MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Haveri

ಹಾವೇರಿ ಜಿಲ್ಲಾ ಸುದ್ದಿಗಳು

ಫೀಚರ್ಡ್‌BagalkotBallariBelagaviBengaluru Rural
Bengaluru UrbanBidarChamarajnagarChikkaballapurChikkamagaluruChitradurgaDakshina KannadaDavanagereDharwadGadagHassanHaveriKalaburagiKodaguKolarKoppalMandyaMysoreRaichurRamanagaraShivamoggaTumakuruUdupiUttara KannadaVijayanagaraVijayapuraYadgir
ಕಾಂಗ್ರೆಸ್‌ ಗೆಲುವಿಗೆ ಗ್ಯಾರಂಟಿ ಯೋಜನೆಗಳೇ ಶ್ರೀರಕ್ಷೆ: ಸಲೀಂ ಅಹ್ಮದ್‌
ಕಾಂಗ್ರೆಸ್‌ ಗೆಲುವಿಗೆ ಗ್ಯಾರಂಟಿ ಯೋಜನೆಗಳೇ ಶ್ರೀರಕ್ಷೆ: ಸಲೀಂ ಅಹ್ಮದ್‌
ರಸಗೊಬ್ಬರದ ಅಭಾವಕ್ಕೆ ಕೃಷಿ ಇಲಾಖೆಯೇ ಕಾರಣ: ಮಾಜಿ ಸಚಿವ ಬಿ.ಸಿ.ಪಾಟೀಲ್
ರಸಗೊಬ್ಬರದ ಅಭಾವಕ್ಕೆ ಕೃಷಿ ಇಲಾಖೆಯೇ ಕಾರಣ: ಮಾಜಿ ಸಚಿವ ಬಿ.ಸಿ.ಪಾಟೀಲ್
ತುಂಗಭದ್ರಾ ನದಿಯಲ್ಲಿ ಕಾಲುಜಾರಿ ಬಿದ್ದು, 15 ಕಿ.ಮೀ ಈಜಿಕೊಂಡು ಬದುಕಿ ಬಂದ ವೃದ್ಧ!
ತುಂಗಭದ್ರಾ ನದಿಯಲ್ಲಿ ಕಾಲುಜಾರಿ ಬಿದ್ದು, 15 ಕಿ.ಮೀ ಈಜಿಕೊಂಡು ಬದುಕಿ ಬಂದ ವೃದ್ಧ!
ಮಠಗಳ ಪರಂಪರೆಯ ನೆರಳಲ್ಲಿ ಬೆಳೆದು ಸೇವೆ ಮಾಡಿಕೊಂಡು ಬಂದಿದ್ದೇನೆ: ಶಾಸಕ ಯಾಸೀರ್ ಖಾನ್ ಪಠಾಣ್
ಮಠಗಳ ಪರಂಪರೆಯ ನೆರಳಲ್ಲಿ ಬೆಳೆದು ಸೇವೆ ಮಾಡಿಕೊಂಡು ಬಂದಿದ್ದೇನೆ: ಶಾಸಕ ಯಾಸೀರ್ ಖಾನ್ ಪಠಾಣ್
GST ತಂದ ಸಂಕಷ್ಟ: 1.63 ಕೋಟಿ ರೂ. ಗಳಿಸ್ತಿರೋ ಹಾವೇರಿಯ ತರಕಾರಿ ಮಾರಾಟಗಾರನ ಸ್ಟೋರಿ ಕೇಳಿ!
GST ತಂದ ಸಂಕಷ್ಟ: 1.63 ಕೋಟಿ ರೂ. ಗಳಿಸ್ತಿರೋ ಹಾವೇರಿಯ ತರಕಾರಿ ಮಾರಾಟಗಾರನ ಸ್ಟೋರಿ ಕೇಳಿ!
ತುಂಗಾ ಮೇಲ್ದಂಡೆ ಕಾಲುವೆ ದುರಸ್ತಿ ಕಾಮಗಾರಿ ಕಳಪೆ: ಬಿ.ಸಿ.ಪಾಟೀಲ್ ಆರೋಪ
ತುಂಗಾ ಮೇಲ್ದಂಡೆ ಕಾಲುವೆ ದುರಸ್ತಿ ಕಾಮಗಾರಿ ಕಳಪೆ: ಬಿ.ಸಿ.ಪಾಟೀಲ್ ಆರೋಪ
ಸಿದ್ದು ಮುಂದುವರಿಕೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಲಿ: ಸಂಸದ ಬೊಮ್ಮಾಯಿರಾಹುಲ್ ಗಾಂಧಿ ಪಾರ್ಟ್ ಟೈಮ್‌ ರಾಜಕಾರಣಿ: ಪ್ರಲ್ಹಾದ್‌ ಜೋಶಿ ಟೀಕೆಗೋವಿನ ಕೆಚ್ಚಲು ಕತ್ತರಿಸಿದ ಪ್ರಕರಣ ಬೆನ್ನಲ್ಲೇ ಹಸುವಿನ ಮೇಲೆ ಮತ್ತೊಂದು ಹೇಯ ಕೃತ್ಯಎಂಎಲ್‌ಸಿ ರವಿಕುಮಾರ್ ಬಹಿರಂಗ ಕ್ಷಮೆ ಕೇಳಲಿ: ಸಚಿವ ಎಚ್.ಕೆ.ಪಾಟೀಲ

ಇನ್ನಷ್ಟು ಸುದ್ದಿ

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಸಂವಿಧಾನ ಬದಲಾವಣೆ ತಂದಿದೆ: ಪ್ರಲ್ಹಾದ್ ಜೋಶಿ
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಸಂವಿಧಾನ ಬದಲಾವಣೆ ತಂದಿದೆ: ಪ್ರಲ್ಹಾದ್ ಜೋಶಿ

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಸಂವಿಧಾನ ಬದಲಾವಣೆ ತಂದಿದೆ. ದೇಶದ ಸಂವಿಧಾನ ಮೂಲಕ್ಕೆ ವಿರುದ್ಧವಾಗಿ ತುರ್ತು ಪರಿಸ್ಥಿತಿ ಹೇರಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ಸಿಎಂ ಸಿದ್ದರಾಮಯ್ಯ ಇಷ್ಟು ಅಸಹಾಯಕರಾಗಿದ್ದನ್ನು ನೋಡೇ ಇರಲಿಲ್ಲ: ಸಂಸದ ಬೊಮ್ಮಾಯಿ
ಸಿಎಂ ಸಿದ್ದರಾಮಯ್ಯ ಇಷ್ಟು ಅಸಹಾಯಕರಾಗಿದ್ದನ್ನು ನೋಡೇ ಇರಲಿಲ್ಲ: ಸಂಸದ ಬೊಮ್ಮಾಯಿ

ಸಿದ್ದರಾಮಯ್ಯ ಅವರನ್ನು ಮೊದಲಿನಿಂದ ನೋಡಿದ್ದೇನೆ, ಆದರೆ ಅವರು ಇಷ್ಟು ಅಸಹಾಯಕರಾಗಿ ಇರೋದನ್ನು ನೋಡೇ ಇರಲಿಲ್ಲ ಎಂದು ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ರಾಜ್ಯ ಸರ್ಕಾರದ ಬಳಿ ಶ್ವೇತಪತ್ರವಿಲ್ಲ, ಬ್ಲ್ಯಾಕ್‌ಪೇಪರ್‌ ಇದೆ: ಸಂಸದ ಬೊಮ್ಮಾಯಿ
ರಾಜ್ಯ ಸರ್ಕಾರದ ಬಳಿ ಶ್ವೇತಪತ್ರವಿಲ್ಲ, ಬ್ಲ್ಯಾಕ್‌ಪೇಪರ್‌ ಇದೆ: ಸಂಸದ ಬೊಮ್ಮಾಯಿ

ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿ ಆಗಿದೆ. ಅವರ ಬಳಿ ಶ್ವೇತಪತ್ರ ಇಲ್ಲ, ಬ್ಲ್ಯಾಕ್‌ಪೇಪರ್‌ ಇದೆ. ರಾಜ್ಯ ಸರ್ಕಾರ ಪ್ರತಿ ವ್ಯಕ್ತಿ ಮೇಲೆ ಹೆಚ್ಚುವರಿಯಾಗಿ ₹1 ಲಕ್ಷ ಸಾಲ ಹೊರಿಸುತ್ತಿದೆ. ಇದಕ್ಕಿಂತ ದೊಡ್ಡ ಶ್ವೇತಪತ್ರ ಬೇಕಾ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ.

ಮದುವೆಯಾಗಲು ಹೆಣ್ಣು ಸಿಗದ್ದಕ್ಕೆ  ಸಾವಿನ ದಾರಿ ತುಳಿದ ಯುವಕ! ಮದುವೆಯಾಗದ ಬದುಕು ಅಸಾಧ್ಯವೇ?
ಮದುವೆಯಾಗಲು ಹೆಣ್ಣು ಸಿಗದ್ದಕ್ಕೆ ಸಾವಿನ ದಾರಿ ತುಳಿದ ಯುವಕ! ಮದುವೆಯಾಗದ ಬದುಕು ಅಸಾಧ್ಯವೇ?

ರಾಣೇಬೆನ್ನೂರಿನ ಸಣ್ಣಸಂಗಾಪುರ ಗ್ರಾಮದಲ್ಲಿ 29 ವರ್ಷದ ಯುವಕ ಅವಿನಾಶ ಚಾವಡಿ ಮದುವೆ ಆಗದ ಖಿನ್ನತೆಯಿಂದ ನೇಣಿಗೆ ಶರಣಾಗಿದ್ದಾನೆ.ಈ ಘಟನೆ ಸಾಮಾಜಿಕ ಒತ್ತಡ ಮತ್ತು ಮಾನಸಿಕ ಆರೋಗ್ಯದ ಕುರಿತು ಚರ್ಚೆಗೆ ಕಾರಣವಾಗಿದೆ.

ಹೆಂಡತಿ ಮಾಂಗಲ್ಯ ಸರ ಅಡವಿಟ್ಟು, ಸರ್ಕಾರಿ ನೌಕರನಿಗೆ ಲಂಚ ಕೊಟ್ಟ ನೆರೆ ಸಂತ್ರಸ್ತರು!
ಹೆಂಡತಿ ಮಾಂಗಲ್ಯ ಸರ ಅಡವಿಟ್ಟು, ಸರ್ಕಾರಿ ನೌಕರನಿಗೆ ಲಂಚ ಕೊಟ್ಟ ನೆರೆ ಸಂತ್ರಸ್ತರು!
ಹಾವೇರಿಯಲ್ಲಿ ನೆರೆ ಸಂತ್ರಸ್ತರಿಗೆ ವಸತಿ ಯೋಜನೆಯ ಬಿಲ್ ಮಂಜೂರಿಗೆ ಸರ್ಕಾರಿ ನೌಕರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಸಂತ್ರಸ್ತ ಮಹಾಂತೇಶ್ ಬಡಿಗೇರ್ ತಮ್ಮ ಪತ್ನಿಯ ಮಾಂಗಲ್ಯ ಸರ ಅಡವಿಟ್ಟು ಲಂಚ ನೀಡಿದ್ದಾರೆ. ತಹಶೀಲ್ದಾರ್ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಮದನ್ ಮೋಹನ್ ವಿರುದ್ಧ ಆರೋಪ ಕೇಳಿಬಂದಿದೆ.
ಹಾವೇರಿ ಬ್ಯಾನರ್‌ ತೆರವು ಗಲಾಟೆ: ನಗರಸಭೆ ಸಿಬ್ಬಂದಿ ರಂಗಪ್ಪ ಹರೆಕಲ್ಲ ಸಾವಿನಲ್ಲಿ ಅಂತ್ಯ!
ಹಾವೇರಿ ಬ್ಯಾನರ್‌ ತೆರವು ಗಲಾಟೆ: ನಗರಸಭೆ ಸಿಬ್ಬಂದಿ ರಂಗಪ್ಪ ಹರೆಕಲ್ಲ ಸಾವಿನಲ್ಲಿ ಅಂತ್ಯ!

ಹಾವೇರಿಯಲ್ಲಿ ಬರ್ತಡೇ ಬ್ಯಾನರ್ ತೆರವು ವಿಚಾರದಲ್ಲಿ ನಡೆದ ಗಲಾಟೆ ದುರಂತ ಅಂತ್ಯ ಕಂಡಿದೆ. ನಗರಸಭೆ ಸಿಬ್ಬಂದಿ ರಂಗಪ್ಪ ಹೆರಕಲ್, ಅವಮಾನಕ್ಕೊಳಗಾಗಿ ವಿಷ ಸೇವಿಸಿ ಸಾವಿಗೆ ಯತ್ನಿಸಿದ್ದಾರೆ. ಆದರೆ, ಅವರನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಮದುವೆ ವೇಳೆ ಸಾಂಬಾರ್‌ ಪಾತ್ರೆಗೆ ಬಿದ್ದ ಮಗು ಸಾವು!
ಮದುವೆ ವೇಳೆ ಸಾಂಬಾರ್‌ ಪಾತ್ರೆಗೆ ಬಿದ್ದ ಮಗು ಸಾವು!

ಮದುವೆ ಸಮಾರಂಭದಲ್ಲಿ ಕುದಿವ ಸಾಂಬಾರು ಪಾತ್ರೆಯಲ್ಲಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ 2 ವರ್ಷದ ಬಾಲಕಿಯೊಬ್ಬಳು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಶುಕ್ರವಾರ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕುನ್ನೂರು ಗ್ರಾಮದಲ್ಲಿ ನಡೆದಿದೆ.

Haveri Farmer: ಶಾಲೆಯ ಮೆಟ್ಟಿಲೇರದ ವ್ಯಕ್ತಿ ಮಾಡಿದ ಕೃಷಿ ಸಾಧನೆಗೆ ಅರಸಿ ಬಂತು ಗೌರವ ಡಾಕ್ಟರೇಟ್‌!
Haveri Farmer: ಶಾಲೆಯ ಮೆಟ್ಟಿಲೇರದ ವ್ಯಕ್ತಿ ಮಾಡಿದ ಕೃಷಿ ಸಾಧನೆಗೆ ಅರಸಿ ಬಂತು ಗೌರವ ಡಾಕ್ಟರೇಟ್‌!

ಶಾಲೆಯ ಮೆಟ್ಟಿಲು ತುಳಿಯದ ವ್ಯಕ್ತಿಯೊಬ್ಬರು ಸ್ವಯಂಸ್ಫೂರ್ತಿಯಿಂದ ಅಕ್ಷರ ಕಲಿತು ಕೃಷಿ ಕ್ಷೇತ್ರದಲ್ಲಿ ಅಬ್ಬಾ ಎನಿಸುವಂತೆ ಸಾಧನೆ ಮಾಡಿ ಧಾರವಾಡದ ಕೃಷಿ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಆಸ್ತಿಗಾಗಿ ಜೀವಂತ ತಾಯಿಯ ಮರಣ ಪ್ರಮಾಣಪತ್ರ ಪಡೆದ ಪುತ್ರ: ದೂರು ದಾಖಲು
ಆಸ್ತಿಗಾಗಿ ಜೀವಂತ ತಾಯಿಯ ಮರಣ ಪ್ರಮಾಣಪತ್ರ ಪಡೆದ ಪುತ್ರ: ದೂರು ದಾಖಲು

ಜೀವಂತ ಇರುವಾಗಲೇ ಸುಳ್ಳು ಅರ್ಜಿ ನೀಡಿ ತಾಯಿಯ ಮರಣ ಪ್ರಮಾಣಪತ್ರ ಪಡೆದು ವ್ಯಕ್ತಿಯೊಬ್ಬ ಆಸ್ತಿ ಕಬಳಿಸಲು ಪ್ರಯತ್ನಿಸಿ ಪೊಲೀಸರ ಅತಿಥಿಯಾದ ಘಟನೆ ಪಟ್ಟಣದ ಖಾಜೇಖಾನ್ ಗಲ್ಲಿಯಲ್ಲಿ ನಡೆದಿದೆ.

ಹಾವೇರಿ ಗ್ಯಾಂಗ್ ರೇ*ಪ್ ಆರೋಪಿಗಳಿಂದ ರೋಡ್‌ ಶೋ; ಮತ್ತೆ ಬಂಧಿಸಿ ಜೈಲಿಗಟ್ಟಿದ ಪೊಲೀಸರು
ಹಾವೇರಿ ಗ್ಯಾಂಗ್ ರೇ*ಪ್ ಆರೋಪಿಗಳಿಂದ ರೋಡ್‌ ಶೋ; ಮತ್ತೆ ಬಂಧಿಸಿ ಜೈಲಿಗಟ್ಟಿದ ಪೊಲೀಸರು
ಹಾವೇರಿ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಬಂದ ಆರೋಪಿಗಳು ರೋಡ್ ಶೋ ನಡೆಸಿದ್ದಕ್ಕೆ 5 ಜನರನ್ನು ಬಂಧಿಸಲಾಗಿದೆ. ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಜಾಮೀನು ರದ್ದುಗೊಳಿಸಲು ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 171
  • 172
  • 173
  • next >
Top Stories
Asianet
Follow us on
  • Facebook
  • Twitter
  • whatsapp
  • YT video
  • insta
  • Andriod_icon
  • IOS_icon
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved