ಮನರಂಜನೆಯ ಮಳೆ ಸುರಿಸಿದ ಮಂಡ್ಯ ಸಂಭ್ರಮಕ್ಕೆ ಅದ್ದೂರಿ ತೆರೆ
ಏಷ್ಯಾನೆಟ್ ಸುವರ್ಣ ನ್ಯೂಸ್, ಕನ್ನಡಪ್ರಭ ಹಾಗೂ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಟ್ರಸ್ಟ್ ಆಯೋಜಿಸಿದ್ದ ಮೂರು ದಿನಗಳ 'ಮಂಡ್ಯ ಸಂಭ್ರಮ' ಕಾರ್ಯಕ್ರಮವು ಅದ್ದೂರಿಯಾಗಿ ನೆರವೇರಿತು. ಹಾಡು, ನೃತ್ಯ, ಹಾಸ್ಯ, ಸ್ಪರ್ಧೆಗಳು, ಆಹಾರ ಮೇಳ ಸೇರಿದಂತೆ ಹಲವು ಕಾರ್ಯಕ್ರಮಗಳು ಜನರನ್ನು ರಂಜಿಸಿದವು.