MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Gadag

ಗದಗ ಜಿಲ್ಲಾ ಸುದ್ದಿಗಳು

ಫೀಚರ್ಡ್‌BagalkotBallariBelagaviBengaluru Rural
Bengaluru UrbanBidarChamarajnagarChikkaballapurChikkamagaluruChitradurgaDakshina KannadaDavanagereDharwadGadagHassanHaveriKalaburagiKodaguKolarKoppalMandyaMysoreRaichurRamanagaraShivamoggaTumakuruUdupiUttara KannadaVijayanagaraVijayapuraYadgir
ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಪ್ರಥಮ ಆದ್ಯತೆ: ಸಚಿವ ದಿನೇಶ್ ಗುಂಡೂರಾವ್
ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಪ್ರಥಮ ಆದ್ಯತೆ: ಸಚಿವ ದಿನೇಶ್ ಗುಂಡೂರಾವ್
'ಸರ್ಕಾರಿ ಆಸ್ಪತ್ರೆ ಸದುಪಯೋಗಪಡಿಸಿಕೊಳ್ಳಿ ಎನ್ನುವ ಬದಲು 'ದುರುಪಯೋಗ ಪಡೆಸಿಕೊಳ್ಳಿ' ಎಂದ ಮಾಜಿ ಶಾಸಕ ರಾಮಪ್ಪ ಲಮಾಣಿ!
'ಸರ್ಕಾರಿ ಆಸ್ಪತ್ರೆ ಸದುಪಯೋಗಪಡಿಸಿಕೊಳ್ಳಿ ಎನ್ನುವ ಬದಲು 'ದುರುಪಯೋಗ ಪಡೆಸಿಕೊಳ್ಳಿ' ಎಂದ ಮಾಜಿ ಶಾಸಕ ರಾಮಪ್ಪ ಲಮಾಣಿ!
ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆ: ಪಕ್ಷದಲ್ಲಿ ಯಾವುದೇ ಕಚ್ಚಾಟವಿಲ್ಲ: ಬಿ.ಶ್ರೀರಾಮುಲು
ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆ: ಪಕ್ಷದಲ್ಲಿ ಯಾವುದೇ ಕಚ್ಚಾಟವಿಲ್ಲ: ಬಿ.ಶ್ರೀರಾಮುಲು
ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಸಂಸದ ಬೊಮ್ಮಾಯಿ
ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಸಂಸದ ಬೊಮ್ಮಾಯಿ
ಹಿಂದೂ ಯುವಕ ಬಲವಂತದ ಮತಾಂತರ; ಮುಸ್ಲಿಂ ಹುಡುಗಿ ಪ್ರೀತಿಸುವಾಗ ವಿಶಾಲ್ ಕುಮಾರ್ ಮದುವೆ ನಂತರ ವಿರಾಜ್ ಸಾಬ್!
ಹಿಂದೂ ಯುವಕ ಬಲವಂತದ ಮತಾಂತರ; ಮುಸ್ಲಿಂ ಹುಡುಗಿ ಪ್ರೀತಿಸುವಾಗ ವಿಶಾಲ್ ಕುಮಾರ್ ಮದುವೆ ನಂತರ ವಿರಾಜ್ ಸಾಬ್!
Wild Anilmals Death: ಕಪ್ಪತಗುಡ್ಡದಲ್ಲಿ ಕಾಡು ಪ್ರಾಣಿಗಳ ನಿಗೂಢ ಸಾವು;  ಅರಣ್ಯ ಇಲಾಖೆಗೆ ಮಾಹಿತಿಯೇ ಇಲ್ಲ!
Wild Anilmals Death: ಕಪ್ಪತಗುಡ್ಡದಲ್ಲಿ ಕಾಡು ಪ್ರಾಣಿಗಳ ನಿಗೂಢ ಸಾವು; ಅರಣ್ಯ ಇಲಾಖೆಗೆ ಮಾಹಿತಿಯೇ ಇಲ್ಲ!
ಇಂದಿನ ಯುವಕರೇ ಮುಂದಿನ ಭವಿಷ್ಯದ ನಾಯಕರು: ಸಚಿವ ಪ್ರಿಯಾಂಕ್‌ ಖರ್ಗೆಆದಿ ಯೋಗಿ ಶಿವನಿಂದ ಈ ಜಗತ್ತಿನಲ್ಲಿ ಜ್ಞಾನದ ಮೂಲ: -ನಿಜಗುಣಪ್ರಭು ಶ್ರೀಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಹರಸಾಹಸ: ಸಂಸದ ಬೊಮ್ಮಾಯಿ ಆರೋಪಪ್ರಜಾಪ್ರಭುತ್ವ, ಸಂವಿಧಾನ ವಿರೋಧಿ ಮನಸ್ಥಿತಿ ಕಾಂಗ್ರೆಸ್‌ನ ಡಿಎನ್‌ಎಯಲ್ಲೇ ಇದೆ; ಅದನ್ನ ಬಿಜೆಪಿ ಬಯಲು ಮಾಡುತ್ತಿದೆ: ಜೋಶಿ

ಇನ್ನಷ್ಟು ಸುದ್ದಿ

ಬೀದರ್‌ನಲ್ಲಿ ಅತಿಥಿ ಉಪನ್ಯಾಸಕ, ಗದಗದಲ್ಲಿ ಅತಿಥಿ ಉಪನ್ಯಾಸಕಿ ಹೃದಯಾಘಾತಕ್ಕೆ ಬಲಿ!
ಬೀದರ್‌ನಲ್ಲಿ ಅತಿಥಿ ಉಪನ್ಯಾಸಕ, ಗದಗದಲ್ಲಿ ಅತಿಥಿ ಉಪನ್ಯಾಸಕಿ ಹೃದಯಾಘಾತಕ್ಕೆ ಬಲಿ!
ಬೀದರ್ ಮತ್ತು ಗದಗದಲ್ಲಿ ಇಬ್ಬರು ಬೋಧಕ ಸಿಬ್ಬಂದಿ ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ. ಒಬ್ಬರು ಕಾಲೇಜಿಗೆ ತೆರಳುತ್ತಿದ್ದಾಗ ಹಠಾತ್ ಎದೆನೋವು ಕಾಣಿಸಿಕೊಂಡು ಮೃತಪಟ್ಟರೆ, ಮತ್ತೊಬ್ಬರು ಮನೆಯಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಪ್ರೇಮ ವೈಫಲ್ಯ ವಿಷ ಸೇವಿಸಿದ ಪ್ರೇಮಿಗಳು; ಅಪ್ರಾಪ್ತೆ ಯುವತಿ ಸಾವು, ಬದುಕಿದ ಯುವಕ!
ಪ್ರೇಮ ವೈಫಲ್ಯ ವಿಷ ಸೇವಿಸಿದ ಪ್ರೇಮಿಗಳು; ಅಪ್ರಾಪ್ತೆ ಯುವತಿ ಸಾವು, ಬದುಕಿದ ಯುವಕ!
ಗಜೇಂದ್ರಗಡ ತಾಲೂಕಿನ ರಾಜೂರು ಗ್ರಾಮದಲ್ಲಿ ಪ್ರೇಮಿಗಳು ವಿಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಯುವತಿ ಸಾವನ್ನಪ್ಪಿದ್ದು, ಯುವಕನ ಸ್ಥಿತಿ ಗಂಭೀರವಾಗಿದೆ. ಕುಟುಂಬದ ವಿರೋಧ ಹಾಗೂ ಮದುವೆ ನಿಶ್ಚಯ ಈ ಘಟನೆಗೆ ಕಾರಣ ಎನ್ನಲಾಗಿದೆ.
ಅಲೈ ದೇವರ ವಾಣಿ 'ಹಾಲುಮತದ ಕೈಯಲ್ಲಿ ಅಧಿಕಾರ ಇದೆ, ಬದಲಾವಣೆ ಸುಲಭವಲ್ಲ..'
ಅಲೈ ದೇವರ ವಾಣಿ 'ಹಾಲುಮತದ ಕೈಯಲ್ಲಿ ಅಧಿಕಾರ ಇದೆ, ಬದಲಾವಣೆ ಸುಲಭವಲ್ಲ..'
ಕೌಜಗೇರಿ ಗ್ರಾಮದಲ್ಲಿ ನಡೆದ ದೈವ ಕಾರ್ಣಿಕದಲ್ಲಿ ಅಲೈ ದೇವರ ವಾಣಿಯ ಮೂಲಕ ರಾಜಕೀಯ ಭವಿಷ್ಯ, ಮಾರಕ ರೋಗದ ಬಗ್ಗೆ ಭವಿಷ್ಯ ನುಡಿದಿದೆ. ಹಾಲುಮತದವರ ಕೈಯಲ್ಲಿ ಅಧಿಕಾರವಿದೆ, ಬದಲಾವಣೆ ಕಷ್ಟ ಎಂದೂ, ಮದ್ದು ಇಲ್ಲದ ರೋಗ ಹರಡಲಿದೆ ಎಂದೂ ಎಚ್ಚರಿಕೆ ನೀಡಿದೆ.
ಸಿದ್ದು ಒಬಿಸಿ ವರ್ಗ ಘಟಕ ಸದಸ್ಯ ಅಷ್ಟೇ: ಯತೀಂದ್ರ ಸಿದ್ದರಾಮಯ್ಯ
ಸಿದ್ದು ಒಬಿಸಿ ವರ್ಗ ಘಟಕ ಸದಸ್ಯ ಅಷ್ಟೇ: ಯತೀಂದ್ರ ಸಿದ್ದರಾಮಯ್ಯ

ಸಿದ್ದರಾಮಯ್ಯ ಅವರನ್ನು ಎಐಸಿಸಿ ಹಿಂದುಳಿದ ವರ್ಗಗಳ ಘಟಕಕ್ಕೆ ಸದಸ್ಯರನ್ನಾಗಿ ಮಾಡಲಾಗಿದೆಯೇ ಹೊರತು ಅಧ್ಯಕ್ಷರನ್ನಾಗಿ ಅಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

Panchamasali Reservation: ಹೋರಾಟ: ಸರ್ಕಾರ ಬದಲಾದಂತೆ ಕೆಲವರ ಮೀಸಲಾತಿ ಧ್ವನಿಯೂ ಬದಲಾಗಿದೆ ಎಂದ ಶಾಸಕ ಸಿಸಿ ಪಾಟೀಲ್
Panchamasali Reservation: ಹೋರಾಟ: ಸರ್ಕಾರ ಬದಲಾದಂತೆ ಕೆಲವರ ಮೀಸಲಾತಿ ಧ್ವನಿಯೂ ಬದಲಾಗಿದೆ ಎಂದ ಶಾಸಕ ಸಿಸಿ ಪಾಟೀಲ್
ಪಂಚಮಸಾಲಿ ಸಮಾಜದ ಮೀಸಲಾತಿ ಹೋರಾಟದಲ್ಲಿ ಸರ್ಕಾರ ಬದಲಾದಂತೆ ಕೆಲವರ ಧ್ವನಿಯೂ ಬದಲಾಗಿದೆ ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದ್ದಾರೆ. ಜಯಮೃತ್ಯುಂಜಯ ಶ್ರೀಗಳಿಗೆ ಕೂಡಲಸಂಗಮದಲ್ಲಿ ನೆಮ್ಮದಿಯಿಲ್ಲದ ಕಾರಣ ಹೊಸ ಆಶ್ರಯದ ಚಿಂತನೆಯಿದೆ.
ವಿಧಾನಸಭೆಗೆ 2026ರಲ್ಲಿ ಮಧ್ಯಂತರ ಚುನಾವಣೆ: ಸಂಸದ ಬೊಮ್ಮಾಯಿ ಭವಿಷ್ಯ
ವಿಧಾನಸಭೆಗೆ 2026ರಲ್ಲಿ ಮಧ್ಯಂತರ ಚುನಾವಣೆ: ಸಂಸದ ಬೊಮ್ಮಾಯಿ ಭವಿಷ್ಯ

ರಾಜ್ಯದಲ್ಲಿ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗೂ ಮುಂಚೆಯೇ 2026ರಲ್ಲಿ ರಾಜ್ಯ ವಿಧಾನಸಭೆಗೆ ಮಧ್ಯಂತರ ಚುನಾವಣೆ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ.

Tigers Deaths Case: ಮಾದಪ್ಪನ 5 ಹುಲಿಗಳ ಮಾರಣಹೋಮಕ್ಕೆ ಅರಣ್ಯ ಇಲಾಖೆ ನಿರ್ಲಕ್ಷ್ಯವೇ ಕಾರಣ: ಸಂಸದ ಬೊಮ್ಮಾಯಿ ಕಿಡಿ
Tigers Deaths Case: ಮಾದಪ್ಪನ 5 ಹುಲಿಗಳ ಮಾರಣಹೋಮಕ್ಕೆ ಅರಣ್ಯ ಇಲಾಖೆ ನಿರ್ಲಕ್ಷ್ಯವೇ ಕಾರಣ: ಸಂಸದ ಬೊಮ್ಮಾಯಿ ಕಿಡಿ

ಐದು ಹುಲಿಗಳ ಸಾವಿಗೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಸಂಸದ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಮತ್ತು ಸರ್ಕಾರದಲ್ಲಿ

ಅಪೂರ್ಣ ಕಾಮಗಾರಿಗಳ ತ್ವರಿತವಾಗಿ ಪೂರ್ಣಗೊಳಿಸಿ: ಸಚಿವ ಎಚ್‌.ಕೆ.ಪಾಟೀಲ
ಅಪೂರ್ಣ ಕಾಮಗಾರಿಗಳ ತ್ವರಿತವಾಗಿ ಪೂರ್ಣಗೊಳಿಸಿ: ಸಚಿವ ಎಚ್‌.ಕೆ.ಪಾಟೀಲ

ಅಪೂರ್ಣ ಕಾಮಗಾರಿಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸುವ ಮೂಲಕ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಅಧಿಕಾರಿಗಳು ಮುಂದಾಗಲು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಖಡಕ್ ಎಚ್ಚರಿಕೆ ನೀಡಿದರು.

ಲೋಕಾಯುಕ್ತ ದಾಳಿ: ಅಧಿಕಾರಿಗಳ ಮನೆಗಳಲ್ಲಿ ಕೆಜಿಗಟ್ಟಲೆ ಚಿನ್ನ-ಬೆಳ್ಳಿ, ನೋಟಿನ ಕಂತೆಗಳು ಪತ್ತೆ!
ಲೋಕಾಯುಕ್ತ ದಾಳಿ: ಅಧಿಕಾರಿಗಳ ಮನೆಗಳಲ್ಲಿ ಕೆಜಿಗಟ್ಟಲೆ ಚಿನ್ನ-ಬೆಳ್ಳಿ, ನೋಟಿನ ಕಂತೆಗಳು ಪತ್ತೆ!

ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಅಧಿಕಾರಿಗಳ ಮನೆ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕೋಟ್ಯಂತರ ಮೌಲ್ಯದ ಚಿನ್ನ, ಬೆಳ್ಳಿ, ನಗದು ಹಾಗೂ ದಾಖಲೆ ವಶಪಡಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಿಸುವ ಉದ್ದೇಶದಿಂದ ಈ ಜಂಟಿ ಕಾರ್ಯಾಚರಣೆ ನಡೆಸಲಾಗಿದೆ.

Digital Arrest: ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌! ಏನಿದು ಪ್ರಕರಣ?
Digital Arrest: ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌! ಏನಿದು ಪ್ರಕರಣ?
ಮುಳಗುಂದದಲ್ಲಿ ವೈದ್ಯರೊಬ್ಬರಿಗೆ ೨೨ ಗಂಟೆಗಳ ಕಾಲ ವಿಡಿಯೋ ಕರೆ ಮಾಡಿ ಹಣ ವಂಚಿಸಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ನ್ಯಾಶನಲ್ ಇನ್ವೆಸ್ಟಿಗೇಶನ್ ಆಥಾರಿಟಿ ಆಫ್ ಇಂಡಿಯಾ ಹೆಸರಿನಲ್ಲಿ ವಂಚಕರು ವೈದ್ಯರಿಗೆ ಭಯ ಹುಟ್ಟಿಸಿ ಹಣ ಪಡೆಯಲು ಯತ್ನಿಸಿದ್ದಾರೆ. ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 142
  • 143
  • 144
  • next >
Top Stories
Asianet
Follow us on
  • Facebook
  • Twitter
  • whatsapp
  • YT video
  • insta
  • Andriod_icon
  • IOS_icon
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved