MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Davanagere

ದಾವಣಗೆರೆ ಜಿಲ್ಲಾ ಸುದ್ದಿಗಳು

ಫೀಚರ್ಡ್‌BagalkotBallariBelagaviBengaluru Rural
Bengaluru UrbanBidarChamarajnagarChikkaballapurChikkamagaluruChitradurgaDakshina KannadaDavanagereDharwadGadagHassanHaveriKalaburagiKodaguKolarKoppalMandyaMysoreRaichurRamanagaraShivamoggaTumakuruUdupiUttara KannadaVijayanagaraVijayapuraYadgir
ಗಂಡನನ್ನೇ ಕೊಲೆ ಮಾಡಿದ ಮತ್ತೊಬ್ಬ ಹೆಂಡತಿ; ಚನ್ನಗಿರಿ ಅಡಿಕೆ ವ್ಯಾಪಾರಿ ಕೊಲೆ ರಹಸ್ಯ ರಿವೀಲ್!
ಗಂಡನನ್ನೇ ಕೊಲೆ ಮಾಡಿದ ಮತ್ತೊಬ್ಬ ಹೆಂಡತಿ; ಚನ್ನಗಿರಿ ಅಡಿಕೆ ವ್ಯಾಪಾರಿ ಕೊಲೆ ರಹಸ್ಯ ರಿವೀಲ್!
ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ನಟ ಪ್ರಥಮ್, ರಕ್ಷಕ್ ಬುಲೆಟ್!
ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ನಟ ಪ್ರಥಮ್, ರಕ್ಷಕ್ ಬುಲೆಟ್!
'ತೀರ್ಮಾನ ಹೈಕಮಾಂಡ್‌ನದ್ದು..' ಕರ್ನಾಟಕಕ್ಕೆ ದಲಿತ ಸಿಎಂ ಫಿಕ್ಸ್? ಕಾಂಗ್ರೆಸ್ ಶಾಸಕ ದೇವೇಂದ್ರಪ್ಪ ಹೇಳಿಕೆ ಸಂಚಲನ!
'ತೀರ್ಮಾನ ಹೈಕಮಾಂಡ್‌ನದ್ದು..' ಕರ್ನಾಟಕಕ್ಕೆ ದಲಿತ ಸಿಎಂ ಫಿಕ್ಸ್? ಕಾಂಗ್ರೆಸ್ ಶಾಸಕ ದೇವೇಂದ್ರಪ್ಪ ಹೇಳಿಕೆ ಸಂಚಲನ!
ಮೈಸೂರಿನಲ್ಲಿ ಡ್ರಗ್ಸ್ ತಯಾರಿಕ ಘಟಕ ಪತ್ತೆ ಪ್ರಕರಣ; 'ಕರ್ನಾಟಕದಲ್ಲೇ ನಡೆತಿರೋದು ಆತಂಕಕಾರಿ' : ಗೃಹ ಸಚಿವ
ಮೈಸೂರಿನಲ್ಲಿ ಡ್ರಗ್ಸ್ ತಯಾರಿಕ ಘಟಕ ಪತ್ತೆ ಪ್ರಕರಣ; 'ಕರ್ನಾಟಕದಲ್ಲೇ ನಡೆತಿರೋದು ಆತಂಕಕಾರಿ' : ಗೃಹ ಸಚಿವ
ವೈರಲ್ ವಿಡಿಯೋ: ಹಾವೇರಿಯಲ್ಲಿ ಮೈ ಜುಮ್ಮೆನಿಸುವ ವಿದ್ಯುತ್ ಆಘಾತ, ಒಬ್ಬ ಬಾಲಕ ಸಾವು!
ವೈರಲ್ ವಿಡಿಯೋ: ಹಾವೇರಿಯಲ್ಲಿ ಮೈ ಜುಮ್ಮೆನಿಸುವ ವಿದ್ಯುತ್ ಆಘಾತ, ಒಬ್ಬ ಬಾಲಕ ಸಾವು!
ದಾವಣಗೆರೆ ಸಿಇಎನ್ ಪೊಲೀಸರ ಭರ್ಜರಿ ಬೇಟೆ; ಹೈವೆ ಬಳಿ ನಿಂತು ಡ್ರಗ್ಸ್ ಮಾರುತ್ತಿದ್ದ ಐವರು ಪೆಡ್ಲರ್‌ಗಳ ಬಂಧನ
ದಾವಣಗೆರೆ ಸಿಇಎನ್ ಪೊಲೀಸರ ಭರ್ಜರಿ ಬೇಟೆ; ಹೈವೆ ಬಳಿ ನಿಂತು ಡ್ರಗ್ಸ್ ಮಾರುತ್ತಿದ್ದ ಐವರು ಪೆಡ್ಲರ್‌ಗಳ ಬಂಧನ
ಡಿಸೆಂಬರ್‌ನಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ: ಶಾಸಕ ಶಿವಗಂಗಾ ಪರೋಕ್ಷ ಹೇಳಿಕೆ!ದಾವಣಗೆರೆ ಶೃಂಗ ಸಮ್ಮೇಳನ: ವೀರಶೈವ ಪಂಚ ಪೀಠಾಧೀಶರಿಂದ 12 ನಿರ್ಣಯರೆಡ್ಡಿ, ರಾಮುಲು ಒಂದಾಗಬೇಕೆಂದು ಪೀಠಿಕೆ ಹಾಕಿದ್ದೇ ನಾನು: ಸೋಮಣ್ಣಜಾತಿ - ಜನಗಣತಿ ಮುನ್ನ ಗುರು, ವಿರಕ್ತರು ಒಂದಾಗಲಿ: ಕೇಂದ್ರ ಸಚಿವ ಸೋಮಣ್ಣ

ಇನ್ನಷ್ಟು ಸುದ್ದಿ

ಗುರು-ವಿರಕ್ತ-ಭಕ್ತ ಒಂದಾದರೆ ನಮ್ಮನ್ನು ತಡೆಯೋರಿಲ್ಲ: ಸಂಸದ ಬೊಮ್ಮಾಯಿ
ಗುರು-ವಿರಕ್ತ-ಭಕ್ತ ಒಂದಾದರೆ ನಮ್ಮನ್ನು ತಡೆಯೋರಿಲ್ಲ: ಸಂಸದ ಬೊಮ್ಮಾಯಿ

ವೀರಶೈವ ಲಿಂಗಾಯತರಿಗೆ ದಾವಣಗೆರೆಯಿಂದ ಹೊಸ ದಿಕ್ಸೂಚಿ ಸಿಕ್ಕಿದ್ದು, ನಾವೆಲ್ಲಾ ಸಮಾಜ ಬಾಂಧವರು, ಗುರು-ವಿರಕ್ತರು-ಭಕ್ತರು ಒಂದಾದರೆ ನಮ್ಮನ್ನು ತಡೆಯುವವರು ಯಾರೂ ಇಲ್ಲ ಎಂದು ಹಾವೇರಿ ಸಂಸದ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ದಾವಣಗೆರೆ: ವೀರಶೈವ ಲಿಂಗಾಯತ ಶೃಂಗ ಸಮ್ಮೇಳನದಲ್ಲಿ ರಂಭಾಪುರಿ ಶ್ರೀಗಳಿಂದ  12 ಮಹತ್ವದ ನಿರ್ಣಯ ಘೋಷಣೆ, ಸಂಪೂರ್ಣ ವಿವರ ಇಲ್ಲಿದೆ
ದಾವಣಗೆರೆ: ವೀರಶೈವ ಲಿಂಗಾಯತ ಶೃಂಗ ಸಮ್ಮೇಳನದಲ್ಲಿ ರಂಭಾಪುರಿ ಶ್ರೀಗಳಿಂದ 12 ಮಹತ್ವದ ನಿರ್ಣಯ ಘೋಷಣೆ, ಸಂಪೂರ್ಣ ವಿವರ ಇಲ್ಲಿದೆ

ದಾವಣಗೆರೆಯಲ್ಲಿ ನಡೆದ ವೀರಶೈವ ಪೀಠಾಚಾರ್ಯರ ಶೃಂಗ ಸಮ್ಮೇಳನದಲ್ಲಿ ಲಿಂಗಾಯತ ಸಮುದಾಯದ ಏಕತೆ ಮತ್ತು ಹಕ್ಕುಗಳಿಗಾಗಿ 12 ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಜನಗಣತಿಯಲ್ಲಿ 'ವೀರಶೈವ ಲಿಂಗಾಯತ' ಎಂದು ನೋಂದಾಯಿಸಿಕೊಳ್ಳುವಂತೆ ಸೂಚಿಸಿಲಾಗಿದೆ.

ದಾವಣಗೆರೆಯಲ್ಲಿ ವೀರಶೈವ ಪಂಚಪೀಠಗಳ ಸಮಾಗಮ
ದಾವಣಗೆರೆಯಲ್ಲಿ ವೀರಶೈವ ಪಂಚಪೀಠಗಳ ಸಮಾಗಮ

ರಂಭಾಪುರಿ, ಉಜ್ಜಯಿನಿ, ಶ್ರೀಶೈಲ, ಕೇದಾರ ಹಾಗೂ ಕಾಶಿ ಪೀಠದ ಜಗದ್ಗುರುಗಳು ಒಂದೂವರೆ ದಶಕದ ನಂತರ ಒಂದೇ ವೇದಿಕೆಯಲ್ಲಿ ದರ್ಶನ - ಅಮೃತ ಕ್ಷಣಗಳಿಗೆ ರೇಣುಕಾ ಮಂದಿರ, ದಾವಣಗೆರೆ ಮಹಾನಗರ ಸಾಕ್ಷಿ

'ಈ ಲೋಫರ್‌ಗಳು...' ಕೂಡಲಶ್ರೀಗಳಿಗೆ ವಿಷಪ್ರಾಷನ ಶಂಕೆ ಆರೋಪಕ್ಕೆ ಯತ್ನಾಳ್,ಬೆಲ್ಲದ್, ಪಾಟೀಲ್ ವಿರುದ್ಧ ಕಾಶೆಪ್ಪನವರ್ ಏಕವಚನದಲ್ಲಿ ವಾಗ್ದಾಳಿ!
'ಈ ಲೋಫರ್‌ಗಳು...' ಕೂಡಲಶ್ರೀಗಳಿಗೆ ವಿಷಪ್ರಾಷನ ಶಂಕೆ ಆರೋಪಕ್ಕೆ ಯತ್ನಾಳ್,ಬೆಲ್ಲದ್, ಪಾಟೀಲ್ ವಿರುದ್ಧ ಕಾಶೆಪ್ಪನವರ್ ಏಕವಚನದಲ್ಲಿ ವಾಗ್ದಾಳಿ!
ಕೂಡಲಸಂಗಮ ಸ್ವಾಮೀಜಿಗೆ ವಿಷಪ್ರಾಷಣದ ಶಂಕೆ ವ್ಯಕ್ತಪಡಿಸಿದ್ದ ಅರವಿಂದ್ ಬೆಲ್ಲದ್ ವಿರುದ್ಧ ವಿಜಯಾನಂದ ಕಾಶಪ್ಪನವರು ವಾಗ್ದಾಳಿ ನಡೆಸಿದ್ದಾರೆ. ಬೆಲ್ಲದ್ ಡಿಎನ್‌ಎ ಪರೀಕ್ಷೆ ಮಾಡಿಸಲಿ ಎಂದು ಸವಾಲು ಹಾಕಿದ್ದಾರೆ. ಇದೊಂದು ರಾಜಕೀಯ ಒತ್ತಡದ ವಿವಾದ ಎಂದು ಕಾಶಪ್ಪನವರು ಆರೋಪಿಸಿದ್ದಾರೆ.
ದಾವಣಗೆರೆ: ಶಾಲಾ ಆವರಣದಲ್ಲೇ ಕುಸಿದುಬಿದ್ದ ದೈಹಿಕ ಶಿಕ್ಷಕ ಹೃದಯಾಘಾತದಿಂದ ಸಾವು!
ದಾವಣಗೆರೆ: ಶಾಲಾ ಆವರಣದಲ್ಲೇ ಕುಸಿದುಬಿದ್ದ ದೈಹಿಕ ಶಿಕ್ಷಕ ಹೃದಯಾಘಾತದಿಂದ ಸಾವು!
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ ಖಾಸಗಿ ಶಾಲಾ ಶಿಕ್ಷಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿಯಾಗಿದೆ. ಈ ಘಟನೆ ಆರೋಗ್ಯ ತಜ್ಞರಲ್ಲಿ ಚಿಂತೆ ಮೂಡಿಸಿದೆ.
ಧರ್ಮಸ್ಥಳ ಸಂಘದ ಸಾಲ ಕಟ್ಟದ ಹೆಂಡತಿ ಮೂಗು ಕಚ್ಚಿ ತುಂಡರಿಸಿದ ಗಂಡ!
ಧರ್ಮಸ್ಥಳ ಸಂಘದ ಸಾಲ ಕಟ್ಟದ ಹೆಂಡತಿ ಮೂಗು ಕಚ್ಚಿ ತುಂಡರಿಸಿದ ಗಂಡ!
ದಾವಣಗೆರೆಯ ಚನ್ನಗಿರಿ ತಾಲೂಕಿನಲ್ಲಿ ಧರ್ಮಸ್ಥಳ ಸ್ವಸಹಾಯ ಸಂಘದ ಸಾಲದ ಕಂತು ತಡವಾಗಿ ಪಾವತಿಸಿದ್ದಕ್ಕೆ ಪತಿ ತನ್ನ ಪತ್ನಿಯ ಮೇಲೆ ಹಲ್ಲೆ ನಡೆಸಿ ಮೂಗು ಕಚ್ಚಿ ಕತ್ತರಿಸಿದ್ದಾನೆ. ಈ ಘಟನೆ ಜುಲೈ 8 ರಂದು ನಡೆದಿದ್ದು, ಪೊಲೀಸರು ಆರೋಪಿ ಪತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Praba Mallikarjun vs Pratap Simha: 'ಡೈವರ್ಟ್ ಪಾಲಿಟಿಕ್ಸ್ ಬೇಡ..' ಪ್ರತಾಪ್ ಸಿಂಹಗೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ತಿರುಗೇಟು
Praba Mallikarjun vs Pratap Simha: 'ಡೈವರ್ಟ್ ಪಾಲಿಟಿಕ್ಸ್ ಬೇಡ..' ಪ್ರತಾಪ್ ಸಿಂಹಗೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ತಿರುಗೇಟು
ಮೈಸೂರು ಮಾಜಿ ಸಂಸದ ಪ್ರತಾಪ್ ಸಿಂಹಗೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ತಿರುಗೇಟು ನೀಡಿದ್ದು, ಡೈವರ್ಟ್ ಪಾಲಿಟಿಕ್ಸ್ ಬೇಡ, ಗ್ರೌಂಡ್ ಲೇವಲ್‌ನಲ್ಲೇ ಕೆಲಸ ಮಾಡೋಣ ಎಂದಿದ್ದಾರೆ. ಸಂಸತ್‌ನಲ್ಲಿ ಕರ್ನಾಟಕಕ್ಕೆ ಬಜೆಟ್‌ನಲ್ಲಿ ಆಗಿರುವ ಮಲತಾಯಿ ಧೋರಣೆಯ ಬಗ್ಗೆ ಚರ್ಚಿಸಿದ್ದೇನೆ ಎಂದಿದ್ದಾರೆ.
Power-Sharing Agreement: ರಾಜ್ಯದ ಅಭಿವೃದ್ಧಿ ಮರೆತು ಸಿಎಂ ಗಾದಿಗಾಗಿ ಕಾಂಗ್ರೆಸ್‌ನಲ್ಲಿ 4 ಗುಂಪುಗಳ ನಡುವೆ ಕಿತ್ತಾಟ: ಸಂಸದ ಕಾರಜೋಳ ಕಿಡಿ
Power-Sharing Agreement: ರಾಜ್ಯದ ಅಭಿವೃದ್ಧಿ ಮರೆತು ಸಿಎಂ ಗಾದಿಗಾಗಿ ಕಾಂಗ್ರೆಸ್‌ನಲ್ಲಿ 4 ಗುಂಪುಗಳ ನಡುವೆ ಕಿತ್ತಾಟ: ಸಂಸದ ಕಾರಜೋಳ ಕಿಡಿ

ಮುಖ್ಯಮಂತ್ರಿ ಸ್ಥಾನಕ್ಕಾಗಿ ಕಾಂಗ್ರೆಸ್‌ನಲ್ಲಿ ನಾಲ್ಕು ಗುಂಪುಗಳಾಗಿ ಶಾಸಕರು, ಸಂಸದರು ಕಚ್ಚಾಡುತ್ತಿದ್ದಾರೆ. ಸರ್ಕಾರಿ ಕಚೇರಿಗಳು ಸಿದ್ದರಾಮಯ್ಯನವರ ವಸೂಲಿ ಕೇಂದ್ರಗಳಾಗಿವೆ ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ಆರೋಪಿಸಿದ್ದಾರೆ. 

ಹೃದಯಾಘಾತಕ್ಕೆ ಐಎಎಸ್‌ ಕನಸು ಕಂಡ ಯುವತಿ, ಉದ್ಯಮಿಯ ಪುತ್ರ ಬಲಿ!
ಹೃದಯಾಘಾತಕ್ಕೆ ಐಎಎಸ್‌ ಕನಸು ಕಂಡ ಯುವತಿ, ಉದ್ಯಮಿಯ ಪುತ್ರ ಬಲಿ!

ಧಾರವಾಡದಲ್ಲಿ ಯುಪಿಎಸ್‌ಸಿ ಪರೀಕ್ಷಾರ್ಥಿ ಹಾಗೂ ದಾವಣಗೆರೆಯಲ್ಲಿ ಉದ್ಯಮಿಯ ಮಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇಬ್ಬರೂ ಯುವಕರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಸಿದ್ದಾರ್ಥ-ಬುದ್ಧ ಟ್ರಸ್ಟ್ ಹೆಸರಲ್ಲಿ KIADB ಭೂಮಿ ಹೊಡಿಬೇಡಿ, ಯುವಕರಿಗೆ ಕೆಲಸ ಕೊಡಿ; ಪ್ರತಾಪ್ ಸಿಂಹ!
ಸಿದ್ದಾರ್ಥ-ಬುದ್ಧ ಟ್ರಸ್ಟ್ ಹೆಸರಲ್ಲಿ KIADB ಭೂಮಿ ಹೊಡಿಬೇಡಿ, ಯುವಕರಿಗೆ ಕೆಲಸ ಕೊಡಿ; ಪ್ರತಾಪ್ ಸಿಂಹ!

ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿದ್ದಾರ್ಥ, ಬುದ್ಧ ಅಂತಾ ಟ್ರಸ್ಟ್ ಮಾಡಿ ನೀವೇ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಭೂಮಿ ಹೊಡಿಬೇಡಿ. ಬಡವರಿಗೆ ಬದುಕಲು ದಾರಿ ಮಾಡಿಕೊಡಿ. ವಿದ್ಯಾವಂತ ಯುವಕರಿಗೆ ಕೆಲಸ ಕೊಡಿ ಎಂದು ಆಗ್ರಹಿಸಿದರು.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 192
  • 193
  • 194
  • next >
Top Stories
Asianet
Follow us on
  • Facebook
  • Twitter
  • whatsapp
  • YT video
  • insta
  • Andriod_icon
  • IOS_icon
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved