MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Ramanagara

ರಾಮನಗರ ಜಿಲ್ಲಾ ಸುದ್ದಿಗಳು

ಫೀಚರ್ಡ್‌BagalkotBallariBelagaviBengaluru Rural
Bengaluru UrbanBidarChamarajnagarChikkaballapurChikkamagaluruChitradurgaDakshina KannadaDavanagereDharwadGadagHassanHaveriKalaburagiKodaguKolarKoppalMandyaMysoreRaichurRamanagaraShivamoggaTumakuruUdupiUttara KannadaVijayanagaraVijayapuraYadgir
ಕನಕಪುರದಲ್ಲಿ ಕಾಂಗ್ರೆಸ್ ಮುಖಂಡನ ಭೀಕರ ಹತ್ಯೆ; ಮುಖ, ಮೂತಿಗೆಲ್ಲಾ ಮಚ್ಚಿನೇಟು!
ಕನಕಪುರದಲ್ಲಿ ಕಾಂಗ್ರೆಸ್ ಮುಖಂಡನ ಭೀಕರ ಹತ್ಯೆ; ಮುಖ, ಮೂತಿಗೆಲ್ಲಾ ಮಚ್ಚಿನೇಟು!
ವಿಷದ ಬಾಟಲಿಯ ಮುಚ್ಚಳದಿಂದಾಗಿ ಕೊಲೆ ಬಯಲು: ಮೃತನ ಪತ್ನಿ ಸೆರೆ!
ವಿಷದ ಬಾಟಲಿಯ ಮುಚ್ಚಳದಿಂದಾಗಿ ಕೊಲೆ ಬಯಲು: ಮೃತನ ಪತ್ನಿ ಸೆರೆ!
ಸಿಎಸ್‌ಆರ್ ನಿಧಿಯಲ್ಲಿ 2 ಸಾವಿರ ಪಬ್ಲಿಕ್ ಶಾಲೆ ನಿರ್ಮಾಣ: ಡಿ.ಕೆ.ಶಿವಕುಮಾರ್
ಸಿಎಸ್‌ಆರ್ ನಿಧಿಯಲ್ಲಿ 2 ಸಾವಿರ ಪಬ್ಲಿಕ್ ಶಾಲೆ ನಿರ್ಮಾಣ: ಡಿ.ಕೆ.ಶಿವಕುಮಾರ್
ತಾನು ಕಲಿತ ಸರ್ಕಾರಿ ಶಾಲೆಯ ನವೀಕರಣಕ್ಕೆ 14 ಕೋಟಿ ದಾನ ಮಾಡಿದ ಬೆಂಗಳೂರಿನ ವೈದ್ಯ!
ತಾನು ಕಲಿತ ಸರ್ಕಾರಿ ಶಾಲೆಯ ನವೀಕರಣಕ್ಕೆ 14 ಕೋಟಿ ದಾನ ಮಾಡಿದ ಬೆಂಗಳೂರಿನ ವೈದ್ಯ!
ನೀವೆಲ್ಲರೂ ಬೆಂಗಳೂರು ದಕ್ಷಿಣ ಜಿಲ್ಲೆಯ ಮಕ್ಕಳು: ಡಿ.ಕೆ.ಶಿವಕುಮಾರ್
ನೀವೆಲ್ಲರೂ ಬೆಂಗಳೂರು ದಕ್ಷಿಣ ಜಿಲ್ಲೆಯ ಮಕ್ಕಳು: ಡಿ.ಕೆ.ಶಿವಕುಮಾರ್
‘ಅಭಿನಯ ಸರಸ್ವತಿ’ ಪಂಚಭೂತಗಳಲ್ಲಿ ಲೀನ
‘ಅಭಿನಯ ಸರಸ್ವತಿ’ ಪಂಚಭೂತಗಳಲ್ಲಿ ಲೀನ
ಸರೋಜಾದೇವಿ ಪ್ರತಿಮೆಗಿಂತ ಹೆಸರುಳಿಸುವ ಕೆಲಸ ಮಾಡ್ತೇವೆ; ರಸ್ತೆಗೆ ಹೆಸರಿಡುವ ಸುಳಿವು ಬಿಚ್ಚಿಟ್ಟ ಡಿ.ಕೆ. ಶಿವಕುಮಾರ್!ಆಂಜನೇಯ ದೇವಾಲಯದಲ್ಲಿ ನಿಧಿ ಶೋಧ; ದೇವರ ಮೂರ್ತಿ ಕಿತ್ತೆಸೆದು 10 ಗುಂಡಿ ತೋಡಿದ ಕಿಡಿಗೇಡಿಗಳು!
ಮೈಸೂರು ಬೆಂಗಳೂರು ಎಕ್ಸ್‌ಪ್ರೆಸ್‌ ವೇಯಲ್ಲಿ ಭೀಕರ ಅಪಘಾತ: ನಾಲ್ವರ ದುರ್ಮರಣ2027ಕ್ಕೆ ಎತ್ತಿನಹೊಳೆ ಯೋಜನೆ ಪೂರ್ಣಗೊಳ್ಳುವ ವಿಶ್ವಾಸ: ಕೆ.ಎಚ್.ಮುನಿಯಪ್ಪ

ಇನ್ನಷ್ಟು ಸುದ್ದಿ

ನಾಳೆನೇ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿಗೆ ಸಿಎಂ ಪಟ್ಟ ಕೊಡಿ ಎನ್ನುತ್ತಿಲ್ಲ: ಮಾಗಡಿ ಶಾಸಕ ಬಾಲಕೃಷ್ಣ
ನಾಳೆನೇ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿಗೆ ಸಿಎಂ ಪಟ್ಟ ಕೊಡಿ ಎನ್ನುತ್ತಿಲ್ಲ: ಮಾಗಡಿ ಶಾಸಕ ಬಾಲಕೃಷ್ಣ
ಸಿದ್ದರಾಮಯ್ಯ ಅವರ ನಂತರ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿಯ ಅವಕಾಶ ಸಿಗಬೇಕೆಂದು ಶಾಸಕ ಹೆಚ್.ಸಿ. ಬಾಲಕೃಷ್ಣ ಅಭಿಪ್ರಾಯಪಟ್ಟಿದ್ದಾರೆ. ಐದು ವರ್ಷಗಳ ನಂತರ ಡಿಕೆಶಿಗೆ ಸಿಎಂ ಸ್ಥಾನ ಸಿಗಬೇಕೆಂದು ಹೇಳಿದ್ದಾರೆ. ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದೂ ಅವರು ಹೇಳಿದ್ದಾರೆ.
Kanakapura Temple Theft: ಡಿಸಿಎಂ ಡಿಕೆ ಶಿವಕುಮಾರ ಮನೆದೇವರು ಕೆಂಕೇರಮ್ಮ ದೇಗುಲ ಕಳ್ಳತನ; ದೇವಿಯ ಮೈಮೇಲಿನ ತಾಳಿ ಚಿನ್ನಾಭರಣ ಕದ್ದ ಖದೀಮರು!
Kanakapura Temple Theft: ಡಿಸಿಎಂ ಡಿಕೆ ಶಿವಕುಮಾರ ಮನೆದೇವರು ಕೆಂಕೇರಮ್ಮ ದೇಗುಲ ಕಳ್ಳತನ; ದೇವಿಯ ಮೈಮೇಲಿನ ತಾಳಿ ಚಿನ್ನಾಭರಣ ಕದ್ದ ಖದೀಮರು!
ಕನಕಪುರದ ಕೆಂಕೇರಮ್ಮ ದೇವಾಲಯದಲ್ಲಿ ದುಷ್ಕರ್ಮಿಗಳು ಆಭರಣ ಹಾಗೂ ಹುಂಡಿಯ ಹಣ ಕಳವು ಮಾಡಿದ್ದಾರೆ. ಘಟನೆ ಬುಧವಾರ ರಾತ್ರಿ ನಡೆದಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
Woman's House Enquiry: ಮೆಟ್ಟಿಲು ಹತ್ತಲಾಗದ ಮಹಿಳೆಗೆ ಕೋರ್ಟಿಂದ ಹೊರ ಬಂದು ವಿಚಾರಣೆ ನಡೆಸಿದ ಜಡ್ಜ್‌!
Woman's House Enquiry: ಮೆಟ್ಟಿಲು ಹತ್ತಲಾಗದ ಮಹಿಳೆಗೆ ಕೋರ್ಟಿಂದ ಹೊರ ಬಂದು ವಿಚಾರಣೆ ನಡೆಸಿದ ಜಡ್ಜ್‌!
ರಾಮನಗರದಲ್ಲಿ ಅಪಘಾತದಲ್ಲಿ ಗಾಯಗೊಂಡು ಕೋರ್ಟ್‌ಗೆ ಬರಲಾಗದ ಮಹಿಳೆಗೆ ನ್ಯಾಯಾಧೀಶರೇ ಆಕೆಯ ಬಳಿಗೆ ತೆರಳಿ ವಿಚಾರಣೆ ನಡೆಸಿ ಪರಿಹಾರ ನೀಡಿದ್ದಾರೆ. ಮೃತ ವ್ಯಕ್ತಿಯ ಹತ್ತು ಮಕ್ಕಳಿಗೆ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿತ್ತು.
ರಾಜ್ಯದ ಡಿಸಿಎಂ ಆಗಿರುವುದಕ್ಕಿಂತ ಮಿಗಿಲಾಗಿ ನಾನು ನಿಮ್ಮ ಸೇವಕ: ಡಿ.ಕೆ.ಶಿವಕುಮಾರ್
ರಾಜ್ಯದ ಡಿಸಿಎಂ ಆಗಿರುವುದಕ್ಕಿಂತ ಮಿಗಿಲಾಗಿ ನಾನು ನಿಮ್ಮ ಸೇವಕ: ಡಿ.ಕೆ.ಶಿವಕುಮಾರ್

ನಾನು ಈ ರಾಜ್ಯದ ಡಿಸಿಎಂ ಹಾಗೂ ಪಕ್ಷದ ರಾಜ್ಯಾಧ್ಯಕ್ಷನಾಗಿರುವುದಕ್ಕಿಂತ ಮಿಗಿಲಾಗಿ ನಿಮ್ಮ ಸೇವಕನಾಗಿ ಇಲ್ಲಿಗೆ ಬಂದಿದ್ದು ಈ ಕ್ಷೇತ್ರದ ಜನತೆಗೆ ನನ್ನ ಸೇವೆ ಸದಾ ಇರಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಮೇಕೆದಾಟುಗೆ ಕೈ ನಾಯಕರು ಒಪ್ಪಿಸಿದರೆ ಎಚ್‌ಡಿಕೆ ಇನ್ನೇನು ಮಾಡ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಮೇಕೆದಾಟುಗೆ ಕೈ ನಾಯಕರು ಒಪ್ಪಿಸಿದರೆ ಎಚ್‌ಡಿಕೆ ಇನ್ನೇನು ಮಾಡ್ತಾರೆ: ಶಾಸಕ ಇಕ್ಬಾಲ್ ಹುಸೇನ್

ಮೇಕೆದಾಟು ಯೋಜನೆ ಜಾರಿಗೆ ಕಾಂಗ್ರೆಸ್ ನಾಯಕರು ತಮಿಳುನಾಡಿನ ಸ್ಟಾಲಿನ್ ಸರ್ಕಾರವನ್ನು ಒಪ್ಪಿಸಿದ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಇನ್ನೇನು ಕೆಲಸ ಉಳಿಯುತ್ತದೆ ಎಂದು ಶಾಸಕ ಇಕ್ಬಾಲ್ ಹುಸೇನ್ ತಿರುಗೇಟು ನೀಡಿದರು.

2028 ಚುನಾವಣೆ ದೃಷ್ಟಿಯಿಂದ ಸಿಎಂ ಬದಲಾವಣೆ ಹೇಳಿಕೆ: ಶಾಸಕ ಇಕ್ಬಾಲ್ ಹುಸೇನ್
2028 ಚುನಾವಣೆ ದೃಷ್ಟಿಯಿಂದ ಸಿಎಂ ಬದಲಾವಣೆ ಹೇಳಿಕೆ: ಶಾಸಕ ಇಕ್ಬಾಲ್ ಹುಸೇನ್

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂಬುದಷ್ಟೇ ಅಭಿಲಾಷೆ ಅಲ್ಲ. ಪಕ್ಷ ಉಳಿಯುವುದರ ಜೊತೆಗೆ 2028ರಲ್ಲಿ ಮತ್ತೆ ಅಧಿಕಾರಕ್ಕೆ ಬರಬೇಕೆಂಬ ದೂರದೃಷ್ಟಿ ಇಟ್ಟುಕೊಂಡು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದೇವೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.

ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಹಮ್‌ಸಫರ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ!
ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಹಮ್‌ಸಫರ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ!

ಮೈಸೂರಿನಿಂದ ಬೆಂಗಳೂರಿಗೆ ಹೊರಟಿದ್ದ ಹಮ್‌ಸಫರ್ ಎಕ್ಸ್‌ಪ್ರೆಸ್ ರೈಲಿನ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಚನ್ನಪಟ್ಟಣದ ಬಳಿ ಸಂಭವಿಸಿದ ಈ ಘಟನೆಯಲ್ಲಿ ರೈಲ್ವೆ ಸಿಬ್ಬಂದಿಗಳ ಸಮಯಪ್ರಜ್ಞೆಯಿಂದಾಗಿ ಭಾರಿ ಅನಾಹುತ ತಪ್ಪಿದೆ.

ಕೆಪಿಸಿಸಿ ಅಧ್ಯಕ್ಷರ ನೋಟಿಸ್‌ಗೆ ಉತ್ತರ ಕೊಡುವೆ: ಇಕ್ಬಾಲ್ ಹುಸೇನ್ ಸ್ಪಷ್ಟನೆ
ಕೆಪಿಸಿಸಿ ಅಧ್ಯಕ್ಷರ ನೋಟಿಸ್‌ಗೆ ಉತ್ತರ ಕೊಡುವೆ: ಇಕ್ಬಾಲ್ ಹುಸೇನ್ ಸ್ಪಷ್ಟನೆ

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೇಳಿಕೆ ನೀಡಕೂಡದೆಂದು ಕೆಪಿಸಿಸಿ ಅಧ್ಯಕ್ಷರು ನೋಟೀಸ್ ಕೊಟ್ಟಿದ್ದರು ಸಹ ಶಾಸಕ ಇಕ್ಬಾಲ್ ಹುಸೇನ್ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆಗಬೇಕು ಎನ್ನುವ ತಮ್ಮ ಹೇಳಿಕೆಗೆ ಬದ್ಧ ಎಂದು ಸ್ಪಷ್ಟಪಡಿಸಿದ್ದಾರೆ.

ಸಿಎಂ ಬದಲಾವಣೆ ಬಯಸಿದ್ದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್‌ಗೆ ಕಾರಣ ಕೇಳಿ ನೋಟಿಸ್!
ಸಿಎಂ ಬದಲಾವಣೆ ಬಯಸಿದ್ದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್‌ಗೆ ಕಾರಣ ಕೇಳಿ ನೋಟಿಸ್!
ಮುಖ್ಯಮಂತ್ರಿ ಬದಲಾವಣೆ ಕುರಿತ ಹೇಳಿಕೆಗೆ ಶಾಸಕ ಇಕ್ಬಾಲ್ ಹುಸೇನ್‌ಗೆ ಕೆಪಿಸಿಸಿ ಕಾರಣ ಕೇಳಿ ನೋಟಿಸ್. ಡಿ.ಕೆ. ಶಿವಕುಮಾರ್ ನೀಡಿರುವ ನೋಟಿಸ್‌ನಲ್ಲಿ ಒಂದು ವಾರದ ಒಳಗೆ ಸ್ಪಷ್ಟನೆ ನೀಡುವಂತೆ ಸೂಚನೆ.
ರಾಮನಗರ :  1121 ಜನರ ಜೀವ ಉಳಿಸಿದ ಸ್ಟೆಮಿ ವ್ಯವಸ್ಥೆ ! ಹೃದಯ ರೋಗಿಗಳಿಗೆ ವರದಾನ
ರಾಮನಗರ : 1121 ಜನರ ಜೀವ ಉಳಿಸಿದ ಸ್ಟೆಮಿ ವ್ಯವಸ್ಥೆ ! ಹೃದಯ ರೋಗಿಗಳಿಗೆ ವರದಾನ

ಯುವ ಜನರಲ್ಲಿ ಹೃದಯಾಘಾತ ಪ್ರಮಾಣ ಹೆಚ್ಚುತ್ತಿರುವ ಈ ಸಮಯದಲ್ಲಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಜಾರಿಯಲ್ಲಿರುವ ಸ್ಟೆಮಿ (STEMI  ಹೃದಯ ಸ್ನಾಯುವಿನ ಸೋಂಕು ನಿವಾರಣೆ) ಯೋಜನೆ ಹೃದಯ ರೋಗಿಗಳಿಗೆ ವರದಾನವಾಗಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 186
  • 187
  • 188
  • next >
Top Stories
Asianet
Follow us on
  • Facebook
  • Twitter
  • whatsapp
  • YT video
  • insta
  • Andriod_icon
  • IOS_icon
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved