MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Crime

ಅಪರಾಧ ವಾರ್ತೆಗಳು

ಫೀಚರ್ಡ್‌Crime NewsPoliticsKarnataka NewsIndia News
World
ತಮ್ಮ ಮನೆ ಹುಡುಗಿಯನ್ನ ಪ್ರೀತಿಸಿದ್ದಕ್ಕೆ ಯುವಕನಿಗೆ ಚಾಕು ಇರಿದ ಹುಡುಗಿಯ ಚಿಕ್ಕಪ್ಪ!
ತಮ್ಮ ಮನೆ ಹುಡುಗಿಯನ್ನ ಪ್ರೀತಿಸಿದ್ದಕ್ಕೆ ಯುವಕನಿಗೆ ಚಾಕು ಇರಿದ ಹುಡುಗಿಯ ಚಿಕ್ಕಪ್ಪ!
ಬೆಂಗಳೂರಲ್ಲಿ ಖಾಸಗಿ ಕಂಪನಿಯ ಸರ್ವರ್ ಹ್ಯಾಕ್ ಮಾಡಿ ₹378 ಕೋಟಿ  ಕದ್ದ ಖದೀಮರು! ಕರ್ನಾಟಕ ಇತಿಹಾಸದಲ್ಲೇ ಅತಿದೊಡ್ಡ ಸೈಬರ್ ವಂಚನೆ!
ಬೆಂಗಳೂರಲ್ಲಿ ಖಾಸಗಿ ಕಂಪನಿಯ ಸರ್ವರ್ ಹ್ಯಾಕ್ ಮಾಡಿ ₹378 ಕೋಟಿ ಕದ್ದ ಖದೀಮರು! ಕರ್ನಾಟಕ ಇತಿಹಾಸದಲ್ಲೇ ಅತಿದೊಡ್ಡ ಸೈಬರ್ ವಂಚನೆ!
ಪತ್ನಿಯ ಮಂಚದಾಟ ನೋಡಿ ಪತಿ ಶಾಕ್, ಸಿಕ್ಕಿಬಿದ್ದಿದ್ದು ತಿಳಿಬಾರ್ದುದೆಂದು ಪ್ರಿಯಕರನಿಂದ ಮಾರಣಾಂತಿಕ ಹಲ್ಲೆ
ಪತ್ನಿಯ ಮಂಚದಾಟ ನೋಡಿ ಪತಿ ಶಾಕ್, ಸಿಕ್ಕಿಬಿದ್ದಿದ್ದು ತಿಳಿಬಾರ್ದುದೆಂದು ಪ್ರಿಯಕರನಿಂದ ಮಾರಣಾಂತಿಕ ಹಲ್ಲೆ
ಧರ್ಮಸ್ಥಳ ಶವಗಳ  ಹೂತಿಟ್ಟ ಪ್ರಕರಣದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಯ ಕೈವಾಡ?
ಧರ್ಮಸ್ಥಳ ಶವಗಳ ಹೂತಿಟ್ಟ ಪ್ರಕರಣದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಯ ಕೈವಾಡ?
ಧರ್ಮಸ್ಥಳ ಪ್ರಕರಣ: ನೇತ್ರಾವತಿ ತಟದಲ್ಲಿ ಸಮಾಧಿ ಶೋಧ ಮುಂದುವರಿಕೆ
Now Playing
ಧರ್ಮಸ್ಥಳ ಪ್ರಕರಣ: ನೇತ್ರಾವತಿ ತಟದಲ್ಲಿ ಸಮಾಧಿ ಶೋಧ ಮುಂದುವರಿಕೆ
Stray dogs attack: ವಾಕಿಂಗ್ ತೆರಳಿದ್ದ ವೃದ್ಧನ ಮೇಲೆ ದಾಳಿ; ಕೈಕಾಲಿನ ಮಾಂಸಖಂಡ ಎಳೆದು ತಿಂದ ಬೀದಿನಾಯಿಗಳು!
Stray dogs attack: ವಾಕಿಂಗ್ ತೆರಳಿದ್ದ ವೃದ್ಧನ ಮೇಲೆ ದಾಳಿ; ಕೈಕಾಲಿನ ಮಾಂಸಖಂಡ ಎಳೆದು ತಿಂದ ಬೀದಿನಾಯಿಗಳು!
ಪ್ರಿಯಕರನ ಮೋಜುಮಸ್ತಿಗೆ ಚಿಕ್ಕಪ್ಪನ ಮನೆಯಲ್ಲಿ ಲಕ್ಷಾಂತರ ರೂ. ಬೆಲೆಯ ಚಿನ್ನಾಭರಣ ಕದ್ದ ವಿದ್ಯಾರ್ಥಿನಿ!ನಕಲಿ ಜಿಎಸ್‌ಟಿ ಬಿಲ್‌, ರೆಡಿಮೇಡ್ ಬಟ್ಟೆ ಮಾರಾಟ ನೆಪದಲ್ಲಿ ಗಾಂಜಾ ದಂಧೆ, ಪೊಲೀಸರು ಬೇಧಿಸಿದ್ದು ಹೇಗೆ ಗೊತ್ತಾ?₹200 ಕೋಟಿ ವಂಚನೆ ಪ್ರಕರಣ: ವಂಚಕ ರೋಶನ್ ಸಲ್ಮಾನ್‌ಗೆ ಹೈಕೋರ್ಟ್ ರಿಲೀಫ್ಕಲಬುರಗಿ ESI ಆಸ್ಪತ್ರೆಯಲ್ಲಿ ಬೆಚ್ಚಿಬೀಳಿಸುವ ಘಟನೆ; ತಂದೆಯ ಆರೈಕೆಗೆ ಬಂದಿದ್ದ ಅಪ್ರಾಪ್ತ ಮಗಳ ಮೇಲೆ ಸ್ವಚ್ಛತಾ ಸಿಬ್ಬಂದಿಯಿಂದ ಬಲತ್ಕಾರ!

ಇನ್ನಷ್ಟು ಸುದ್ದಿ

ಮೈಸೂರು ಡ್ರಗ್ಸ್‌ ಫ್ಯಾಕ್ಟರಿ ಪತ್ತೆ ಮಾಡದ್ದು ನಮ್ಮ ಲೋಪ : ಡಾ. ಜಿ.ಪರಮೇಶ್ವರ್
ಮೈಸೂರು ಡ್ರಗ್ಸ್‌ ಫ್ಯಾಕ್ಟರಿ ಪತ್ತೆ ಮಾಡದ್ದು ನಮ್ಮ ಲೋಪ : ಡಾ. ಜಿ.ಪರಮೇಶ್ವರ್

ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್‌ ತಯಾರಿಕಾ ಘಟಕ ಪತ್ತೆ ಪ್ರಕರಣ ಸಂಬಂಧ ಸ್ಥಳೀಯ ಪೊಲೀಸರ ಕಾರ್ಯವೈಖರಿ ಕುರಿತು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರು ಫ್ಯಾಕ್ಟರಿ ಕೇಸಲ್ಲಿ ₹390 ಕೋಟಿಯ ಡ್ರಗ್ಸ್ ವಶ
ಮೈಸೂರು ಫ್ಯಾಕ್ಟರಿ ಕೇಸಲ್ಲಿ ₹390 ಕೋಟಿಯ ಡ್ರಗ್ಸ್ ವಶ

ಮೈಸೂರಿನ ಹೊರವಲಯದಲ್ಲಿ ಭಾರಿ ಪ್ರಮಾಣದ ಡ್ರಗ್ಸ್‌ ವಶ ಪ್ರಕರಣದ ಸಂಪೂರ್ಣ ಚಿತ್ರಣವನ್ನು ದಾಳಿ ನಡೆಸಿದ್ದ ಮುಂಬೈ ಪೊಲೀಸರು ಸೋಮವಾರ ನೀಡಿದ್ದು ‘ಒಟ್ಟು 390 ಕೋಟಿ ರು. ಮೌಲ್ಯದ 192 ಕೆ.ಜೆ. ಮೆಫೆಡ್ರೋನ್‌ ಡ್ರಗ್ಸ್‌ ವಶಪಡಿಸಿಕೊಳ್ಳಲಾಗಿದೆ

ಭ್ರಷ್ಟಾಚಾರ ಆರೋಪ ಹೊತ್ತಿದ್ದ ಶನಿ ಶಿಂಗ್ನಾಪುರ ದೇಗುಲದ ಮಾಜಿ ಟ್ರಸ್ಟಿ ಆತ್ಮಹ*
ಭ್ರಷ್ಟಾಚಾರ ಆರೋಪ ಹೊತ್ತಿದ್ದ ಶನಿ ಶಿಂಗ್ನಾಪುರ ದೇಗುಲದ ಮಾಜಿ ಟ್ರಸ್ಟಿ ಆತ್ಮಹ*

ಮಹಾರಾಷ್ಟ್ರದ ಪ್ರಸಿದ್ಧ ದೇಗುಲ ಶನಿ ಶಿಂಗ್ನಾಪುರದ ಮಾಜಿ ಟ್ರಸ್ಟಿ, ಉಪ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಅವರ ನಿವಾಸದಲ್ಲಿ ಪತ್ತೆಯಾಗಿದೆ. ದೇಗುಲದಲ್ಲಿ ಇತ್ತೀಚೆಗೆ ಭ್ರಷ್ಟಾಚಾರದ ಆರೋಪ ಕೇಳಿ ಬಂದ ಬೆನ್ನಲ್ಲೇ ಘಟನೆ ನಡೆದಿದೆ.

ಧರ್ಮಸ್ಥಳದಲ್ಲಿ ನೂರಾರು ಶವ ಹೂತಿದ್ದ ಅನಾಮಿಕ, ಒಂದೇ ದಿನ 13 ಸ್ಥಳ ಗುರುತು ಮಾಡಿದ!
ಧರ್ಮಸ್ಥಳದಲ್ಲಿ ನೂರಾರು ಶವ ಹೂತಿದ್ದ ಅನಾಮಿಕ, ಒಂದೇ ದಿನ 13 ಸ್ಥಳ ಗುರುತು ಮಾಡಿದ!

ಧರ್ಮಸ್ಥಳದಲ್ಲಿ ನೂರಾರು ಮಹಿಳೆಯರು ಮತ್ತು ಬಾಲಕಿಯರ ಶವ ಹೂತಿರುವ ಬಗ್ಗೆ ಆರೋಪ ಮಾಡಿರುವ ಅನಾಮಿಕ ವ್ಯಕ್ತಿ ಎಸ್ಐಟಿ ತಂಡಕ್ಕೆ 13 ಶವಗಳ ಸ್ಥಳಗಳನ್ನು ತೋರಿಸಿದ್ದಾರೆ. ಈ ಸ್ಥಳಗಳನ್ನು ಗುರುತಿಸಿ ಮಹಜರು ನಡೆಸಲಾಗಿದ್ದು, ಮುಂದಿನ ದಿನಗಳಲ್ಲಿ ಉತ್ಖನನ ಕಾರ್ಯ ನಡೆಯಲಿದೆ.

ಧರ್ಮಸ್ಥಳದಲ್ಲಿ ಶವ ಹೂಳಿರುವ ಜಾಗ ತೋರಿಸಿದ ಅನಾಮಿಕ; ನೇತ್ರಾವತಿ ನದಿ ಸ್ನಾನಘಟ್ಟ ಕಾಡಿನ ಬಳಿ ಶೋಧ!
ಧರ್ಮಸ್ಥಳದಲ್ಲಿ ಶವ ಹೂಳಿರುವ ಜಾಗ ತೋರಿಸಿದ ಅನಾಮಿಕ; ನೇತ್ರಾವತಿ ನದಿ ಸ್ನಾನಘಟ್ಟ ಕಾಡಿನ ಬಳಿ ಶೋಧ!
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪದ ತನಿಖೆಯಲ್ಲಿ ಹೊಸ ತಿರುವು. ಅನಾಮಿಕ ವ್ಯಕ್ತಿಯೊಬ್ಬರು ಶವಗಳನ್ನು ಹೂತಿರುವ ಸ್ಥಳವನ್ನು ಗುರುತಿಸಿದ್ದಾರೆ. ಎಸ್‌ಐಟಿ ತಂಡ ಸ್ಥಳ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದೆ.
ಬೆಂಗಳೂರು ಡೇಟಿಂಗ್ ಆ್ಯಪ್‌ನಲ್ಲಿ ಹನಿಟ್ರ್ಯಾಪ್: ಟೆಕ್ಕಿಯಿಂದ 2 ಲಕ್ಷ ರೂ. ದರೋಡೆ ಮಾಡಿದ ಸಂಗೀತಾ ಗ್ಯಾಂಗ್!
ಬೆಂಗಳೂರು ಡೇಟಿಂಗ್ ಆ್ಯಪ್‌ನಲ್ಲಿ ಹನಿಟ್ರ್ಯಾಪ್: ಟೆಕ್ಕಿಯಿಂದ 2 ಲಕ್ಷ ರೂ. ದರೋಡೆ ಮಾಡಿದ ಸಂಗೀತಾ ಗ್ಯಾಂಗ್!

ಬೆಂಗಳೂರಿನಲ್ಲಿ ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾದ ಯುವತಿಯೊಬ್ಬಳು ಟೆಕ್ಕಿಯನ್ನು ಲೈಂಗಿಕ ಸಂಪರ್ಕದ ಆಮಿಷವೊಡ್ಡಿ ತನ್ನ ರೂಮಿಗೆ ಕರೆದೊಯ್ದು, ಸ್ನೇಹಿತರ ಜೊತೆ ಸೇರಿ 2 ಲಕ್ಷ ರೂ. ದರೋಡೆ ಮಾಡಿದ್ದಾರೆ. ಪೊಲೀಸರಿಂದ 6 ಮಂದಿ ಆರೋಪಿಗಳ ಬಂಧನ. ಬೇಕಿಂಗ್ ಸೋಡಾವನ್ನು ಡ್ರಗ್ಸ್ ಎಂದು ಬಿಂಬಿಸಿ ಹಣ ದೋಚಿದ್ದಾರೆ.

ಲಕ್ಷಾಂತರ ರೂ ವೆಚ್ಚ ಮಾಡಿ ಬಾಡಿಗೆ ತಾಯ್ತನದ ಮೂಲಕ ಮಗು ಪಡೆದ ದಂಪತಿಗೆ ಆಘಾತ: ಆಗಿದ್ದೇನು?
ಲಕ್ಷಾಂತರ ರೂ ವೆಚ್ಚ ಮಾಡಿ ಬಾಡಿಗೆ ತಾಯ್ತನದ ಮೂಲಕ ಮಗು ಪಡೆದ ದಂಪತಿಗೆ ಆಘಾತ: ಆಗಿದ್ದೇನು?

ಮಕ್ಕಳಿಲ್ಲದ ದಂಪತಿಗೆ ಬಾಡಿಗೆ ತಾಯ್ತನದ ಮೂಲಕ ಮಗು ನೀಡುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ವಂಚಿಸಿದ ಹೈದರಾಬಾದ್ ಆಸ್ಪತ್ರೆ. ಮಗುವಿನ ಡಿಎನ್ಎ ಪರೀಕ್ಷೆ ನಡೆಸಿದ ದಂಪತಿಗೆ ಆಘಾತ

ಕೌಟುಂಬಿಕ  ಜಗಳ ಬಿಡಿಸಲು ಹೋದ ಪೊಲೀಸ್‌ ಸಿಬ್ಬಂದಿಗೆ ಡ್ರ್ಯಾಗರ್‌ನಿಂದ ಹಲ್ಲೆ: ನಾಲ್ವರ ಸೆರೆ
ಕೌಟುಂಬಿಕ ಜಗಳ ಬಿಡಿಸಲು ಹೋದ ಪೊಲೀಸ್‌ ಸಿಬ್ಬಂದಿಗೆ ಡ್ರ್ಯಾಗರ್‌ನಿಂದ ಹಲ್ಲೆ: ನಾಲ್ವರ ಸೆರೆ

ಕೌಟುಂಬಿಕ ವಿಚಾರಕ್ಕೆ ಸಂಬಂಧಿಕರು ಗಲಾಟೆ ಮಾಡಿಕೊಳ್ಳುವಾಗ ಬಿಡಿಸಲು ಮುಂದಾದ ಗಸ್ತು ಪೊಲೀಸ್‌ ಸಿಬ್ಬಂದಿಗೆ ಡ್ರ್ಯಾಗರ್‌ನಿಂದ ಹಲ್ಲೆ ನಡೆಸಿದ ಘಟನೆ ನಡೆದಿದ್ದು ಈ ಸಂಬಂಧ ಅಪ್ರಾಪ್ತ ಸೇರಿ ನಾಲ್ವರು ಆರೋಪಿಗಳನ್ನು ಚಾಮರಾಜಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಭೀಮನ ಅಮಾವಾಸ್ಯೆಯಂದು ಗಂಡನ ಪೂಜೆ ಬಳಿಕ ಮಹಿಳೆ ಸಾವು ಪ್ರಕರಣಕ್ಕೆ ಹೊಸ ತಿರುವು
ಭೀಮನ ಅಮಾವಾಸ್ಯೆಯಂದು ಗಂಡನ ಪೂಜೆ ಬಳಿಕ ಮಹಿಳೆ ಸಾವು ಪ್ರಕರಣಕ್ಕೆ ಹೊಸ ತಿರುವು

ಭೀಮನ ಅಮಾವಾಸ್ಯೆಯಂದು ಗಂಡನ ಪೂಜೆ ಬಳಿಕ ಮಹಿಳೆಯ ಆತ್ಮಹ* ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಪತಿಗೆ ಅನೈತಿಕ ಸಂಬಂಧವಿದೆ ಎಂದು ಶಂಕಿಸಿ ಆ ಮಹಿಳೆ ನೇಣಿ* ಬಲಿಯಾಗಿರುವುದು ತನಿಖೆ ವೇಳೆ ಬಯಲಾಗಿದೆ.

ಮೈಸೂರಲ್ಲಿ ಡ್ರಗ್ಸ್‌ ಫ್ಯಾಕ್ಟರಿ ಪತ್ತೆ : ಆಘಾತಕಾರಿ ವಿಷಯ ಬೆಳಕಿಗೆ
ಮೈಸೂರಲ್ಲಿ ಡ್ರಗ್ಸ್‌ ಫ್ಯಾಕ್ಟರಿ ಪತ್ತೆ : ಆಘಾತಕಾರಿ ವಿಷಯ ಬೆಳಕಿಗೆ

ಬೆಂಗಳೂರು, ಮಂಗಳೂರು, ಬೆಳಗಾವಿ ಬಳಿಕ ಈಗ ಮೈಸೂರಲ್ಲೂ ಡ್ರಗ್ಸ್‌ ಜಾಲದ ನಂಟು ಬಯಲಾಗಿದ್ದು, ಮೈಸೂರಿನಲ್ಲೇ ಮಾದಕ ವಸ್ತು ತಯಾರಿಕಾ ಫ್ಯಾಕ್ಟರಿ ನಡೆಯುತ್ತಿದ್ದ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 2007
  • 2008
  • 2009
  • next >
Top Stories
Asianet
Follow us on
  • Facebook
  • Twitter
  • whatsapp
  • YT video
  • insta
  • Andriod_icon
  • IOS_icon
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved