MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Dakshina Kannada

ದಕ್ಷಿಣ ಕನ್ನಡ ಜಿಲ್ಲಾ ಸುದ್ದಿಗಳು

ಫೀಚರ್ಡ್‌BagalkotBallariBelagaviBengaluru Rural
Bengaluru UrbanBidarChamarajnagarChikkaballapurChikkamagaluruChitradurgaDakshina KannadaDavanagereDharwadGadagHassanHaveriKalaburagiKodaguKolarKoppalMandyaMysoreRaichurRamanagaraShivamoggaTumakuruUdupiUttara KannadaVijayanagaraVijayapuraYadgir
ಧರ್ಮಸ್ಥಳ ಪ್ರಕರಣ, ದೂರುದಾರ ಸೂಚಿಸಿದ 3ನೇ ಸ್ಥಳದಲ್ಲಿ ಅಸ್ಥಿಪಂಜರ ಇಲ್ಲ
ಧರ್ಮಸ್ಥಳ ಪ್ರಕರಣ, ದೂರುದಾರ ಸೂಚಿಸಿದ 3ನೇ ಸ್ಥಳದಲ್ಲಿ ಅಸ್ಥಿಪಂಜರ ಇಲ್ಲ
Breaking ಧರ್ಮಸ್ಥಳ ಕೇಸ್, ಅನಾಮಿಕ ಗುರುತಿಸಿದ 2ನೇ ಸ್ಥಳದಲ್ಲೂ ಕಳೇಬರ ಇಲ್ಲ
Breaking ಧರ್ಮಸ್ಥಳ ಕೇಸ್, ಅನಾಮಿಕ ಗುರುತಿಸಿದ 2ನೇ ಸ್ಥಳದಲ್ಲೂ ಕಳೇಬರ ಇಲ್ಲ
ಧರ್ಮಸ್ಥಳ ನೆಲದಲ್ಲಿ ಇಂದಾದರು ಪತ್ತೆಯಾಗಲಿದ್ಯಾ ಬುರುಡೆ ರಹಸ್ಯ?  ಅಗೆದರೂ, ಬಗೆದರೂ ಸಿಗದ ಕಳೇಬರ!
45:40
Now Playing
ಧರ್ಮಸ್ಥಳ ನೆಲದಲ್ಲಿ ಇಂದಾದರು ಪತ್ತೆಯಾಗಲಿದ್ಯಾ ಬುರುಡೆ ರಹಸ್ಯ? ಅಗೆದರೂ, ಬಗೆದರೂ ಸಿಗದ ಕಳೇಬರ!
ಧರ್ಮಸ್ಥಳ ಶವಗಳ  ಹೂತಿಟ್ಟ ಪ್ರಕರಣದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಯ ಕೈವಾಡ?
ಧರ್ಮಸ್ಥಳ ಶವಗಳ ಹೂತಿಟ್ಟ ಪ್ರಕರಣದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಯ ಕೈವಾಡ?
ಧರ್ಮಸ್ಥಳ ಶವ ಪ್ರಕರಣ:  8 ಅಡಿ ಆಳ ತೋಡಿದರೂ ಸಿಗದ ಕಳೇಬರ, ಇಂದೂ ಮುಂದುವರಿಯಲಿದೆ ಆಪರೇಷನ್‌!
ಧರ್ಮಸ್ಥಳ ಶವ ಪ್ರಕರಣ: 8 ಅಡಿ ಆಳ ತೋಡಿದರೂ ಸಿಗದ ಕಳೇಬರ, ಇಂದೂ ಮುಂದುವರಿಯಲಿದೆ ಆಪರೇಷನ್‌!
ಧರ್ಮಸ್ಥಳ ಕೇಸ್, ಮೊದಲ ಸಮಾಧಿ ಕಾರ್ಯಾಚರಣೆ ಅಂತ್ಯ, 8 ಅಡಿ ಅಗೆದರೂ ಕಳೇಬರ ಇಲ್ಲ
ಧರ್ಮಸ್ಥಳ ಕೇಸ್, ಮೊದಲ ಸಮಾಧಿ ಕಾರ್ಯಾಚರಣೆ ಅಂತ್ಯ, 8 ಅಡಿ ಅಗೆದರೂ ಕಳೇಬರ ಇಲ್ಲ
ಬೆಳ್ತಂಗಡಿ: ಅನುಮತಿ ಇಲ್ಲದೆ ಟ್ರಕ್ಕಿಂಗ್ ಮಾಡುತ್ತಿದ್ದ 103 ಮಂದಿ ಟೆಕ್ಕಿಗಳು ಬಸ್‌ ಸಹಿತ ಅರೆಸ್ಟ್ಧರ್ಮಸ್ಥಳದ ಮೊದಲ ಸಮಾಧಿ 4 ಅಡಿ ಅಗೆದರೂ ಕಳೇಬರ ಸುಳಿವಿಲ್ಲ, ಮತ್ತಷ್ಟು ಅಗೆತಕ್ಕೆ ನಿರ್ಧಾರಧರ್ಮಸ್ಥಳ ಸ್ನಾನಘಟ್ಟ ಬಳಿ ಶವ ಹೊರತೆಗೆಯಲು ಉತ್ಖನನ ಆರಂಭ, ಮೊದಲ ಸಮಾಧಿ ಅಗೆತ7 ದಿನ 170 ಗಂಟೆ ನಿರಂತರ ಭರತನಾಟ್ಯ : ವಿಶ್ವದಾಖಲೆ ಬರೆದ ಮಂಗಳೂರಿನ ರೆಮೋನಾ ಪೆರೇರಾ

ಇನ್ನಷ್ಟು ಸುದ್ದಿ

ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳು ಇಂದು ಹೊರಕ್ಕೆ, ದೂರುದಾರನ ಜೊತೆ 2ನೇ ದಿನ ಮಹಜರು
ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳು ಇಂದು ಹೊರಕ್ಕೆ, ದೂರುದಾರನ ಜೊತೆ 2ನೇ ದಿನ ಮಹಜರು

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣದ ಮಹಜರು 2ನೇ ದಿನ ಮುಂದುವರಿದಿದೆ. ನೇತ್ರಾವತಿ ಸ್ನಾನಘಟ್ಟದ ಬಳಿಕ ಮಹಜರು ಪ್ರಕ್ರಿಯ ಮುಂದುವರಿದಿದೆ. ಇತ್ತ ಗುರುತಿಸಿದ ಜಾಗದಿಂದ ಶವಗಳನ್ನು ಇಂದೇ ಹೊರತೆಗಯಲು ಎಸ್ಐಟಿ ಎಲ್ಲಾ ಸಿದ್ಧತೆ ನಡೆಸಿದೆ.

₹200 ಕೋಟಿ ವಂಚನೆ ಪ್ರಕರಣ: ವಂಚಕ ರೋಶನ್ ಸಲ್ಮಾನ್‌ಗೆ ಹೈಕೋರ್ಟ್ ರಿಲೀಫ್
₹200 ಕೋಟಿ ವಂಚನೆ ಪ್ರಕರಣ: ವಂಚಕ ರೋಶನ್ ಸಲ್ಮಾನ್‌ಗೆ ಹೈಕೋರ್ಟ್ ರಿಲೀಫ್
ಬಹುಕೋಟಿ ವಂಚಕ ರೋಶನ್ ಸಲ್ದಾನ ಪ್ರಕರಣದಲ್ಲಿ ಹೈಕೋರ್ಟ್ ಆರೋಪಿಗೆ ರಿಲೀಫ್ ನೀಡಿದೆ. ಬಿಹಾರದ ಉದ್ಯಮಿಗೆ ಹತ್ತು ಕೋಟಿ ಹಾಗೂ ಮಂಗಳೂರಿನ ವ್ಯಕ್ತಿಗೆ ಒಂದೂವರೆ ಕೋಟಿ ವಂಚನೆ ಪ್ರಕರಣದಲ್ಲಿ ತನಿಖೆಗೆ ತಡೆ.
ಧರ್ಮಸ್ಥಳದಲ್ಲಿ ನೂರಾರು ಶವ ಹೂತಿದ್ದ ಅನಾಮಿಕ, ಒಂದೇ ದಿನ 13 ಸ್ಥಳ ಗುರುತು ಮಾಡಿದ!
ಧರ್ಮಸ್ಥಳದಲ್ಲಿ ನೂರಾರು ಶವ ಹೂತಿದ್ದ ಅನಾಮಿಕ, ಒಂದೇ ದಿನ 13 ಸ್ಥಳ ಗುರುತು ಮಾಡಿದ!

ಧರ್ಮಸ್ಥಳದಲ್ಲಿ ನೂರಾರು ಮಹಿಳೆಯರು ಮತ್ತು ಬಾಲಕಿಯರ ಶವ ಹೂತಿರುವ ಬಗ್ಗೆ ಆರೋಪ ಮಾಡಿರುವ ಅನಾಮಿಕ ವ್ಯಕ್ತಿ ಎಸ್ಐಟಿ ತಂಡಕ್ಕೆ 13 ಶವಗಳ ಸ್ಥಳಗಳನ್ನು ತೋರಿಸಿದ್ದಾರೆ. ಈ ಸ್ಥಳಗಳನ್ನು ಗುರುತಿಸಿ ಮಹಜರು ನಡೆಸಲಾಗಿದ್ದು, ಮುಂದಿನ ದಿನಗಳಲ್ಲಿ ಉತ್ಖನನ ಕಾರ್ಯ ನಡೆಯಲಿದೆ.

ರಾಜಕೀಯ ದುರುದ್ದೇಶಕ್ಕೆ ದೇವಾಲಯಗಳ ಬಳಕೆ ಸಲ್ಲದು: ಸಚಿವ ದಿನೇಶ್‌ ಗುಂಡೂರಾವ್‌
ರಾಜಕೀಯ ದುರುದ್ದೇಶಕ್ಕೆ ದೇವಾಲಯಗಳ ಬಳಕೆ ಸಲ್ಲದು: ಸಚಿವ ದಿನೇಶ್‌ ಗುಂಡೂರಾವ್‌

ದೇವಾಲಯಗಳಲ್ಲಿ ರಾಜಕೀಯ ದುರುದ್ದೇಶ ಈಡೇರಿಸಲು ಧಾರ್ಮಿಕತೆ ಬಳಕೆ ಮಾಡುವ ಕೆಲಸ ಆಗಬಾರದು ಎಂದು ಆರೋಗ್ಯ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಸಲಹೆ ನೀಡಿದ್ದಾರೆ.

ಪ್ಲಾಸ್ಟಿಕ್ ರಸ್ತೆ, ಬಯೋ ಗ್ಯಾಸ್ ಯೋಜನೆ: ಮಂಗಳೂರಿನ ತ್ಯಾಜ್ಯ ನಿರ್ವಹಣೆಗೆ ಪ್ರಧಾನಿ ಮೋದಿ ಭೇಷ್‌
ಪ್ಲಾಸ್ಟಿಕ್ ರಸ್ತೆ, ಬಯೋ ಗ್ಯಾಸ್ ಯೋಜನೆ: ಮಂಗಳೂರಿನ ತ್ಯಾಜ್ಯ ನಿರ್ವಹಣೆಗೆ ಪ್ರಧಾನಿ ಮೋದಿ ಭೇಷ್‌

ಪ್ರಧಾನಿ ಮೋದಿ ಭಾನುವಾರ ತಮ್ಮ ‘ಮನ್‌ಕೀ ಬಾತ್‌’ ಭಾಷಣದಲ್ಲಿ ಮಂಗಳೂರಿನಲ್ಲಿ ನಡೆಯುತ್ತಿರುವ ಅತ್ಯಾಧುನಿಕ ತ್ಯಾಜ್ಯ ನಿರ್ವಹಣೆ ಬಗ್ಗೆ ಪ್ರಸ್ತಾಪಿಸಿ ಶ್ಲಾಘನೆ ವ್ಯಕ್ತಪಡಿಸಿದ್ದು, ಇದೊಂದು ಮಾದರಿ ಎಂಬರ್ಥದಲ್ಲಿ ಮಾತನಾಡಿದ್ದಾರೆ.

ಧರ್ಮಸ್ಥಳ ಶವ ಹೂತ ಪ್ರಕರಣ: ಅನಾಮಿಕ ದೂರುದಾರನ ವೈಯಕ್ತಿಕ ಮಾಹಿತಿ ಕೆದಕಿದ ಎಸ್ಐಟಿ!
ಧರ್ಮಸ್ಥಳ ಶವ ಹೂತ ಪ್ರಕರಣ: ಅನಾಮಿಕ ದೂರುದಾರನ ವೈಯಕ್ತಿಕ ಮಾಹಿತಿ ಕೆದಕಿದ ಎಸ್ಐಟಿ!

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ನೂರಾರು ಮಹಿಳೆಯರ ಶವಗಳನ್ನು ಹೂತ ಪ್ರಕರಣದಲ್ಲಿ ಅನಾಮಿಕ ದೂರುದಾರನ ಹಿನ್ನೆಲೆ ಮತ್ತು ವೈಯಕ್ತಿಕ ಮಾಹಿತಿಯನ್ನು ಎಸ್‌ಐಟಿ ತೀವ್ರವಾಗಿ ಪರಿಶೀಲಿಸುತ್ತಿದೆ. ಲೈಂಗಿಕ ಕಿರುಕುಳದ ಆರೋಪ ಮತ್ತು ಕುಟುಂಬದೊಂದಿಗೆ ಧರ್ಮಸ್ಥಳದಿಂದ ಪಲಾಯನದ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ.

ಧರ್ಮಸ್ಥಳ ಕೇಸ್ SIT ತನಿಖೆ, 8 ಗಂಟೆ ವಿಚಾರಣೆ ಬಳಿಕ  ಅಜ್ಞಾತ ಸ್ಥಳಕ್ಕೆ ಮುಸುಕುಧಾರಿ
ಧರ್ಮಸ್ಥಳ ಕೇಸ್ SIT ತನಿಖೆ, 8 ಗಂಟೆ ವಿಚಾರಣೆ ಬಳಿಕ ಅಜ್ಞಾತ ಸ್ಥಳಕ್ಕೆ ಮುಸುಕುಧಾರಿ

ಧರ್ಮಸ್ಥಳ ತೆಲೆಬುರುಡೆ ಪ್ರಕರಣದ ವಿಚಾರಣೆ ತೀವ್ರಗೊಂಡಿದೆ. ಎಸ್ಐಟಿ ಅಧಿಕಾರಿಗಳು ದೂರು ನೀಡಿದ್ದ ಮುಸುಕುಧಾರಿ ವ್ಯಕ್ತಿಯನ್ನು ಸತತ 8 ಗಂಟೆಗಳ ಕಾಲ ವಿಚಾರಣೆ ಮಾಡಿದ್ದಾರೆ.ಇಂದಿನ ವಿಚಾರಣೆ ಅಂತ್ಯಗೊಂಡ ಬೆನ್ನಲ್ಲೇ ಮುಸುಕುಧಾರಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ.

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ, ಸತತ 5 ಗಂಟೆಯಿಂದ ಮುಸುಕುಧಾರಿಯ ವಿಚಾರಣೆ
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ, ಸತತ 5 ಗಂಟೆಯಿಂದ ಮುಸುಕುಧಾರಿಯ ವಿಚಾರಣೆ

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ದೂರು ನೀಡಿದ ಮುಸುಕುಧಾರಿ ವ್ಯಕ್ತಿಯನ್ನು ಕಳೆದ 5 ಗಂಟೆಗಳಿಂದ ಸತತ ವಿಚಾರಣೆ ನಡೆಸಲಾಗುತ್ತಿದೆ. ಎಸ್‌ಐಟಿ ತಂಡ ಮಂಗಳೂರಿಗೆ ಆಗಮಿಸಿದ ಬೆನ್ನಲ್ಲೇ ಇದೀಗ ತನಿಖೆ ತೀವ್ರಗೊಂಡಿದೆ.

ಧರ್ಮಸ್ಥಳ ಕೇಸ್‌: ಅನಾಮಿಕ ತಂದುಕೊಟ್ಟ ತಲೆಬುರುಡೆ ರಹಸ್ಯ ಹೊರತೆಗೆಯಲು ಮುಂದಾದ ಎಸ್‌ಐಟಿ
ಧರ್ಮಸ್ಥಳ ಕೇಸ್‌: ಅನಾಮಿಕ ತಂದುಕೊಟ್ಟ ತಲೆಬುರುಡೆ ರಹಸ್ಯ ಹೊರತೆಗೆಯಲು ಮುಂದಾದ ಎಸ್‌ಐಟಿ
ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣದ ತನಿಖೆ ಮಂಗಳೂರಿನಲ್ಲಿ ಮುಂದುವರೆದಿದ್ದು, ಮುಸುಕುಧಾರಿ ವ್ಯಕ್ತಿಯ ವಿಚಾರಣೆ ನಡೆಸಲಾಗಿದೆ. ಎಸ್ಐಟಿ ಅಧಿಕಾರಿಗಳು ಬುರುಡೆಯ ಸತ್ಯಾಸತ್ಯತೆ ತಿಳಿಯಲು ಪ್ರಯತ್ನಿಸುತ್ತಿದ್ದಾರೆ. ದೂರುದಾರನ ಹೇಳಿಕೆಗಳನ್ನು ಪರಿಶೀಲಿಸಿ, ಸ್ಥಳೀಯರನ್ನು ವಿಚಾರಿಸಲು ಯೋಜಿಸಲಾಗಿದೆ.
ಧರ್ಮಸ್ಥಳ ಕೇಸ್‌: ಅನಾಮಿಕ ವ್ಯಕ್ತಿಯ ಮುಸುಕು ತೆರವುಗೊಳಿಸಿ ಎಸ್‌ಐಟಿ ಡ್ರಿಲ್‌!
ಧರ್ಮಸ್ಥಳ ಕೇಸ್‌: ಅನಾಮಿಕ ವ್ಯಕ್ತಿಯ ಮುಸುಕು ತೆರವುಗೊಳಿಸಿ ಎಸ್‌ಐಟಿ ಡ್ರಿಲ್‌!
ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣದಲ್ಲಿ ಅನಾಮಿಕ ವ್ಯಕ್ತಿಯ ವಿಚಾರಣೆ ಇಂದು ಎಸ್‌ಐಟಿ ಅಧಿಕಾರಿಗಳಿಂದ ನಡೆಸಲಾಗಿದೆ. ಶವಗಳನ್ನು ಹೂತಿಟ್ಟ ಸ್ಥಳಗಳನ್ನು ಬಹಿರಂಗಪಡಿಸಲು ದೂರುದಾರ ಸಿದ್ಧ ಎಂದು ಹೇಳಿದ್ದಾರೆ. ಲೈಂಗಿಕ ದೌರ್ಜನ್ಯದ ಬಗ್ಗೆಯೂ ಎಸ್‌ಐಟಿ ಪ್ರಶ್ನೆ ಮಾಡಲಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 508
  • 509
  • 510
  • next >
Top Stories
Asianet
Follow us on
  • Facebook
  • Twitter
  • whatsapp
  • YT video
  • insta
  • Andriod_icon
  • IOS_icon
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved