MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Raichur

ರಾಯಚೂರು ಜಿಲ್ಲಾ ಸುದ್ದಿಗಳು

ಫೀಚರ್ಡ್‌BagalkotBallariBelagaviBengaluru Rural
Bengaluru UrbanBidarChamarajnagarChikkaballapurChikkamagaluruChitradurgaDakshina KannadaDavanagereDharwadGadagHassanHaveriKalaburagiKodaguKolarKoppalMandyaMysoreRaichurRamanagaraShivamoggaTumakuruUdupiUttara KannadaVijayanagaraVijayapuraYadgir
ಮಂತ್ರಾಲಯ ರಾಯರ ಹುಂಡಿ ಎಣಿಕೆ: ಕೇವಲ 35 ದಿನಗಳಲ್ಲಿ ₹5.46 ಕೋಟಿ ಸಂಗ್ರಹ!
ಮಂತ್ರಾಲಯ ರಾಯರ ಹುಂಡಿ ಎಣಿಕೆ: ಕೇವಲ 35 ದಿನಗಳಲ್ಲಿ ₹5.46 ಕೋಟಿ ಸಂಗ್ರಹ!
ಮಕ್ಕಳ ಮುಂದೆಯೇ ಕುಡಿದು ತೂರಾಡಿದ್ದ 'ಕಲಿಯುಗದ ಕುಡುಕ' ಮುಖ್ಯ ಶಿಕ್ಷಕ ಅಮಾನತು
ಮಕ್ಕಳ ಮುಂದೆಯೇ ಕುಡಿದು ತೂರಾಡಿದ್ದ 'ಕಲಿಯುಗದ ಕುಡುಕ' ಮುಖ್ಯ ಶಿಕ್ಷಕ ಅಮಾನತು
ರಾಯಚೂರು ವೈರಲ್ ವಿಡಿಯೋ: ಹೆಂಡತಿ ನದಿಗೆ ತಳ್ಳಿದಳೆಂದು ಹೇಳಿದ ಗಂಡ ಸೇರಿ 10 ಜನರ ವಿರುದ್ಧವೇ ಕೇಸ್!
ರಾಯಚೂರು ವೈರಲ್ ವಿಡಿಯೋ: ಹೆಂಡತಿ ನದಿಗೆ ತಳ್ಳಿದಳೆಂದು ಹೇಳಿದ ಗಂಡ ಸೇರಿ 10 ಜನರ ವಿರುದ್ಧವೇ ಕೇಸ್!
ಮಸ್ಕಿಯಲ್ಲಿ 4000 ವರ್ಷಗಳ ಹಿಂದಿನ ಜನವಸತಿ ಕುರುಹು ಪತ್ತೆ; ಆದಿಮಾನವರ ಚಿತ್ರಗಳೂ ಲಭ್ಯ!
ಮಸ್ಕಿಯಲ್ಲಿ 4000 ವರ್ಷಗಳ ಹಿಂದಿನ ಜನವಸತಿ ಕುರುಹು ಪತ್ತೆ; ಆದಿಮಾನವರ ಚಿತ್ರಗಳೂ ಲಭ್ಯ!
ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಮರ ಮುರಿದು ಬಿದ್ದು ದಂಪತಿ ಸ್ಥಳದಲ್ಲೇ ಸಾವು, ಮಗು ಬದುಕಿದ್ದೇ ಪವಾಡ!
ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಮರ ಮುರಿದು ಬಿದ್ದು ದಂಪತಿ ಸ್ಥಳದಲ್ಲೇ ಸಾವು, ಮಗು ಬದುಕಿದ್ದೇ ಪವಾಡ!
ರಿಸರ್ವ್ ಬ್ಯಾಂಕ್‌ನಿಂದ ಲಕ್ಷ ಲಕ್ಷ ನಾಣ್ಯ ಸಾಗಿಸುತ್ತಿದ್ದ ಲಾರಿ, ನೆಲಮಂಗಲ ಹೆದ್ದಾರಿ ಬಳಿ ಪಲ್ಟಿ!
ರಿಸರ್ವ್ ಬ್ಯಾಂಕ್‌ನಿಂದ ಲಕ್ಷ ಲಕ್ಷ ನಾಣ್ಯ ಸಾಗಿಸುತ್ತಿದ್ದ ಲಾರಿ, ನೆಲಮಂಗಲ ಹೆದ್ದಾರಿ ಬಳಿ ಪಲ್ಟಿ!
ಹೆಂಡ್ತಿ ನದಿಗೆ ತಳ್ಳಿದರೂ ಬದುಕಿಬಂದ ಗಂಡ ತಾತಪ್ಪ ಹಗುರಿಲ್ಲಪ್ಪೋ; ಅಪ್ರಾಪ್ತೆಯೊಂದಿಗೆ ದೈಹಿಕ ಸಂಪರ್ಕ!
ಪತ್ನಿ ನದಿಗೆ ತಳ್ಳಿದರೂ ಬದುಕಿ ಬಂದ ತಾತಪ್ಪನ ವಿರುದ್ಧ ಕೇಸ್, ಬಾಲ್ಯ ವಿವಾಹ ಸಂಕಷ್ಟಗಂಡನನ್ನು ನದಿಗೆ ತಳ್ಳಿದ ಹೆಂಡತಿ ಕೇಸಿಗೆ ಸಿಕ್ತು ಭರ್ಜರಿ ಟ್ವಿಸ್ಟ್; ತಾತಪ್ಪ ಎಲ್ಲರನ್ನೂ ಮಾಡಿದ ಬೆಪ್ಪ!Raichur: ಟೋಲ್‌ಗೇಟಲ್ಲೇ ಮಲಗಿ ಶಾಸಕಿ ಕರೆಮ್ಮ ಅಹೋರಾತ್ರಿ ಧರಣಿ!

ಇನ್ನಷ್ಟು ಸುದ್ದಿ

ಬಸ್‌ನಲ್ಲಿ ಕುಳಿತಾಗಲೇ ಹೃದಯಾಘಾತದಿಂದ ಮಹಿಳೆ ಸಾವು, ಇತ್ತ ಯುವಕನಿಗೂ ಏಕಾಏಕಿ ಹಾರ್ಟ್‌ ಅಟ್ಯಾಕ್!
ಬಸ್‌ನಲ್ಲಿ ಕುಳಿತಾಗಲೇ ಹೃದಯಾಘಾತದಿಂದ ಮಹಿಳೆ ಸಾವು, ಇತ್ತ ಯುವಕನಿಗೂ ಏಕಾಏಕಿ ಹಾರ್ಟ್‌ ಅಟ್ಯಾಕ್!
ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಇಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಗಂಗಾವತಿಯ ಯುವಕ ಮತ್ತು ಲಿಂಗಸೂಗೂರಿನ ಮಹಿಳೆ ಬಲಿ.
ಮಹಿಳೆ ಸ್ನಾನ ಮಾಡೋದನ್ನು ಇಣುಕಿ ನೋಡಿದ ರಾಯಚೂರಿನ ರಾಮಣ್ಣ
ಮಹಿಳೆ ಸ್ನಾನ ಮಾಡೋದನ್ನು ಇಣುಕಿ ನೋಡಿದ ರಾಯಚೂರಿನ ರಾಮಣ್ಣ

ರಾಯಚೂರು ಜಿಲ್ಲೆಯ ಮೂಡಲಗುಂಡಾ ಗ್ರಾಮದಲ್ಲಿ ಮಹಿಳೆ ಸ್ನಾನ ಮಾಡುತ್ತಿದ್ದಾಗ ವ್ಯಕ್ತಿಯೊಬ್ಬ ಇಣುಕಿ ನೋಡಿದ ಘಟನೆ ನಡೆದಿದ್ದು, ಎರಡು ಕುಟುಂಬಗಳ ನಡುವಿನ ಹೊಡೆದಾಟಕ್ಕೆ ಕಾರಣವಾಗಿದೆ. ಮಹಿಳೆ ಹಾಗೂ ಆಕೆಯ ಕುಟುಂಬದವರು ವ್ಯಕ್ತಿಯ ವಿರುದ್ಧ ದೂರು ನೀಡಿದ್ದು, ಪ್ರತಿಯಾಗಿ ಕುಟುಂಬ ಜಾತಿ ನಿಂದನೆ ಕೇಸ್ ದಾಖಲು.

ಮಂತ್ರಾಲಯದಲ್ಲಿ ಕನ್ನಡಿಗ ಭಕ್ತರಿಗೆ ಸುಸಜ್ಜಿತ ವಸತಿಗಳ ನಿರ್ಮಾಣ: ಸಚಿವ ರಾಮಲಿಂಗಾರೆಡ್ಡಿ
ಮಂತ್ರಾಲಯದಲ್ಲಿ ಕನ್ನಡಿಗ ಭಕ್ತರಿಗೆ ಸುಸಜ್ಜಿತ ವಸತಿಗಳ ನಿರ್ಮಾಣ: ಸಚಿವ ರಾಮಲಿಂಗಾರೆಡ್ಡಿ

ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆಯಲು ರಾಜ್ಯದಿಂದಲೇ ಅಧಿಕ ಭಕ್ತರು ಆಗಮಿಸುತ್ತಾರೆ. ಅವರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮ ವಹಿಸಲಾಗುವುದು ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

Wife Pushes Husband into River: 2025ರಲ್ಲಿ ಹೆಂಡತಿ ಕೊಲೆ ಪ್ರಯತ್ನದ ಬಳಿಕವೂ ಬದುಕುಳಿದ ಏಕೈಕ ಗಂಡ; ರಾಜಿ ಪಂಚಾಯಿತಿ ಬೆನ್ನಲ್ಲೇ ಶಾಕಿಂಗ್ ನಿರ್ಧಾರ!
Wife Pushes Husband into River: 2025ರಲ್ಲಿ ಹೆಂಡತಿ ಕೊಲೆ ಪ್ರಯತ್ನದ ಬಳಿಕವೂ ಬದುಕುಳಿದ ಏಕೈಕ ಗಂಡ; ರಾಜಿ ಪಂಚಾಯಿತಿ ಬೆನ್ನಲ್ಲೇ ಶಾಕಿಂಗ್ ನಿರ್ಧಾರ!

ರಾಯಚೂರಿನಲ್ಲಿ ಪತ್ನಿಯಿಂದ ನದಿಗೆ ತಳ್ಳಲ್ಪಟ್ಟ ಗಂಡ ತಾತಪ್ಪ, ಸ್ಥಳೀಯರ ಸಹಕಾರದಿಂದ ಪ್ರಾಣ ಉಳಿಸಿಕೊಂಡು ಬದುಕಿ ಬಂದಿದ್ದಾನೆ. ಇದೀಗ ಆತನನ್ನು 2025ರಲ್ಲಿ ಹೆಂಡತಿಯ ಕೊಲೆ ಪ್ರಯತ್ನದ ಬಳಿಕವೂ ಬದುಕುಳಿದ ಏಕೈಕ ಗಂಡ ಎಂದು ಕರೆಯಲಾಗುತ್ತಿದೆ. ಹೆಂಡತಿಯ ಸಂಬಂಧದ ಕುರಿತು ದಿಟ್ಟ ನಿರ್ಧಾರ ಕೈಗೊಂಡಿದ್ದಾನೆ.

ಆಫೀಸ್ ಪಾರ್ಟಿಯಲ್ಲಿ ಡ್ಯಾನ್ಸ್ ಮಾಡುತ್ತಲೇ ಕುಸಿದುಬಿದ್ದ ಉದ್ಯೋಗಿ ಸಾವು
ಆಫೀಸ್ ಪಾರ್ಟಿಯಲ್ಲಿ ಡ್ಯಾನ್ಸ್ ಮಾಡುತ್ತಲೇ ಕುಸಿದುಬಿದ್ದ ಉದ್ಯೋಗಿ ಸಾವು
ಬೆಂಗಳೂರಿನ ರೆಸಾರ್ಟ್‌ವೊಂದರಲ್ಲಿ ಸಿನಿಮಾ ಹಾಡಿಗೆ ನೃತ್ಯ ಮಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ರಾಯಚೂರು ಜಿಲ್ಲೆಯವರಾದ ಬಸವರಾಜ್ ಎಂಬುವವರು ಮೃತರು.
ಮಂತ್ರಾಲಯದಲ್ಲಿ ರಾಯರ ದರ್ಶನಕ್ಕೆ ಬಂದಿದ್ದ ಮೂವರು ವಿದ್ಯಾರ್ಥಿಗಳು ಕಣ್ಮರೆ!
ಮಂತ್ರಾಲಯದಲ್ಲಿ ರಾಯರ ದರ್ಶನಕ್ಕೆ ಬಂದಿದ್ದ ಮೂವರು ವಿದ್ಯಾರ್ಥಿಗಳು ಕಣ್ಮರೆ!
ಮಂತ್ರಾಲಯದ ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ ಮೂವರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ. ಹಾಸನ ಮೂಲದ ಈ ವಿದ್ಯಾರ್ಥಿಗಳು ಶ್ರೀ ರಾಯರ ದರ್ಶನಕ್ಕೆಂದು ಆಗಮಿಸಿದ್ದರು. ಭಾರೀ ಮಳೆಯಿಂದಾಗಿ ಶೋಧ ಕಾರ್ಯಕ್ಕೆ ಅಡಚಣೆಯಾಗಿದೆ.
Raichur: ಸೆಲ್ಫಿ ವಿಚಾರಕ್ಕೆ ಕಿರಿಕ್‌, ಫೋಟೋ ತೆಗೆಯುವ ನೆಪದಲ್ಲಿ ಗಂಡನನ್ನೇ ನದಿಗೆ ತಳ್ಳಿದ ಪತ್ನಿ!
Raichur: ಸೆಲ್ಫಿ ವಿಚಾರಕ್ಕೆ ಕಿರಿಕ್‌, ಫೋಟೋ ತೆಗೆಯುವ ನೆಪದಲ್ಲಿ ಗಂಡನನ್ನೇ ನದಿಗೆ ತಳ್ಳಿದ ಪತ್ನಿ!
ರಾಯಚೂರಿನಲ್ಲಿ ನವದಂಪತಿಯ ನಡುವೆ ಸೆಲ್ಫಿ ವಿಚಾರಕ್ಕೆ ಶುರುವಾದ ಕಿರಿಕ್ ಪತ್ನಿ ಗಂಡನನ್ನು ನದಿಗೆ ನೂಕುವವರೆಗೂ ಮುಂದುವರಿದ ಘಟನೆ ನಡೆದಿದೆ. ಫೋಟೋ ತೆಗೆಯುವ ನೆಪದಲ್ಲಿ ಪತಿಯನ್ನೇ ಪತ್ನಿ ನದಿಗೆ ತಳ್ಳಿದ್ದಾಳೆ. ಸ್ಥಳೀಯ ಮೀನುಗಾರರ ಸಹಾಯದಿಂದ ಪತಿಯನ್ನು ರಕ್ಷಿಸಲಾಗಿದೆ.
Daily Wage Worker: ಮಲ್ಕಂದಿನ್ನಿ ಯುವಕನ ಹೃದಯವೈಶಾಲ್ಯತೆ: ಗ್ರಾಮದ 11 ಮಕ್ಕಳಿಗೆ ಸೈಕಲ್ ಕೊಡಿಸಿದ ಕೂಲಿ ಕಾರ್ಮಿಕ ಆಂಜನೇಯ
Daily Wage Worker: ಮಲ್ಕಂದಿನ್ನಿ ಯುವಕನ ಹೃದಯವೈಶಾಲ್ಯತೆ: ಗ್ರಾಮದ 11 ಮಕ್ಕಳಿಗೆ ಸೈಕಲ್ ಕೊಡಿಸಿದ ಕೂಲಿ ಕಾರ್ಮಿಕ ಆಂಜನೇಯ

ದೇವದುರ್ಗ ತಾಲೂಕಿನ ಮಲ್ಕಂದಿನ್ನಿ ಗ್ರಾಮದ ಯುವಕ ಆಂಜನೇಯ ತನ್ನ ದುಡಿಮೆಯ ಹಣದಿಂದ 11 ಬಡ ಶಾಲಾ ಮಕ್ಕಳಿಗೆ ಸೈಕಲ್ ಉಡುಗೊರೆ ನೀಡಿದ್ದಾರೆ. ಪ್ರೌಢಶಾಲೆಗೆ 10 ಕಿ.ಮೀ. ನಡೆದು ಹೋಗುವ ಮಕ್ಕಳ ಕಷ್ಟ ನೋಡಿ ಈ ಸಹಾಯ ಹಸ್ತ ಚಾಚಿದ್ದಾರೆ. ಅವರ ಸ್ಟೋರಿ ಈಗ ವೈರಲ್ ಆಗಿದೆ.

ಎದೆನೋವೆಂದು ಆಸ್ಪತ್ರೆಗೆ ಬಂದರೆ ಡಾಕ್ಟ್ರೇ ಇರಲಿಲ್ಲ; ಹೃದಯಾಘಾತ ಹೊಡೆತಕ್ಕೆ ಪ್ರಾಣ ಉಳಿಯಲಿಲ್ಲ!
ಎದೆನೋವೆಂದು ಆಸ್ಪತ್ರೆಗೆ ಬಂದರೆ ಡಾಕ್ಟ್ರೇ ಇರಲಿಲ್ಲ; ಹೃದಯಾಘಾತ ಹೊಡೆತಕ್ಕೆ ಪ್ರಾಣ ಉಳಿಯಲಿಲ್ಲ!

ಮಸ್ಕಿ  ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಎದೆ ನೋವಿನಿಂದ ಬಳಲುತ್ತಿದ್ದ ಯುವಕನಿಗೆ ಪ್ರಾಥಮಿಕ ಚಿಕಿತ್ಸೆಯನ್ನೂ ನೀಡದೇ ಸಿಂಧನೂರಿಗೆ ಹೋಗುವಂತೆ ನರ್ಸ್ ತಿಳಿಸಿದ್ದಾರೆ. ಸಿಂಧನೂರಿಗೆ ಹೋಗುವ ದಾರಿ ಮಧ್ಯೆ ಹೃದಯಾಘಾತದಿಂದ ಯುವಕ ಸಾವನ್ನಪ್ಪಿದ್ದಾನೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಸುದೀಪ್, ಪುನೀತ್ ಹೆಜ್ಜೆಯಲ್ಲಿ ಯುವ ರಾಜ್‌ಕುಮಾರ್ 'ಎಕ್ಕ' ಸಿನಿಮಾದ ಭಕ್ತಿಯ ಪಯಣ
ಸುದೀಪ್, ಪುನೀತ್ ಹೆಜ್ಜೆಯಲ್ಲಿ ಯುವ ರಾಜ್‌ಕುಮಾರ್ 'ಎಕ್ಕ' ಸಿನಿಮಾದ ಭಕ್ತಿಯ ಪಯಣ

ನಟ ಯುವರಾಜ್‌ ಕುಮಾರ್‌ ಅವರು 'ಎಕ್ಕ' ಚಿತ್ರದ ಬಿಡುಗಡೆಗೂ ಮುನ್ನ ರಾಯಚೂರಿನ ಹನುಮಾನ್ ದೇವಸ್ಥಾನಕ್ಕೆ ಭೇಟಿ ನೀಡಿ, ಆಂಜನೇಯ ಸ್ವಾಮಿಗೆ ಪೂಜೆ ಸಲ್ಲಿಸಿದರು. ನಟ ಸುದೀಪ್, ಪುನೀತ್ ಬಳಿಕ ಯುವ ಇಲ್ಲಿಗೆ ಭೇಟಿ ನೀಡಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 154
  • 155
  • 156
  • next >
Top Stories
Asianet
Follow us on
  • Facebook
  • Twitter
  • whatsapp
  • YT video
  • insta
  • Andriod_icon
  • IOS_icon
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved