MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Koppal

ಕೊಪ್ಪಳ ಜಿಲ್ಲಾ ಸುದ್ದಿಗಳು

ಫೀಚರ್ಡ್‌BagalkotBallariBelagaviBengaluru Rural
Bengaluru UrbanBidarChamarajnagarChikkaballapurChikkamagaluruChitradurgaDakshina KannadaDavanagereDharwadGadagHassanHaveriKalaburagiKodaguKolarKoppalMandyaMysoreRaichurRamanagaraShivamoggaTumakuruUdupiUttara KannadaVijayanagaraVijayapuraYadgir
ಮರದ ಮೇಲೆ ಗೂಡು ಕಟ್ಟಿ ಧ್ಯಾನ, ಕೊಪ್ಪಳ ಸ್ವಾಮೀಜಿಯ 101 ದಿನಗಳ ಕಠಿಣ ವ್ರತ!
ಮರದ ಮೇಲೆ ಗೂಡು ಕಟ್ಟಿ ಧ್ಯಾನ, ಕೊಪ್ಪಳ ಸ್ವಾಮೀಜಿಯ 101 ದಿನಗಳ ಕಠಿಣ ವ್ರತ!
ಕೊಪ್ಪಳದಲ್ಲಿ ಯೂರಿಯಾ ಗೊಬ್ಬರ ಕೊರತೆ: ತಡವಾಗಿ ಎಚ್ಚೆತ್ತ ಜಿಲ್ಲಾ ಉಸ್ತುವಾರಿ ಸಚಿವ ತಂಗಡಗಿ, ನಾಗಪಂಚಮಿ ಮರೆತ ರೈತರು!
ಕೊಪ್ಪಳದಲ್ಲಿ ಯೂರಿಯಾ ಗೊಬ್ಬರ ಕೊರತೆ: ತಡವಾಗಿ ಎಚ್ಚೆತ್ತ ಜಿಲ್ಲಾ ಉಸ್ತುವಾರಿ ಸಚಿವ ತಂಗಡಗಿ, ನಾಗಪಂಚಮಿ ಮರೆತ ರೈತರು!
ಪ್ರವಾಹದ ನಡುವೆ ಪ್ರವಾಸಿಗರ ಜೀವ ಜೊತೆ ಚಲ್ಲಾಟ; ಹಣದಾಸೆಗೆ ನಾಡದೋಣಿ ಚಾಲಕರ ಹುಚ್ಚಾಟ
ಪ್ರವಾಹದ ನಡುವೆ ಪ್ರವಾಸಿಗರ ಜೀವ ಜೊತೆ ಚಲ್ಲಾಟ; ಹಣದಾಸೆಗೆ ನಾಡದೋಣಿ ಚಾಲಕರ ಹುಚ್ಚಾಟ
ಕೊಪ್ಪಳ ಜಿಲ್ಲೆಯಲ್ಲಿ ಮಣ್ಣು ತಿಂದು ರೈತ ಸಿಡಿಮಿಡಿ: ನಿಲ್ಲದ ರೈತರ ಯೂರಿಯಾ ಆಕ್ರೋಶ
ಕೊಪ್ಪಳ ಜಿಲ್ಲೆಯಲ್ಲಿ ಮಣ್ಣು ತಿಂದು ರೈತ ಸಿಡಿಮಿಡಿ: ನಿಲ್ಲದ ರೈತರ ಯೂರಿಯಾ ಆಕ್ರೋಶ
ಕೊಪ್ಪಳ ಬಲ್ಡೋಟಾ ಸಿಬ್ಬಂದಿಯಿಂದ ಕುರಿಗಾಹಿ ಮೇಲೆ ಹಲ್ಲೆ ಪ್ರಕರಣ; ಮತ್ತೊಂದು ಹಂತಕ್ಕೆ ತಲುಪಿದ ರೈತರ ಹೋರಾಟ!
ಕೊಪ್ಪಳ ಬಲ್ಡೋಟಾ ಸಿಬ್ಬಂದಿಯಿಂದ ಕುರಿಗಾಹಿ ಮೇಲೆ ಹಲ್ಲೆ ಪ್ರಕರಣ; ಮತ್ತೊಂದು ಹಂತಕ್ಕೆ ತಲುಪಿದ ರೈತರ ಹೋರಾಟ!
ವಿಜಯೇಂದ್ರ ರಾಜ್ಯಾಧ್ಯಕ್ಷನಾದರೆ ಹಿಂದುತ್ವದ ಆಧಾರದಲ್ಲಿ ಹೊಸ ಪಕ್ಷ ಗ್ಯಾರಂಟಿ: ಶಾಸಕ ಯತ್ನಾಳ
ವಿಜಯೇಂದ್ರ ರಾಜ್ಯಾಧ್ಯಕ್ಷನಾದರೆ ಹಿಂದುತ್ವದ ಆಧಾರದಲ್ಲಿ ಹೊಸ ಪಕ್ಷ ಗ್ಯಾರಂಟಿ: ಶಾಸಕ ಯತ್ನಾಳ
ಯತ್ನಾಳ್‌ರಿಂದ ಮಠ ವಿವಾದದ ಬಗ್ಗೆ ಪ್ರತಿಕ್ರಿಯೆ, ದಕ್ಷಿಣೆ ಚೊಲೊ ಕೊಟ್ಟಾನ ಅಂತ ರಾಜಕೀಯ ಟೀಕೆ102 ಕೇಜಿ ಮೂಟೆ ಹೊತ್ತು 575 ಮೆಟ್ಟಿಲೇರಿ ಅಂಜನಾದ್ರಿ ತಲುಪಿದ 61ರ ಹರೆಯದ ಹನುಮ ಭಕ್ತಕೊಪ್ಪಳ: ಆಗ್ನಿ ದುರಂತದಲ್ಲಿ ಗಂಭೀರ ಗಾಯಗೊಂಡಿದ್ದ ವಿಕಲಚೇತನ ಸಾವುDharmasthala: ಧರ್ಮಸ್ಥಳಕ್ಕೆ ತೆರಳಿದ್ದ ಕೊಪ್ಪಳದ ಶಿಕ್ಷಕ ಶವವಾಗಿ ಪತ್ತೆ!

ಇನ್ನಷ್ಟು ಸುದ್ದಿ

ಮತ್ತಷ್ಟು ಶಾಲೆಗಳಲ್ಲಿ ಲಾಸ್ಟ್‌ ಬೆಂಚ್‌ಗೆ ಕೊಕ್‌
ಮತ್ತಷ್ಟು ಶಾಲೆಗಳಲ್ಲಿ ಲಾಸ್ಟ್‌ ಬೆಂಚ್‌ಗೆ ಕೊಕ್‌

ಲಾಸ್ಟ್ ಬೆಂಚ್ ಪದ್ಧತಿಗೆ ಕೋಕ್ ನೀಡುವ ಮೂಲಕ ಅರ್ಧ ಚಂದ್ರಾಕೃತಿಯಲ್ಲಿ ಬೆಂಚ್‌ಗಳನ್ನು ಅಳವಡಿಸಿ ಮಕ್ಕಳಿಗೆ ಪಾಠ ಮಾಡುವ ವಿನೂತನ ಪ್ರಯೋಗವನ್ನು ಕೊಪ್ಪಳ ಜಿಲ್ಲೆಯ ಕುಷ್ಟಗಿ ನಗರದ ಅನುದಾನಿತ ಮತ್ತು ತಾಲೂಕಿನ ಸರ್ಕಾರಿ ಶಾಲೆಯಲ್ಲಿ ಸೋಮವಾರ ಆರಂಭಿಸಿದೆ.

ನವೆಂಬರ್‌ ಪೂರ್ವದಲ್ಲಿ ಕಾಂಗ್ರೆಸ್‌ ಸರ್ಕಾರ ಪತನ: ವಿಜಯೇಂದ್ರ ಭವಿಷ್ಯ
ನವೆಂಬರ್‌ ಪೂರ್ವದಲ್ಲಿ ಕಾಂಗ್ರೆಸ್‌ ಸರ್ಕಾರ ಪತನ: ವಿಜಯೇಂದ್ರ ಭವಿಷ್ಯ

ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ನವೆಂಬರ್‌ ಪೂರ್ವದಲ್ಲಿ ಪತನಗೊಳ್ಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭವಿಷ್ಯ ನುಡಿದರು.

ಸಿದ್ದರಾಮಯ್ಯಗೆ ಫೋಟೋ ಕೊಟ್ಟು ಜೈಕಾರ ಹಾಕಿಸಿಕೊಳ್ಳುವ ಸ್ಥಿತಿ: ವಿಜಯೇಂದ್ರ
ಸಿದ್ದರಾಮಯ್ಯಗೆ ಫೋಟೋ ಕೊಟ್ಟು ಜೈಕಾರ ಹಾಕಿಸಿಕೊಳ್ಳುವ ಸ್ಥಿತಿ: ವಿಜಯೇಂದ್ರ

ಸಿದ್ದರಾಮಯ್ಯ ಅವರಿಗೆ ಫೋಟೋ ಕೊಟ್ಟು ಜೈಕಾರ ಹಾಕಿಸಿಕೊಳ್ಳುವ ಸ್ಥಿತಿ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.

ಸಿಎಂ ಬದಲಾವಣೆ ನಮ್ಮ ಹೈಕಮಾಂಡ್ ನೋಡಿಕೊಳ್ಳುತ್ತೆ: ಬಿಜೆಪಿಗೆ ಸಂತೋಷ್ ಲಾಡ್ ಚಾಟಿ
ಸಿಎಂ ಬದಲಾವಣೆ ನಮ್ಮ ಹೈಕಮಾಂಡ್ ನೋಡಿಕೊಳ್ಳುತ್ತೆ: ಬಿಜೆಪಿಗೆ ಸಂತೋಷ್ ಲಾಡ್ ಚಾಟಿ

ಬಿಜೆಪಿ ನಾಯಕರು ಸಿಎಂ ಬದಲಾವಣೆ ಸೇರಿದಂತೆ ರಾಜ್ಯ ಸರ್ಕಾರದ ಕುರಿತು ಮಾತನಾಡುವುದನ್ನು ಬಿಡಲಿ ಎಂದು ಸಚಿವ ಸಂತೋಷ್ ಲಾಡ್‌ ಹೇಳಿದರು.

ಆಂದ್ರದಲ್ಲಿ ನಾಯ್ಡು ಫ್ಲಾಗ್ ಹಾರಿಸಿದರೆ ಕೇಂದ್ರ ಸರ್ಕಾರ ಬೀಳಲಿದೆ!: ಸಚಿವ ಲಾಡ್ ಸ್ಫೋಟಕ ಹೇಳಿಕೆ
ಆಂದ್ರದಲ್ಲಿ ನಾಯ್ಡು ಫ್ಲಾಗ್ ಹಾರಿಸಿದರೆ ಕೇಂದ್ರ ಸರ್ಕಾರ ಬೀಳಲಿದೆ!: ಸಚಿವ ಲಾಡ್ ಸ್ಫೋಟಕ ಹೇಳಿಕೆ

ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಕೇಂದ್ರದಲ್ಲಿರುವ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಚಂದ್ರಬಾಬು ನಾಯ್ಡು ಫ್ಲಾಗ್ ಹಾರಿಸಿದರೆ ಮೋದಿ ಸರ್ಕಾರ ಉರುಳುತ್ತದೆ ಎಂದು ಲಾಡ್ ಹೇಳಿದ್ದಾರೆ. ಬಿಜೆಪಿ 75 ವರ್ಷ ಮೇಲ್ಪಟ್ಟವರನ್ನು ರಾಜಕೀಯದಿಂದ ನಿವೃತ್ತಿಗೊಳಿಸಬೇಕೆಂದು ಹೇಳಿದ್ದಾರೆ .

ಹಾಸನದಲ್ಲಿ ಹೃದಯಾಘಾತಕ್ಕೆ ನವಜಾತ ಶಿಶು ಬಲಿ, ಕೊಪ್ಪಳದಲ್ಲಿ ಶಿಕ್ಷಕ ಸಾವು!
ಹಾಸನದಲ್ಲಿ ಹೃದಯಾಘಾತಕ್ಕೆ ನವಜಾತ ಶಿಶು ಬಲಿ, ಕೊಪ್ಪಳದಲ್ಲಿ ಶಿಕ್ಷಕ ಸಾವು!
ಹಾಸನದಲ್ಲಿ ನವಜಾತ ಶಿಶುವೊಂದು ಹೃದಯಾಘಾತದಿಂದ ಮೃತಪಟ್ಟಿದೆ. ಹುಬ್ಬಳ್ಳಿಯಲ್ಲಿ ಶಿಕ್ಷಕರೊಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕೊಪ್ಪಳದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ.
ಬಸ್‌ನಲ್ಲಿ ಕುಳಿತಾಗಲೇ ಹೃದಯಾಘಾತದಿಂದ ಮಹಿಳೆ ಸಾವು, ಇತ್ತ ಯುವಕನಿಗೂ ಏಕಾಏಕಿ ಹಾರ್ಟ್‌ ಅಟ್ಯಾಕ್!
ಬಸ್‌ನಲ್ಲಿ ಕುಳಿತಾಗಲೇ ಹೃದಯಾಘಾತದಿಂದ ಮಹಿಳೆ ಸಾವು, ಇತ್ತ ಯುವಕನಿಗೂ ಏಕಾಏಕಿ ಹಾರ್ಟ್‌ ಅಟ್ಯಾಕ್!
ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಇಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಗಂಗಾವತಿಯ ಯುವಕ ಮತ್ತು ಲಿಂಗಸೂಗೂರಿನ ಮಹಿಳೆ ಬಲಿ.
ದಡ್ಡ ಮಕ್ಕಳಿಗೆ ಟೀಸಿ: ಮಕ್ಕಳ ಹಕ್ಕು ಆಯೋಗದ ಸ್ವಯಂಪ್ರೇರಿತ ತನಿಖೆ
ದಡ್ಡ ಮಕ್ಕಳಿಗೆ ಟೀಸಿ: ಮಕ್ಕಳ ಹಕ್ಕು ಆಯೋಗದ ಸ್ವಯಂಪ್ರೇರಿತ ತನಿಖೆ

ಎಸ್‌ಎಸ್‌ಎಲ್‌ಸಿಯಲ್ಲಿ ಶೇಕಡ 100 ಫಲಿತಾಂಶಕ್ಕಾಗಿ ದಡ್ಡ ಮಕ್ಕಳಿಗೆ ಟೀಸಿ ಎನ್ನುವ ಶೀರ್ಷಿಕೆಯಡಿ ಕನ್ನಡಪ್ರಭ ಪ್ರಕಟಿಸಿದ ಸರಣಿ ವರದಿ ಆಧರಿಸಿ ಕರ್ನಾಟಕ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ.

100% SSLC Result: ಕೊಪ್ಪಳ: ಮೊರಾರ್ಜಿ ಶಾಲೆಯಿಂದಲೂ ‘ದಡ್ಡ’ರಿಗೆ ಗೇಟ್‌ಪಾಸ್‌!
100% SSLC Result: ಕೊಪ್ಪಳ: ಮೊರಾರ್ಜಿ ಶಾಲೆಯಿಂದಲೂ ‘ದಡ್ಡ’ರಿಗೆ ಗೇಟ್‌ಪಾಸ್‌!

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶಕ್ಕಾಗಿ ಕಳೆದ 10 ವರ್ಷಗಳಿಂದ ಮೊರಾರ್ಜಿ ಶಾಲೆಗಳು ದಡ್ಡ ಮಕ್ಕಳನ್ನು ಹೊರಹಾಕುತ್ತಿವೆ. 9ನೇ ತರಗತಿ ಮುಗಿದ ನಂತರ ವಿದ್ಯಾರ್ಥಿಗಳನ್ನು ಶಾಲೆಯಿಂದ ಬಲವಂತವಾಗಿ ಹೊರಗೆ ಕಳುಹಿಸಲಾಗುತ್ತಿದೆ. 

'ದಡ್ಡ' ವಿದ್ಯಾರ್ಥಿಗಳಿಗೆ ಬಾಹ್ಯ ನೋಂದಣಿ ಶಿಕ್ಷೆ! ಶೇ.100ರಷ್ಟು SSLC ಫಲಿತಾಂಶಕ್ಕಾಗಿ ಶಾಲೆಗಳ ಮತ್ತೊಂದು ಅಡ್ಡಮಾರ್ಗ ಪತ್ತೆ!
'ದಡ್ಡ' ವಿದ್ಯಾರ್ಥಿಗಳಿಗೆ ಬಾಹ್ಯ ನೋಂದಣಿ ಶಿಕ್ಷೆ! ಶೇ.100ರಷ್ಟು SSLC ಫಲಿತಾಂಶಕ್ಕಾಗಿ ಶಾಲೆಗಳ ಮತ್ತೊಂದು ಅಡ್ಡಮಾರ್ಗ ಪತ್ತೆ!
ಖಾಸಗಿ ಶಾಲೆಗಳು ಕಡಿಮೆ ಅಂಕ ಗಳಿಸುವ ವಿದ್ಯಾರ್ಥಿಗಳನ್ನು ಬೇರೆ ಶಾಲೆಗಳಿಗೆ ವರ್ಗಾಯಿಸುವ ಮೂಲಕ ಶೇಕಡ 100 ಫಲಿತಾಂಶವನ್ನು ಗಳಿಸುವ ಹಗರಣ ಬಯಲಾಗಿದೆ. ಮಕ್ಕಳ ರಕ್ಷಣಾ ಆಯೋಗವು ಈ ಬಗ್ಗೆ ತನಿಖೆ ನಡೆಸುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 240
  • 241
  • 242
  • next >
Top Stories
Asianet
Follow us on
  • Facebook
  • Twitter
  • whatsapp
  • YT video
  • insta
  • Andriod_icon
  • IOS_icon
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved