MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Tumakuru

ತುಮಕೂರು ಜಿಲ್ಲಾ ಸುದ್ದಿಗಳು

ಫೀಚರ್ಡ್‌BagalkotBallariBelagaviBengaluru Rural
Bengaluru UrbanBidarChamarajnagarChikkaballapurChikkamagaluruChitradurgaDakshina KannadaDavanagereDharwadGadagHassanHaveriKalaburagiKodaguKolarKoppalMandyaMysoreRaichurRamanagaraShivamoggaTumakuruUdupiUttara KannadaVijayanagaraVijayapuraYadgir
ಕೇರಳ ನರ್ಸ್‌ ಗಲ್ಲು ಕನ್ನಡಿಗ ತಪ್ಪಿಸಿದ್ದು ಹೇಗೆ?
ಕೇರಳ ನರ್ಸ್‌ ಗಲ್ಲು ಕನ್ನಡಿಗ ತಪ್ಪಿಸಿದ್ದು ಹೇಗೆ?
‘ಯೆಮೆನ್‌ ನರ್ಸ್‌ ಗಲ್ಲು ತಪ್ಪಿಸಿದ್ದು ಕನ್ನಡಿಗ ಷರೀಫ್‌’: ಸಿದ್ದಗಂಗಾ ಶ್ರೀ ಮೆಚ್ಚುಗೆ
‘ಯೆಮೆನ್‌ ನರ್ಸ್‌ ಗಲ್ಲು ತಪ್ಪಿಸಿದ್ದು ಕನ್ನಡಿಗ ಷರೀಫ್‌’: ಸಿದ್ದಗಂಗಾ ಶ್ರೀ ಮೆಚ್ಚುಗೆ
ತುಮಕೂರು: ವರಹ ಧ್ವಜ ಹಾರಿಸಿದ್ದಕ್ಕೆ ಐವರು ಹಿಂದೂ ಯುವಕರ ವಿರುದ್ಧ FIR!
ತುಮಕೂರು: ವರಹ ಧ್ವಜ ಹಾರಿಸಿದ್ದಕ್ಕೆ ಐವರು ಹಿಂದೂ ಯುವಕರ ವಿರುದ್ಧ FIR!
ರೈತರಿಗೆ ರಸಗೊಬ್ಬರ ಪೂರೈಸಲು ಕಾಂಗ್ರೆಸ್ ಸರ್ಕಾರ ವಿಫಲ: ಮಾಜಿ ಸಚಿವ ರೇಣುಕಾಚಾರ್ಯ
ರೈತರಿಗೆ ರಸಗೊಬ್ಬರ ಪೂರೈಸಲು ಕಾಂಗ್ರೆಸ್ ಸರ್ಕಾರ ವಿಫಲ: ಮಾಜಿ ಸಚಿವ ರೇಣುಕಾಚಾರ್ಯ
ನೆಲಮಂಗಲ-ತುಮಕೂರು ಮಾರ್ಗದ ಪ್ರಯಾಣಿಕರಿಗೆ ಸಂತಸದ ಸುದ್ದಿ; ನೋ ಟ್ರಾಫಿಕ್, ಬಿಂದಾಸ್ ಪ್ರಯಾಣ
ನೆಲಮಂಗಲ-ತುಮಕೂರು ಮಾರ್ಗದ ಪ್ರಯಾಣಿಕರಿಗೆ ಸಂತಸದ ಸುದ್ದಿ; ನೋ ಟ್ರಾಫಿಕ್, ಬಿಂದಾಸ್ ಪ್ರಯಾಣ
ಬೀದಿ ದನಗಳಿಂದ ರಸ್ತೆ ಅಪಘಾತ ಹೆಚ್ಚಳ; ತುಮಕೂರು ಎಎಸ್‌ಐ ದುರ್ಮರಣ, ಮುನ್ನೆಚ್ಚರಿಕೆ ಕ್ರಮಗಳೇನು?
ಬೀದಿ ದನಗಳಿಂದ ರಸ್ತೆ ಅಪಘಾತ ಹೆಚ್ಚಳ; ತುಮಕೂರು ಎಎಸ್‌ಐ ದುರ್ಮರಣ, ಮುನ್ನೆಚ್ಚರಿಕೆ ಕ್ರಮಗಳೇನು?
ಅಪಘಾತದಲ್ಲಿ ಗಂಭೀರ ಗಾಯಗೊಂಡ ಎಎಸ್ಐ ಚಿಕಿತ್ಸೆ ಫಲಕಾರಿಯಾಗದೇ ಸಾವು'ದಚ್ಚು ಇದು ನ್ಯಾಯಾನಾ? ಅಂತ ಅಳ್ತಿದ್ದ ಕಿಪಿ ಕೀರ್ತಿ ನೋಡಿ ಮನಸ್ಸು ಚುರ್‌ ಅಂತು, ಲವ್‌ ಆಯ್ತು' : ಬ್ಲ್ಯಾಕ್‌ ಕೋಬ್ರಾ!ಕರ್ನಾಟಕ ನೆಲದಲ್ಲಿ ತೆಲುಗಿನಲ್ಲಿ ಭಾಷಣ ಮಾಡಿದ ಗೃಹ ಸಚಿವ ಜಿ.ಪರಮೇಶ್ವರ್‌!ಕಿಪಿ ಕೀರ್ತಿ ಲವ್‌ ಸ್ಟೋರಿಗೆ ಎಂಟ್ರಿ ಕೊಟ್ಟ ಪೊಲೀಸರು; ಬಿಲ್ಡಪ್‌ ಕೊಟ್ಟವನನ್ನ ಎತ್ತಾಕೊಂಡು ಬಂದ್ರು!

ಇನ್ನಷ್ಟು ಸುದ್ದಿ

ರಷ್ಯಾ ಮಹಿಳೆ, ಮಕ್ಕಳನ್ನು ನೋಡಲು ಬಂದ ಇಸ್ರೇಲ್ ಪ್ರಿಯಕರ ಬರಿಗೈಲೀ ವಾಪಸ್!
ರಷ್ಯಾ ಮಹಿಳೆ, ಮಕ್ಕಳನ್ನು ನೋಡಲು ಬಂದ ಇಸ್ರೇಲ್ ಪ್ರಿಯಕರ ಬರಿಗೈಲೀ ವಾಪಸ್!

ರಷ್ಯಾ ಮಹಿಳೆ ಹಾಗೂ ಇಬ್ಬರು ಮಕ್ಕಳನ್ನು ನೋಡಲು ಬಂದ ರಷ್ಯಾ ಮಹಿಳೆಯ ಮಾಜಿ ಪ್ರಿಯಕರ ಇಸ್ರೇಲ್‌ನ ಡ್ರೋರ್ ಬರಿಗೈಯಲ್ಲಿ ವಾಪಸ್ಸಾಗಿದ್ದಾರೆ.

ಗ್ರಾಮ ಪಂಚಾಯತಿ ಬಿಲ್‌ ಕಲೆಕ್ಟರ್ ಶಶಿಕುಮಾರ್ ನೇಣಿಗೆ ಶರಣು
ಗ್ರಾಮ ಪಂಚಾಯತಿ ಬಿಲ್‌ ಕಲೆಕ್ಟರ್ ಶಶಿಕುಮಾರ್ ನೇಣಿಗೆ ಶರಣು

ಗ್ರಾಮ ಪಂಚಾಯ್ತಿ ಬಿಲ್ ಕಲೆಕ್ಟರ್ ಆತ್ಮ*ಹತ್ಯೆಗೆ ಶರಣಾದ್ದಾನೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ದೊಡ್ಡಮಧುರೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದೆ.

ಕರ್ನಾಟಕದ ವಿವಿಧೆಡೆ ಹೃದಯಾಘಾತಕ್ಕೆ 5 ಬಲಿ, ಯುವಕರೇ ಹೆಚ್ಚು!
ಕರ್ನಾಟಕದ ವಿವಿಧೆಡೆ ಹೃದಯಾಘಾತಕ್ಕೆ 5 ಬಲಿ, ಯುವಕರೇ ಹೆಚ್ಚು!
ರಾಜ್ಯಾದ್ಯಂತ ಹೃದಯಾಘಾತದಿಂದ ಹಲವು ಸಾವುಗಳು ಸಂಭವಿಸಿವೆ. ಯುವಕರು ಸೇರಿದಂತೆ ವಿವಿಧ ವಯೋಮಾನದವರು ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಈ ಘಟನೆಗಳು ಹೃದಯಾಘಾತದ ಅಪಾಯವನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವನ್ನು ಒತ್ತಿ ಹೇಳುತ್ತವೆ.
ಸಿಗಂದೂರು ಸೇತುವೆಗೆ ಚಾಲನೆಯಲ್ಲಿ ಸಂವಾದ ಸಮಸ್ಯೆ ಆಗಿದೆ: ಗೃಹ ಸಚಿವ ಪರಮೇಶ್ವರ್
ಸಿಗಂದೂರು ಸೇತುವೆಗೆ ಚಾಲನೆಯಲ್ಲಿ ಸಂವಾದ ಸಮಸ್ಯೆ ಆಗಿದೆ: ಗೃಹ ಸಚಿವ ಪರಮೇಶ್ವರ್

ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಯಾವುದೇ ವಿವಾದವಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.

Karnataka Guarantee Scheme: 'ಕಾಂಗ್ರೆಸ್ ಏನ್ ದಬ್ಬಾಕಿರೋದು?..' ಬೆಳಗ್ಗೆ ಸಿಎಂ, ಗ್ಯಾರಂಟಿ ಟೀಕಿಸಿದ್ದ ಮಹಿಳಾ ಅಧಿಕಾರಿ ಸಂಜೆ ವೇಳೆಗೆ ಎತ್ತಂಗಡಿ!
Karnataka Guarantee Scheme: 'ಕಾಂಗ್ರೆಸ್ ಏನ್ ದಬ್ಬಾಕಿರೋದು?..' ಬೆಳಗ್ಗೆ ಸಿಎಂ, ಗ್ಯಾರಂಟಿ ಟೀಕಿಸಿದ್ದ ಮಹಿಳಾ ಅಧಿಕಾರಿ ಸಂಜೆ ವೇಳೆಗೆ ಎತ್ತಂಗಡಿ!
ಸಿಎಂ ಸಿದ್ದರಾಮಯ್ಯ ಮತ್ತು ಗ್ಯಾರಂಟಿ ಯೋಜನೆಗಳ ಬಗ್ಗೆ ಅವಹೇಳನಕಾರಿ ಟೀಕೆ ಮಾಡಿದ್ದಕ್ಕಾಗಿ ಪಾವಗಡ ಉಪ ನೋಂದಣಾಧಿಕಾರಿ ರಾಧಮ್ಮ ಅವರನ್ನು ವರ್ಗಾವಣೆ ಮಾಡಲಾಗಿದೆ. ಈ ಹಿಂದೆ ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ರೈತರು ಪ್ರತಿಭಟನೆ ನಡೆಸಿದ್ದರು.
ಸಿದ್ದರಾಮಯ್ಯ ಸ್ವಲ್ಪ ಮೆತ್ತಗೆ ಆಗುತ್ತಿದ್ದಾರೆ, ಬೆಳಿತಾ ಬೆಳಿತಾ ಹಣ್ಣಾಗಿರಬಹುದು: ಜೆ.ಸಿ. ಮಾಧುಸ್ವಾಮಿ
ಸಿದ್ದರಾಮಯ್ಯ ಸ್ವಲ್ಪ ಮೆತ್ತಗೆ ಆಗುತ್ತಿದ್ದಾರೆ, ಬೆಳಿತಾ ಬೆಳಿತಾ ಹಣ್ಣಾಗಿರಬಹುದು: ಜೆ.ಸಿ. ಮಾಧುಸ್ವಾಮಿ
ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಹೈಕಮಾಂಡ್‌ನ ಪಾತ್ರವನ್ನು ಪ್ರಶ್ನಿಸಿದ್ದಾರೆ. ಶಾಸಕರಿಗೆ ನಾಯಕತ್ವ ಆಯ್ಕೆ ಮಾಡುವ ಅವಕಾಶ ನೀಡಬೇಕೆಂದು ಅಭಿಪ್ರಾಯಪಟ್ಟಿದ್ದಾರೆ. ಸಿದ್ದರಾಮಯ್ಯ ಅವರನ್ನು ಭೇಟಿಯಾದ ಕುರಿತು ಸ್ಪಷ್ಟನೆ ನೀಡಿದ್ದಾರೆ.
ಕ್ಷೇತ್ರದ ಮತದಾರನಿಗೆ ಸ್ಪಂದಿಸಿದ ಕುಣಿಗಲ್ ಶಾಸಕ: ಸ್ವತಃ ಶಸ್ತ್ರ ಚಿಕಿತ್ಸೆ ನಡೆಸಿದ ಡಾ.ರಂಗನಾಥ್!
ಕ್ಷೇತ್ರದ ಮತದಾರನಿಗೆ ಸ್ಪಂದಿಸಿದ ಕುಣಿಗಲ್ ಶಾಸಕ: ಸ್ವತಃ ಶಸ್ತ್ರ ಚಿಕಿತ್ಸೆ ನಡೆಸಿದ ಡಾ.ರಂಗನಾಥ್!

ಕುಣಿಗಲ್‌ನ ಶಾಸಕ ಡಾ.ರಂಗನಾಥ್ ತನ್ನ ಕ್ಷೇತ್ರದ ಮತದಾರನಿಗೆ ಮೂಳೆ ಆಪರೇಷನ್ ಮಾಡಿದ್ದಾರೆ. ಕುಣಿಗಲ್ ತಾಲೂಕಿನ ಅಮೃತೂರು ಬಳಿಯ ದೊಡ್ಡಕಲ್ಲಹಳ್ಳಿ ಗ್ರಾಮದ ಪರಮೇಶ್ ಅವರಿಗೆ ಬೈಕ್ ಅಪಘಾತದಲ್ಲಿ ಮೂಳೆ ಮುರಿದಿತ್ತು.

ದಾವಣಗೆರೆ ಪಿಎಸ್‌ಐ ದುಡುಕಿನ ನಿರ್ಧಾರ; ಮಗನಿಗೆ ನನ್ನ ಕೆಲಸವಾದರೂ ಸಿಗಲೆಂದು ಸಾವಿಗೆ ಶರಣಾದ ಪೊಲೀಸಪ್ಪ!
ದಾವಣಗೆರೆ ಪಿಎಸ್‌ಐ ದುಡುಕಿನ ನಿರ್ಧಾರ; ಮಗನಿಗೆ ನನ್ನ ಕೆಲಸವಾದರೂ ಸಿಗಲೆಂದು ಸಾವಿಗೆ ಶರಣಾದ ಪೊಲೀಸಪ್ಪ!

ದಾವಣಗೆರೆಯ ಪಿಎಸ್ಐ ನಾಗರಾಜಪ್ಪ ತುಮಕೂರಿನ ಲಾಡ್ಜ್‌ನಲ್ಲಿ ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಮಗನ ನಿರುದ್ಯೋಗದ ಬಗ್ಗೆ ಡೆತ್ ನೋಟ್‌ನಲ್ಲಿ ಬರೆದಿರುವುದು ಕಂಡುಬಂದಿದೆ. ಈ ಘಟನೆ ನಿರುದ್ಯೋಗ ಸಮಸ್ಯೆಯ ಗಂಭೀರತೆಯನ್ನು ಎತ್ತಿ ತೋರಿಸುತ್ತದೆ.

ಸುಳ್ಳು ಸುದ್ದಿಗೆ ನಿಯಂತ್ರಣ ಹೇರಲು ಮಸೂದೆ ಮಂಡನೆ: ಗೃಹ ಸಚಿವ ಪರಮೇಶ್ವರ್‌
ಸುಳ್ಳು ಸುದ್ದಿಗೆ ನಿಯಂತ್ರಣ ಹೇರಲು ಮಸೂದೆ ಮಂಡನೆ: ಗೃಹ ಸಚಿವ ಪರಮೇಶ್ವರ್‌

ರಾಜ್ಯದಲ್ಲಿ ಸುಳ್ಳು ಸುದ್ದಿ ಪ್ರಕಟಿಸುವ ಮಾಧ್ಯಮಗಳ ಮೇಲೆ ನಿಯಂತ್ರಣ ಹೇರಲು ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡನೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದರು.

ಮಂಡ್ಯ ಹುಡುಗಿ ಲವ್ ಮಾಡಿ ಮದುವೆಯಾದ ನವೀನ ತುಮಕೂರಲ್ಲಿ 25 ಬಾರಿ ಚುಚ್ಚಿ ಕೊಲೆ ಮಾಡಿದ!
ಮಂಡ್ಯ ಹುಡುಗಿ ಲವ್ ಮಾಡಿ ಮದುವೆಯಾದ ನವೀನ ತುಮಕೂರಲ್ಲಿ 25 ಬಾರಿ ಚುಚ್ಚಿ ಕೊಲೆ ಮಾಡಿದ!

ಮಂಡ್ಯದ ಯುವತಿಯನ್ನು ಪ್ರೀತಿಸಿ ಮದುವೆ ಮಾಡಿಕೊಂಡ ಪತಿ ನವೀನ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ತುಮಕೂರಿನ ಅಂತರಸನಹಳ್ಳಿಯಲ್ಲಿ ನಡೆದ ಈ ಘಟನೆಯಲ್ಲಿ 25ಕ್ಕೂ ಹೆಚ್ಚು ಬಾರಿ ಚುಚ್ಚಿ ಹತ್ಯೆ ಮಾಡಲಾಗಿದೆ. ಪೊಲೀಸರು ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 420
  • 421
  • 422
  • next >
Top Stories
Asianet
Follow us on
  • Facebook
  • Twitter
  • whatsapp
  • YT video
  • insta
  • Andriod_icon
  • IOS_icon
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved