ರಾಜ್ಯದಲ್ಲಿ ಹೃದಯಾಘಾತ ಸರಣಿ ಮುಂದುವರಿದಿದೆ. ಇದೀಗ ಬೆಳಗಾವಿಯಲ್ಲಿ 35ರ ಯುವಕ ಹಾಗೂ ಧಾರವಾಡದಲ್ಲಿ 55ರ ಮಹಿಳೆ ತೀವ್ರ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
- Home
- News
- State
- Karnatata Latest News Live: ರಾಜ್ಯದಲ್ಲಿ ನಿಲ್ಲದ ಹೃದಯಾಘಾತ, ಬೆಳಗಾವಿ-ಧಾರವಾಡದಲ್ಲಿ ಇಬ್ಬರಿಗೆ ಹಾರ್ಟ್ ಅಟ್ಯಾಕ್
- FB
- TW
- Linkdin
Karnatata Latest News Live: ರಾಜ್ಯದಲ್ಲಿ ನಿಲ್ಲದ ಹೃದಯಾಘಾತ, ಬೆಳಗಾವಿ-ಧಾರವಾಡದಲ್ಲಿ ಇಬ್ಬರಿಗೆ ಹಾರ್ಟ್ ಅಟ್ಯಾಕ್

ಬೆಂಗಳೂರು (ಜು.10): ದಿಲ್ಲಿಯಲ್ಲಿಂದು ರಾಜ್ಯ ಕಾಂಗ್ರೆಸ್ 2 ಮಹತ್ವದ ಸಭೆಗಳು ನಡೆಯಲಿದೆ. ಸರ್ಕಾರದಲ್ಲಿನ ಆಂತರಿಕ ಗೊಂದಲದ ಮಧ್ಯೆ ಸಭಾ ಸರಣಿ ನಡೆಯಲಿದೆ. ಸಿಎಂ, ಡಿಸಿಎಂ, ಸುರ್ಜೇವಾಲಾ ಮಧ್ಯೆ ಮೊದಲನೇ ಸಭೆ ನಡೆಯಲಿದ್ದು, ಪರಿಷತ್, ನಿಗಮ ಮಂಡಳಿ ಬಗ್ಗೆ ಚರ್ಚೆಯಾಗಿದೆ. ಆ ಬಳಿಕ ರಾಹುಲ್ ಗಾಂಧಿ ಜೊತೆ ಸಿಎಂ, ಡಿಸಿಎಂ ಪ್ರತ್ಯೇಕ ಸಭೆ ಸಾಧ್ಯತೆ ಇದ್ದು, ನಾಯಕತ್ವ ಗೊಂದಲದ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗಿದೆ. ರಾಜ್ಯ ರಾಜಕೀಯ ಹಾಗೂ ರಾಜ್ಯದ ಇತರ ಸುದ್ದಿಗಳ ಬಗ್ಗೆ ಇಂದಿನ ನ್ಯೂಸ್ಲೈವ್ ಬ್ಲಾಗ್
Karnataka News Live 10th July: ರಾಜ್ಯದಲ್ಲಿ ನಿಲ್ಲದ ಹೃದಯಾಘಾತ, ಬೆಳಗಾವಿ-ಧಾರವಾಡದಲ್ಲಿ ಇಬ್ಬರಿಗೆ ಹಾರ್ಟ್ ಅಟ್ಯಾಕ್
Karnataka News Live 10th July: ಬಿಜೆಪಿ ಕಳಪೆ ಪ್ರಾಡಕ್ಟ್ ಪ್ರಚಾರಕ್ಕೆ ನಾನು ಅಂಬಾಸಿಡರ್ - ಸಚಿವ ಪ್ರಿಯಾಂಕ್ ಖರ್ಗೆ
ಮಾಜಿ ಸಂಸದ ಪ್ರತಾಪ್ ಸಿಂಹ ಅವರೇ ನನ್ನ ಅಪ್ಪನ ಹೆಸರು ಹೇಳಲು ನನಗೆ ಹೆಮ್ಮೆ ಇದೆ. ನಿಮಗೆ ನಿಮ್ಮ ಅಪ್ಪನ ಹೆಸರು ಹೇಳೋದಕ್ಕೆ ಆಗಿಲ್ಲ ಅಂದರೆ ನಾನೇನು ಮಾಡಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.
Karnataka News Live 10th July: ಪ್ರೇಮ ವೈಫಲ್ಯದಿಂದ ಮನನೊಂದ ಯುವಕ ಪೆಟ್ರೋಲ್ ಸುರಿದುಕೊಂಡು ಆತ್ಮ*ಹತ್ಯೆ
ಪ್ರೇಮ ವೈಫಲ್ಯದಿಂದ ಮನನೊಂದ ಯುವಕ ಪೆಟ್ರೋಲ್ ಸುರಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಅಮದಳ್ಳಿಯ ಟೋಲ್ನಾಕಾದಲ್ಲಿ ನಡೆದಿದೆ.
Karnataka News Live 10th July: ವಿಟಮಿನ್ ಡ್ರಾಪ್ ಎಡವಟ್ಟು, ಶಿವಮೊಗ್ಗದ 13 ಅಂಗನವಾಡಿ ಮಕ್ಕಳು ಅಸ್ವಸ್ಥ
ಶಿವಮೊಗ್ಗದ ಅಂಗನವಾಡಿ ಮಕ್ಕಳಿಗೆ ವಿಟಮಿನ್ ಎ ಡ್ರಾಪ್ ಹಾಕಲಾಗಿದೆ. ಇದರ ಬೆನ್ನಲ್ಲೇ ಒಂದರ ಹಿಂದೆ ಮತ್ತೊಬ್ಬರಂತೆ ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ತೀವ್ರ ಅಸ್ವಸ್ಥಗೊಂಡ ಮಕ್ಕಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
Karnataka News Live 10th July: ಹಲವು ದಿನಗಳ ಬಳಿಕ ಈವೆಂಟ್ನಲ್ಲಿ ಉರ್ಫಿ ಜಾವೇದ್, ಗ್ಲಾಮರಸ್ ಎಂಟ್ರಿಗೆ ಫಿದಾ
ಮುಂಬೈನ ಪ್ರತಿಷ್ಠಿತ ಮ್ಯಾಗಜೀನ್ ತನ್ನ ಮೊದಲ ಆವೃತ್ತಿಯನ್ನ ಲಾಂಚ್ ಮಾಡಿದೆ. ಸೋಶಿಯಲ್ ಮೀಡಿಯಾ ಸೆನ್ಸೇಷನ್ ಉರ್ಫಿ ಜಾವೇದ್ ಗ್ಲಾಮರಸ್ ಲುಕ್ನೊಂದಿಗೆ ಈವೆಂಟ್ಗೆ ಎಂಟ್ರಿಕೊಟ್ಟಿದ್ದರೆ. ಉರ್ಫಿ ಲುಕ್ ಹಲವರ ಆಕರ್ಷಿಸಿದೆ
Karnataka News Live 10th July: ಫಿಕ್ಸೆಡ್ ಡೆಪಾಸಿಟ್ ಮೇಲೆ ಗರಿಷ್ಠ ಬಡ್ಡಿ ನೀಡುವ 6 ಬ್ಯಾಂಕ್, ಹೂಡಿಕೆ ಡಬಲ್
ಷೇರು ಮಾರುಕಟ್ಟೆಯ ಏರಿಳಿತಗಳ ನಡುವೆ, ಫಿಕ್ಸೆಡ್ ಡೆಪಾಸಿಟ್ಗಳು (ಎಫ್ಡಿ) ಹೂಡಿಕೆದಾರರಿಗೆ ಸುರಕ್ಷಿತ ಆಯ್ಕೆಯಾಗಿವೆ. ಹೀಗೆ ಹೂಡಿಕೆ ಮಾಡುವ ಹಣಕ್ಕೆ ಗರಿಷ್ಠ ಬಡ್ಡಿ ನೀಡುವ 6 ಬ್ಯಾಂಕ್ ಇಲ್ಲಿದೆ.
Karnataka News Live 10th July: ಫಲಾಪೇಕ್ಷೆ ಇಲ್ಲದೆ ಜೆಡಿಎಸ್ ಸಂಘಟನೆಗೆ ಶ್ರಮಿಸಿ - ನಿಖಿಲ್ ಕುಮಾರಸ್ವಾಮಿ
ನಮಗೆ ಚುನಾವಣೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ, ಪಕ್ಷವನ್ನು ಕಟ್ಟಿ ಬೆಳಸಿ ಜನರೊಂದಿಗೆ ಇರುವುದು ಮುಖ್ಯ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
Karnataka News Live 10th July: ಬೆಂಗಳೂರಿನ ರಾಮೇಶ್ವರಂ ಕೆಫೆ ತಿಂಡಿಗೆ ಮನಸೋತ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ
ಕೇಂದ್ರ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಬೆಂಗಳೂರಿನ ರಾಮೇಶ್ವರಂ ಕೆಫೆಗೆ ಬೇಟಿ ನೀಡಿ ತಿಂಡಿ ಸವಿದಿದ್ದಾರೆ. ದೋಸೆ, ಫಿಲ್ಟರ್ ಕಾಫಿಗೆ ಜ್ಯೋತಿರಾಧಿತ್ಯ ಸಿಂಧಿಯಾ ಮಾರು ಹೋಗಿದ್ದಾರೆ. ಈ ಕುರಿತು ವಿಡಿಯೋ ಹಂಚಿಕೊಂಡ ಸಚಿವ, ಅತ್ಯುತ್ತಮ ಸ್ಥಳ ಎಂದಿದ್ದಾರೆ.
Karnataka News Live 10th July: Amrutadhare - ಭೂಮಿಕಾಗೆ ಮಗು ಆದ ಖುಷಿಯಲ್ಲಿ ಹೀಗೆಲ್ಲಾ ಡಾನ್ಸ್ ಮಾಡೋದಾ ಭಾಗ್ಯಮ್ಮಾ?
ಅಮೃತಧಾರೆಯಲ್ಲಿ ಭೂಮಿಕಾ ಮತ್ತು ಗೌತಮ್ ಅಮ್ಮ-ಅಪ್ಪ ಆಗಿದ್ದಾರೆ. ಈ ಖುಷಿಯಲ್ಲಿ ಇಲ್ಲಿಯವರೆಗೆ ಮೌನವಾಗಿದ್ದ ಗೌತಮ್ ಅಮ್ಮ ಭಾಗ್ಯಮ್ಮಾ ಹೇಗೆ ಕುಣಿದು ಕುಪ್ಪಳಿಸಿದ್ದಾಳೆ ನೋಡಿ! ನಟಿಯ ಕಾಲೆಳೆದ ನೆಟ್ಟಿಗರು
Karnataka News Live 10th July: Kodagu - ಸತ್ತವರಿಗೂ ನೆಮ್ಮದಿ ಇಲ್ಲ... ರಸ್ತೆಯಿಲ್ಲದೆ 180 ಮೆಟ್ಟಿಲು ಶವ ಹೊತ್ತು ಹತ್ತಿಳಿದ ಸಂಬಂಧಿಕರು
ಮಂಜಿನ ನಗರಿ ಮಡಿಕೇರಿ ಅಂದ್ರೆ ದಕ್ಷಿಣದ ಕಾಶ್ಮೀರ ಎಂದು ಕರೆಸಿಕೊಳ್ಳುತ್ತೆ. ದೂರದ ಬೆಟ್ಟ ಅಂದರೆ ನುಣ್ಣಗೆ ಎನ್ನುವ ಹಾಗೆ ಹೊರಗಿನಿಂದ ಬರುವ ಪ್ರವಾಸಿಗರಿಗೆ ಮಡಿಕೇರಿ ಅಂದರೆ ಸ್ವರ್ಗ ಎನ್ನುತ್ತಾರೆ.
Karnataka News Live 10th July: Coriander at home - ಪಾಟ್ನಲ್ಲೇ ಸುಲಭದಲ್ಲಿ ಬೆಳೆಯಿರಿ ಕೊತ್ತಂಬರಿ ಸೊಪ್ಪು - ವಿಡಿಯೋ ಜೊತೆ ಮಾಹಿತಿ ಇಲ್ಲಿದೆ..
ಅತಿ ಸುಲಭದಲ್ಲಿ ಕೊತ್ತಂಬರಿ ಸೊಪ್ಪನ್ನು ಮನೆಯಲ್ಲಿಯೇ ಅದರಲ್ಲಿಯೂ ಕುಂಡದಲ್ಲಿಯೇ ಬೆಳೆಯಬಹುದಾಗಿದೆ. ಅದು ಹೇಗೆ? ವಿಡಿಯೋ ಸಹಿತ ಅದರ ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ.
Karnataka News Live 10th July: ಕಪಿಲ್ ಶರ್ಮಾ ಕೆನಡಾದ ಕೆಫೆ ಮೇಲೆ ಖಲಿಸ್ತಾನಿ ಉಗ್ರರ ಗುಂಡಿನ ದಾಳಿ, ದೃಶ್ಯ ಸೆರೆ
ಕಾಮಿಡಿಯನ್ ಕಪಿಲ್ ಶರ್ಮಾ ಇತ್ತೀಚೆಗಷ್ಟೇ ಕೆನಡಾದಲ್ಲಿ ಕ್ಯಾಪ್ಸ್ ಕೆಫೆ ಅದ್ಧೂರಿಯಾಗಿ ಒಪನ್ ಮಾಡಿದ್ದರು. ಆದರೆ ಇದೀಗ ನಿಷೇಧಿ ಖಲಿಸ್ತಾನಿ ಉಗ್ರ ಸಂಘಟನೆ ಕಪಿಲ್ ಕೆಫೆ ಮೇಲೆ ಗುಂಡಿನ ದಾಳಿ ನಡೆಸಿದೆ.
Karnataka News Live 10th July: ಚಿರಂಜೀವಿ ಸಿನಿಮಾ ಮಾಡೋಕೆ ದಿಲ್ ಬೇಕು - ನಟ ರಾಜಶೇಖರ್ ಹೊಗಳಿಕೆಗೆ ಟಾಲಿವುಡ್ ಶಾಕ್!
ಮೆಗಾಸ್ಟಾರ್ ಚಿರಂಜೀವಿ ಅವರನ್ನ ಆಗಾಗ ಟೀಕಿಸೋರಲ್ಲಿ ಸೀನಿಯರ್ ನಟ ರಾಜಶೇಖರ್ ಕೂಡ ಒಬ್ಬರು. ರಾಜಶೇಖರ್ ಮತ್ತು ಚಿರಂಜೀವಿ ಕುಟುಂಬಗಳ ನಡುವೆ ಬಹಳ ವರ್ಷಗಳಿಂದಲೂ ಭಿನ್ನಾಭಿಪ್ರಾಯಗಳಿವೆ.
Karnataka News Live 10th July: ಮಕ್ಕಳ ತಾಯಂದಿರೇ ಗಮನಿಸಿ; ಸ್ವಯಂಚಾಲಿತ ತೊಟ್ಟಿಲು ಮೇಲೆ ಫ್ಲಿಪ್ಕಾರ್ಟ್ ಭರ್ಜರಿ ಆಫರ್!
ಒಂಟಿ ಕುಟುಂಬಗಳಲ್ಲಿ ಮಗುವಿನ ಆರೈಕೆ ಕಷ್ಟವಾಗಬಹುದು. ಸ್ವಯಂಚಾಲಿತ ತೊಟ್ಟಿಲುಗಳು ಈ ಸಮಸ್ಯೆಗೆ ಪರಿಹಾರವಾಗಿವೆ. ಫ್ಲಿಪ್ಕಾರ್ಟ್ನಲ್ಲಿ ವಿವಿಧ ಬಗೆಯ ಸ್ವಯಂಚಾಲಿತ ತೊಟ್ಟಿಲುಗಳು ರಿಯಾಯಿತಿ ದರದಲ್ಲಿ ಲಭ್ಯವಿದೆ.
Karnataka News Live 10th July: 25ರ ಹರೆಯದ ಖ್ಯಾತ ಟೆನಿಸ್ ಪಟು ರಾಧಿಕಾಗೆ ಗುಂಡಿಕ್ಕಿದ ತಂದೆ, ಕಾರಣ ಬಹಿರಂಗ
ಟೆನಿಸ್ ಪಟು ರಾಧಿಕಾ ಯಾದವ್ ದೇಹಕ್ಕೆ 3 ಗುಂಡುಗಳು ಹೊಕ್ಕಿವೆ. ಸ್ವಂತ ತಂದಯೇ ಮಗಳ ಮೇಲೆ 5 ಸುತ್ತಿನ ಗುಂಡು ಹಾರಿಸಿದ್ದಾರೆ. ರಾಧಿಕಾ ಸ್ಥಳದಲ್ಲೆ ಮೃತಪಟ್ಟರೆ, ತಂದೆ ಅರೆಸ್ಟ್ ಆಗಿದ್ದಾರೆ. ಇದರ ಬೆನ್ನಲ್ಲೇ ಕಾರಣವೂ ಬಹಿರಂಗವಾಗಿದೆ.
Karnataka News Live 10th July: ಯೆಮೆನ್ ಜೈಲಿನಲ್ಲಿ ಜು.16ಕ್ಕೆ ಮಲಯಾಳಿ ನರ್ಸ್ಗೆ ಮರಣದಂಡನೆ; ರಾಷ್ಟ್ರಪತಿ ಮಧ್ಯಸ್ಥಿಕೆಗೆ ಪತ್ರ!
Karnataka News Live 10th July: ಕಬ್ಬಿಣದ ಸರಳುಗಳ ಮಧ್ಯೆ ಜಾಮ್ ಆಯ್ತು ಕುಡುಕನ ತಲೆ - ವೀಡಿಯೋ ವೈರಲ್
Karnataka News Live 10th July: ಮನೆ ಕೆಲಸದಾಕೆಯ ಇಂಗ್ಲೀಷ್ ಮೆಸೇಜ್ ನೋಡಿ ಹಲವರಿಗೆ ಅಚ್ಚರಿ, ಸ್ಕ್ರೀನ್ಶಾಟ್ ಹಂಚಿದ ಮಾಲಕಿ
ಮನೆಗೆಲಸದಾಕೆ ಇಂಗ್ಲೀಷ್ನಲ್ಲಿ ಮನೆ ಮಾಲಕಿಗೆ ಮೆಸೇಜ್ ಮಾಡಿದ್ದಾರೆ. ವ್ಯಾಟ್ಸಾಪ್ ಮೆಸೇಜ್ ಇದೀಗ ಭಾರಿ ಚರ್ಚೆಯಾಗುತ್ತಿದೆ. ಕೆಲಸದಾಕೆಯ ಇಂಗ್ಲೀಷ್ ನೋಡಿ ಹಲವರು ಅಚ್ಚರಿಗೊಂಡಿದ್ದಾರೆ.ಅಷ್ಟಕ್ಕೂ ಕೆಲಸದಾಕೆ ಸೆಂಡ್ ಮಾಡಿದ ಮೆಸೇಜ್ ಏನು?
Karnataka News Live 10th July: ಜೂನ್ 2025ರಲ್ಲಿ ಮಾರಾಟವಾದ ಟಾಪ್-10 ಕಾರುಗಳು ಮಾರಾಟ!
Karnataka News Live 10th July: ವೃದ್ಧಾಶ್ರಮದಲ್ಲಿ ಚಿಗುರಿದ ಪ್ರೀತಿ - 75ರ ವೃದ್ಧೆಯ ಜೊತೆ 79ರ ವೃದ್ಧನ ಮದುವೆ
ಕೇರಳದ ವೃದ್ಧ ಜೋಡಿಯೊಂದು ವೃದ್ಧಾಶ್ರಮದಲ್ಲಿ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದಾರೆ. 79 ವರ್ಷದ ವಿಜಯರಾಘವನ್ ಹಾಗೂ 75 ವರ್ಷದ ಸುಲೋಚನಾ ಅವರು ಕೇರಳದಲ್ಲಿ ಸರ್ಕಾರಿ ಪ್ರಯೋಜಕತ್ವದ ವೃದ್ಧಾಶ್ರಮವೊಂದರಲ್ಲಿ ವಾಸ ಮಾಡುತ್ತಿದ್ದರು