!
ಸಾಫ್ಟ್​ವೇರ್​ ಎಂಜಿನಿಯರ್​ ಈ Terrorist​? ಓದಿನಲ್ಲಿ ಟಾಪರ್​, ಕ್ರಿಕೆಟ್​ ತಂಡದ ನಾಯಕನ ಬೆಚ್ಚಿಬೀಳಿಸೋ ಕಥೆ ಕೇಳಿ!

ಪುಣೆಯ ಸಾಫ್ಟ್‌ವೇರ್ ಎಂಜಿನಿಯರ್ ಜುಬೈರ್ ಹಂಗರ್ಗೇಕರ್‌ನನ್ನು ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ. ಅಲ್ ಖೈದಾ ಜೊತೆ ಸಂಪರ್ಕ ಹೊಂದಿದ್ದ ಈತ, ಯುವಕರನ್ನು ಮೂಲಭೂತವಾದಿಗಳನ್ನಾಗಿ ಮಾಡುತ್ತಾ, ಭಯೋತ್ಪಾದಕ ದಾಳಿಗೆ ಸಂಚು ರೂಪಿಸುತ್ತಿದ್ದ ಎಂಬ ಆಘಾತಕಾರಿ ವಿಷಯ ತನಿಖೆಯಿಂದ ಬಹಿರಂಗಗೊಂಡಿದೆ.

ಡಾ. ಸಂಪದ ಆತ್ಮಹತ್ಯೆ: ಇನ್ಸ್ಪೆಕ್ಟರ್ ಲೈಂಗಿಕ ಕಿರುಕುಳ ಆರೋಪದಿಂದ ರಾಜಕೀಯ ಕೆಸರೆರಚಾಟದವರೆಗೂ – ಎಲ್ಲಿದೆ ನ್ಯಾಯ?
22:01
Now Playing
ಡಾ. ಸಂಪದ ಆತ್ಮಹತ್ಯೆ: ಇನ್ಸ್ಪೆಕ್ಟರ್ ಲೈಂಗಿಕ ಕಿರುಕುಳ ಆರೋಪದಿಂದ ರಾಜಕೀಯ ಕೆಸರೆರಚಾಟದವರೆಗೂ – ಎಲ್ಲಿದೆ ನ್ಯಾಯ?

ಸತಾರ ವೈದ್ಯೆ ಡಾ. ಸಂಪದ ಮುಂಡೆ ಆತ್ಮಹತ್ಯೆ ಪ್ರಕರಣದಲ್ಲಿ ಭಾರಿ ಸಂಚಲನ. ಡೆತ್ ನೋಟಿನಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಪ್ರಶಾಂತ್ ಬದಾನೆ ಸೇರಿದಂತೆ ಮೂವರು ಪೊಲೀಸರ ವಿರುದ್ಧ ಲೈಂಗಿಕ ಕಿರುಕುಳ ಆರೋಪ.

Koppal: ಗಂಡ-ಮಕ್ಕಳನ್ನ ಬಿಟ್ಟು ಬಾ ಅಂದ, ಇಬ್ಬರು ಕಂದಮ್ಮಗಳನ್ನು ಕೊಂದು ಪ್ರಾಣ ಬಿಟ್ಟ ತಾಯಿ
Koppal: ಗಂಡ-ಮಕ್ಕಳನ್ನ ಬಿಟ್ಟು ಬಾ ಅಂದ, ಇಬ್ಬರು ಕಂದಮ್ಮಗಳನ್ನು ಕೊಂದು ಪ್ರಾಣ ಬಿಟ್ಟ ತಾಯಿ

ಕೊಪ್ಪಳ ಜಿಲ್ಲೆಯಲ್ಲಿ ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮ*ಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಮೃತ ಲಕ್ಷ್ಮೀ ಅವರ ತಾಯಿಯೇ, ತಮ್ಮ ಮಗಳ ಸಾವಿಗೆ ಬೀರಪ್ಪ ಎಂಬಾತನೊಂದಿಗಿನ ಅಕ್ರಮ ಸಂಬಂಧ ಮತ್ತು ಆತನ ಒತ್ತಡವೇ ಕಾರಣ ಎಂದು ದೂರು ದಾಖಲಿಸಿದ್ದಾರೆ.

ಓದಿದ್ದು ಬರೀ 10ನೇ ಕ್ಲಾಸ್‌ - ಆ್ಯಪ್‌ ಹ್ಯಾಕ್‌ ಮಾಡಿ 2.5ತಾಸಲ್ಲಿ ₹ 49 ಕೋಟಿ ಲೂಟಿ
ಓದಿದ್ದು ಬರೀ 10ನೇ ಕ್ಲಾಸ್‌ - ಆ್ಯಪ್‌ ಹ್ಯಾಕ್‌ ಮಾಡಿ 2.5ತಾಸಲ್ಲಿ ₹ 49 ಕೋಟಿ ಲೂಟಿ

ಡಿಜಿಟಲ್‌ ವಂಚನೆಯ ಪರ್ವ ಮುಂದುವರಿದಿದೆ. ಖಾಸಗಿ ಫೈನಾನ್ಸ್ ಕಂಪನಿಯೊಂದರ ಆ್ಯಪ್‌ ಹ್ಯಾಕ್‌ ಮಾಡಿ ಕೇವಲ ಎರಡೂವರೆ ತಾಸಲ್ಲಿ 49 ಕೋಟಿ ರು. ದೋಚಿದ್ದ ಸೈಬರ್ ವಂಚನೆ ಜಾಲದ ಇಬ್ಬರು ದುಷ್ಕರ್ಮಿಗಳನ್ನು ಬೆಂಗಳೂರಿನ ಸಿಸಿಬಿ ಸೈಬರ್ ಕ್ರೈಂ ಠಾಣೆ ಪೊಲೀಸರು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳಗಾವಿ: ಪ್ರೇಯಸಿ ಜೊತೆ ಲಾಡ್ಜ್ ನಲ್ಲಿ ಗಂಡನ ಕುಚ್‌ ಕುಚ್‌, ಕತ್ತು ಹಿಡಿದು ಹೊರಗೆಳೆದು ಚಪ್ಪಲಿಯಲ್ಲಿ ಬಾರಿಸಿದ ಪತ್ನಿ!
ಬೆಳಗಾವಿ: ಪ್ರೇಯಸಿ ಜೊತೆ ಲಾಡ್ಜ್ ನಲ್ಲಿ ಗಂಡನ ಕುಚ್‌ ಕುಚ್‌, ಕತ್ತು ಹಿಡಿದು ಹೊರಗೆಳೆದು ಚಪ್ಪಲಿಯಲ್ಲಿ ಬಾರಿಸಿದ ಪತ್ನಿ!

ಬೆಳಗಾವಿಯ ಚಿಕ್ಕೋಡಿಯಲ್ಲಿ, ಪ್ರೇಯಸಿಯೊಂದಿಗೆ ಲಾಡ್ಜ್‌ನಲ್ಲಿದ್ದ ಪತಿಯನ್ನು ಪತ್ನಿ ರೆಡ್‌ಹ್ಯಾಂಡ್ ಆಗಿ ಹಿಡಿದಿದ್ದಾಳೆ. ಕೋಪಗೊಂಡ ಆಕೆ, ಸಾರ್ವಜನಿಕವಾಗಿ ಬೀದಿಗೆಳೆದು ತಂದು ಚಪ್ಪಲಿಯಿಂದ ಥಳಿಸಿದ್ದು, ಈ ಘಟನೆಯ ವಿಡಿಯೋ ವೈರಲ್ ಆಗಿದೆ.

ಬೆಳಗಾವಿ: ದೂಧಗಂಗಾ ನದಿಯ ಬಳಿ ಅಪರಿಚಿತ ವ್ಯಕ್ತಿಯ ಕಗ್ಗೊಲೆ!
ಬೆಳಗಾವಿ: ದೂಧಗಂಗಾ ನದಿಯ ಬಳಿ ಅಪರಿಚಿತ ವ್ಯಕ್ತಿಯ ಕಗ್ಗೊಲೆ!

Body found in Dudhganga river: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಬಳಿ ದೂಧಗಂಗಾ ನದಿ ತೀರದಲ್ಲಿ ಅಪರಿಚಿತ ಯುವಕನ ಶವ ಪತ್ತೆಯಾಗಿದೆ. ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆಗೈದು ಶವವನ್ನು ಎಸೆಯಲಾಗಿದ್ದು, ಸದಲಗಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.

Kalaburagi: ಮೂವರು ಹೆಂಡ್ತಿಯರಿದ್ರೂ 15ರ ಬಾಲಕಿಯನ್ನು ಗರ್ಭಿಣಿ ಮಾಡಿದ ಕಾಮುಕ ಮಾಲೀಕ
Kalaburagi: ಮೂವರು ಹೆಂಡ್ತಿಯರಿದ್ರೂ 15ರ ಬಾಲಕಿಯನ್ನು ಗರ್ಭಿಣಿ ಮಾಡಿದ ಕಾಮುಕ ಮಾಲೀಕ

ಚಿಂಚೊಳ್ಳಿ ತಾಲೂಕಿನಲ್ಲಿ, ತನ್ನ ಬಳಿ ಕೆಲಸ ಮಾಡುತ್ತಿದ್ದ ಕಾರ್ಮಿಕನ 15 ವರ್ಷದ ಅಪ್ರಾಪ್ತ ಮಗಳ ಮೇಲೆ ಅತ್ಯಾ*ಚಾರ ಎಸಗಿದ ಪಾಲಿಶಿಂಗ್ ಘಟಕದ ಮಾಲೀಕನನ್ನು ಬಂಧಿಸಲಾಗಿದೆ. ಈ ಕೃತ್ಯದಿಂದ ಬಾಲಕಿ ಗರ್ಭಿಣಿಯಾಗಿದ್ದಾಳೆ

ಕಾರಟಗಿ: ಕಂದಾಯ ಅಧಿಕಾರಿಗಳಿಂದಲೇ ರೈತರ ಮೂಲ ತಿದ್ದುಪಡಿ! ಶಿರಸ್ತೇದಾರ ಅಮಾನತು
ಕಾರಟಗಿ: ಕಂದಾಯ ಅಧಿಕಾರಿಗಳಿಂದಲೇ ರೈತರ ಮೂಲ ತಿದ್ದುಪಡಿ! ಶಿರಸ್ತೇದಾರ ಅಮಾನತು

ಕಾರಟಗಿ ತಹಸೀಲ್ದಾರ್ ಕಚೇರಿಯಲ್ಲಿ ರೈತರ ಭೂ ದಾಖಲೆಗಳನ್ನು ಅಕ್ರಮವಾಗಿ ತಿದ್ದುಪಡಿ ಮಾಡಿ, ವ್ಯಾಜ್ಯ ಸೃಷ್ಟಿಸಿದ ಆರೋಪ ಮೇಲೆ ಹಿಂದಿನ ಶಿರಸ್ತೇದಾರ್ ಪ್ರಕಾಶ್  ಅಮಾನತು. ಕಲಬುರಗಿ ಪ್ರಾದೇಶಿಕ ಆಯುಕ್ತಾಲಯದ ತನಿಖೆಯ ನಂತರ, 123 ಪ್ರಕರಣದ ದಾಖಲೆ ತಿದ್ದುಪಡಿ  97 ಕಡತ ಮಾಯ ಆಗಿರುವುದು ಬಯಲಾಗಿದೆ.

ಅವನಿಗಾಗಿ ಮಗಳನ್ನು ಕಳೆದುಕೊಂಡ್ಳು, ಮಗನ ಮೇಲೆ ತಂದೆಯಿಂದ ಗುಂಡು: ಕರುಳು ಹಿಂಡುವ 2 ಕಥೆಗಳು
21:59
Now Playing
ಅವನಿಗಾಗಿ ಮಗಳನ್ನು ಕಳೆದುಕೊಂಡ್ಳು, ಮಗನ ಮೇಲೆ ತಂದೆಯಿಂದ ಗುಂಡು: ಕರುಳು ಹಿಂಡುವ 2 ಕಥೆಗಳು

ಇನ್ಸ್ಟಾಗ್ರಾಂನಲ್ಲಿ ಪರಿಚಯವಾದವನಿಗಾಗಿ ಗಂಡನನ್ನು ಬಿಟ್ಟು ಬಂದ ಮಹಿಳೆಗೆ ತನ್ನ ಮಗಳನ್ನು ಕಳೆದುಕೊಳ್ಳುವ ದುರಂತ ಎದುರಾಗುತ್ತದೆ. ಮತ್ತೊಂದು ಘಟನೆಯಲ್ಲಿ, ಸೌಂಡ್ ಸ್ಪೀಕರ್ ವಿಚಾರಕ್ಕೆ ಶುರುವಾದ ಜಗಳದಲ್ಲಿ ತಂದೆಯೇ ತನ್ನ ಮಗನಿಗೆ ಗುಂಡು ಹಾರಿಸುತ್ತಾನೆ. ಈ ಎರಡೂ ಕರುಳು ಹಿಂಡುವ ಕಥೆಗಳ ವರದಿ ಇಲ್ಲಿದೆ.

Top Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved