ಬೆಂಗಳೂರು: 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇನ್ನು ಕೇವಲ ಎರಡು ಪಂದ್ಯಗಳು ಬಾಕಿ ಉಳಿದಿವೆ. ಹೀಗಿರುವಾಗಲೇ ಭಾರತದ ದಿಗ್ಗಜ ಕ್ರಿಕೆಟಿಗ ಸುನಿಲ್ ಗವಾಸ್ಕರ್, ಈ ಬಾರಿ ಐಪಿಎಲ್ ಟ್ರೋಫಿ ಗೆಲ್ಲುವ ನೆಚ್ಚಿನ ತಂಡದ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಏನದು ನೀವೇ ನೋಡಿ.
ಕರ್ನಾಟಕ ಮುಖ್ಯಮಂತ್ರಿ, ಕ್ರಿಕೆಟ್ ಪ್ರೇಮಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರು ಅಭಿಮಾನಿಗಳ ಆಸೆ ಈಡೇರುಸುತ್ತಾರಾ ಎಂಬ ಪ್ರಶ್ನೆ ಮೂಡಿದೆ.
ಬೇಸಿಗೆ ವರ್ಗಾವಣೆ ವಿಂಡೋ ಬಿಸಿಯೇರುತ್ತಿದೆ, ಹಲವಾರು ಉನ್ನತ ಕ್ಲಬ್ಗಳು ಪ್ರತಿಭಾವಂತ ಆಟಗಾರರ ಸಹಿಯನ್ನು ಪಡೆಯಲು ಪೈಪೋಟಿ ನಡೆಸುತ್ತಿವೆ. ಇಲ್ಲಿವೆ ಇತ್ತೀಚಿನ ವರ್ಗಾವಣೆ ಸುದ್ದಿ ಮತ್ತು ವದಂತಿಗಳು.
ಗುಜರಾತ್ ಟೈಟಾನ್ಸ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ರೋಹಿತ್ ಶರ್ಮಾ ಹೊಸ ದಾಖಲೆ ಬರೆದಿದ್ದಾರೆ. ಐಪಿಎಲ್ ಇತಿಹಾಸದಲ್ಲಿ 7000 ರನ್ ಗಡಿ ದಾಟಿದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಆಶಿಶ್ ನೆಹ್ರಾ ರವರ ಅನುಗ್ರಹ, ಗುರು ಕೃಪಾಕಟಾಕ್ಷದ ಮಾರ್ಗದರ್ಶನದಲ್ಲಿ, ತರಬೇತಿ ಪಡೆಯುತ್ತಿರುವ ಗುಜರಾತ್ ಟೈಟಾನ್ಸ್ ಆಟಗಾರರು ಐಪಿಎಲ್ 2025 ರಲ್ಲಿ ಮುನ್ನಡೆ ಸಾಧಿಸಿದ್ದಾರೆ. ಆನೆ ನಡೆದದ್ದೇ ದಾರಿ ಎನ್ನುತ್ತಿದ್ದಾರೆ.
ವಿರಾಟ್ ಕೊಹ್ಲಿ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮೈದಾನದಲ್ಲಿರಬೇಕಾಗಿದ್ದ ಕೊಹ್ಲಿ ದೇವಸ್ಥಾನದಲ್ಲಿ ಏನು ಮಾಡ್ತಿದ್ದಾರೆ ಎನ್ನುವ ಪ್ರಶ್ನೆ ಮೂಡಿದೆ.